Advertisement
ರಾಷ್ಟ್ರೀಯ

2021 ರ ವೇಳೆಗೆ ದೇಶದ ಆರ್ಥಿಕ ಬೆಳವಣಿಗೆ ಚೇತರಿಕೆ

Share

ಮುಂಬಯಿ: ದೇಶದ ಆರ್ಥಿಕ ಬೆಳವಣಿಗೆಯು 2021 ರ  ವೇಳೆಗೆ ಚೇತರಿಸಿಕೊಳ್ಳಲಿದೆ. ಆ ಬಳಿಕ ದೇಶದ ಆರ್ಥಿಕ ಸ್ಥಿತಿ ಸುಧಾರಣೆಯಾಗಲಿದೆ ಎಂದು ಸೆಂಟ್ರಮ್ ಬ್ರೋಕರೇಜ್ ಸಂಸ್ಥೆಯ ವರದಿಯೊಂದು ತಿಳಿಸಿದೆ. 

ಹಣಕಾಸು ಸೇವೆಗಳ ಸೆಂಟ್ರಮ್ ಬ್ರೋಕರೇಜ್ ಸಂಸ್ಥೆಯ ಈ ಅಧ್ಯಯನ  ವರದಿಯ ಪ್ರಕಾರ ಕಳೆದ 20 ವರ್ಷಗಳಲ್ಲಿ ಪ್ರಸ್ತುತ ಕುಸಿತವು ಅತ್ಯಂತ ತೀವ್ರವಾಗಿದೆ. ಇದರ ಪರಿಣಾಮ ಗ್ರಾಮೀಣ ಮತ್ತು ನಗರ ಬೇಡಿಕೆಯ ಮೇಲೆ ಪರಿಣಾಮ ಬೀರಿದೆ. ಇದು 2021 ರ ಮೊದಲ ಅಥವಾ ಎರಡನೇ ತ್ರೈಮಾಸಿಕದ ವೇಳೆಗೆ ಆರ್ಥಿಕ  ಬೆಳವಣಿಗೆಯು ಮರುಕಳಿಸುತ್ತದೆ ಎಂದು ಹೇಳಿದೆ. ಈ ಹಿಂಜರಿತಕ್ಕೆ ನೋಟ್ ರದ್ದತಿ ಹಾಗೂ ಜಿಎಸ್‌ಟಿ ಏಕಕಾಲದಲ್ಲಿ  ದೇಶವು ಎದುರಿಸಿದಾಗ ಉಂಟಾದ ಆಘಾತಗಳ ಪರಿಣಾಮವಾಗಿ ಆರ್ಥಿಕ ಹಿಂಜರಿತವುಂಟಾಗಿದೆ ಎಂದು ಬ್ರೋಕರೇಜ್ ತಿಳಿಸಿದೆ. 3 ವರ್ಷಗಳಲ್ಲಿ ಸತತ 3 ಆಘಾತಗಳನ್ನು ದೇಶವು ತಾಳಿಕೊಂಡಿತು. ಈಗ ಸರಕಾರದ ಮಧ್ಯಪ್ರವೇಶದಿಂದ ನಿಧಾನವಾಗಿ ಸರಿಯಾಗುತ್ತಿದೆ.  2021 ರ ಹಣಕಾಸು ವರ್ಷದ ಮೊದಲನೆ ಹಾಗೂ ಎರಡನೆ ತ್ರೈಮಾಸಿಕದಲ್ಲಿ ಆರ್ಥಿಕತೆಯು  ಸಹಜತೆಯತ್ತ ಮರಳುವ ಸಾಧ್ಯತೆಯಿದೆ ಎಂದು ಅದು ಹೇಳಿದೆ.

 

 

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಹವಾಮಾನ ವರದಿ | 06-09-2026 | ಕರ್ನಾಟಕದಲ್ಲಿ ಮಳೆ ಇಳಿಮುಖದ ಲಕ್ಷಣ

ಕರ್ನಾಟಕದ ಬಹುತೇಕ ಭಾಗಗಳಲ್ಲಿ ಮಳೆಯ ಸಾಧ್ಯತೆ ಇಳಿಮುಖವಾಗುತ್ತಿದ್ದು, ಕರಾವಳಿ–ಮಲೆನಾಡಿನಲ್ಲಿ ಸೆ.8ರಿಂದ 10ರವರೆಗೆ ಅಲ್ಲಲ್ಲಿ…

33 minutes ago

ಭಾರತದ ಹಸಿರು ಯೋಜನೆಗಳಿಗೆ ಜಪಾನ್‌ನ ಕಾರ್ಬನ್ ಕ್ರೆಡಿಟ್ ಅವಕಾಶ – ರೈತರೂ ಪಡೆಯಬಹುದೇ ಇದರ ಲಾಭ?

ಭಾರತ–ಜಪಾನ್ JCM ಮೂಲಕ ಭಾರತದಲ್ಲಿ ಕಡಿಮೆ-ಇಂಗಾಲ ಯೋಜನೆಗಳಿಗೆ ಜಪಾನ್ ಹೂಡಿಕೆ ಮತ್ತು ತಂತ್ರಜ್ಞಾನ…

3 hours ago

ಹಿಮಾಲಯದಲ್ಲಿ ಮತ್ತೊಂದು ಅಪಾಯದ ಎಚ್ಚರಿಕೆ..!

ಸಿಕ್ಕಿಂನಲ್ಲಿ 40 ಹೆಚ್ಚಿನ ಅಪಾಯದ ಹಿಮನದಿ ಸರೋವರಗಳನ್ನು ಗುರುತಿಸಲಾಗಿದ್ದು, 16 ಸರೋವರಗಳು ಅತ್ಯಂತ…

4 hours ago

ಎಲ್ ನಿನೊ ಮತ್ತಷ್ಟು ಬಲಗೊಳ್ಳುವ ಮುನ್ಸೂಚನೆ..!

2026ರ ಆಗಸ್ಟ್ ವೇಳೆಗೆ ಎಲ್ ನಿನೊ ಆರಂಭವಾಗಿದ್ದು , ವರ್ಷಾಂತ್ಯದ ವೇಳೆಗೆ ಅತ್ಯಂತ…

5 hours ago

ಈಶಾನ್ಯದಿಂದ ಜಾರ್ಖಂಡ್‌ವರೆಗೆ ರಬ್ಬರ್‌ ಕೃಷಿಯ ವಿಸ್ತರಣೆ | ಹೊಸ ಪ್ರದೇಶಗಳಲ್ಲಿ ರಬ್ಬರ್‌ ಕೃಷಿ ವಿಸ್ತರಣೆ – ಅಪಾಯವೇ..? ಅವಕಾಶವೇ..?

ನಾಗಾಲ್ಯಾಂಡ್‌ನಲ್ಲಿ ರಬ್ಬರ್‌ ಕೃಷಿ ಸುಮಾರು 29,794 ಹೆಕ್ಟೇರ್‌ಗೆ ವಿಸ್ತರಿಸಿರುವ ಬೆನ್ನಲ್ಲೇ ಜಾರ್ಖಂಡ್‌ನಲ್ಲಿ ಸೂಕ್ತ…

17 hours ago

ದಾವಣಗೆರೆಯಲ್ಲಿ ಮಳೆ ಕೊರತೆ – ಮೆಕ್ಕೆಜೋಳ, ರಾಗಿ ಬೆಳೆ ಶೇ.50 ಹಾನಿ ಭೀತಿ

ದಾವಣಗೆರೆ ಜಿಲ್ಲೆಯಲ್ಲಿ 15 ದಿನಗಳಿಂದ ಮಳೆ ಕೊರತೆಯಾಗಿದ್ದು, ಮುಂದಿನ ಕೆಲ ದಿನಗಳಲ್ಲೂ ಮಳೆಯಾಗದಿದ್ದರೆ…

20 hours ago