Advertisement
ರಾಷ್ಟ್ರೀಯ

2021 ರ ವೇಳೆಗೆ ದೇಶದ ಆರ್ಥಿಕ ಬೆಳವಣಿಗೆ ಚೇತರಿಕೆ

Share

ಮುಂಬಯಿ: ದೇಶದ ಆರ್ಥಿಕ ಬೆಳವಣಿಗೆಯು 2021 ರ  ವೇಳೆಗೆ ಚೇತರಿಸಿಕೊಳ್ಳಲಿದೆ. ಆ ಬಳಿಕ ದೇಶದ ಆರ್ಥಿಕ ಸ್ಥಿತಿ ಸುಧಾರಣೆಯಾಗಲಿದೆ ಎಂದು ಸೆಂಟ್ರಮ್ ಬ್ರೋಕರೇಜ್ ಸಂಸ್ಥೆಯ ವರದಿಯೊಂದು ತಿಳಿಸಿದೆ. 

ಹಣಕಾಸು ಸೇವೆಗಳ ಸೆಂಟ್ರಮ್ ಬ್ರೋಕರೇಜ್ ಸಂಸ್ಥೆಯ ಈ ಅಧ್ಯಯನ  ವರದಿಯ ಪ್ರಕಾರ ಕಳೆದ 20 ವರ್ಷಗಳಲ್ಲಿ ಪ್ರಸ್ತುತ ಕುಸಿತವು ಅತ್ಯಂತ ತೀವ್ರವಾಗಿದೆ. ಇದರ ಪರಿಣಾಮ ಗ್ರಾಮೀಣ ಮತ್ತು ನಗರ ಬೇಡಿಕೆಯ ಮೇಲೆ ಪರಿಣಾಮ ಬೀರಿದೆ. ಇದು 2021 ರ ಮೊದಲ ಅಥವಾ ಎರಡನೇ ತ್ರೈಮಾಸಿಕದ ವೇಳೆಗೆ ಆರ್ಥಿಕ  ಬೆಳವಣಿಗೆಯು ಮರುಕಳಿಸುತ್ತದೆ ಎಂದು ಹೇಳಿದೆ. ಈ ಹಿಂಜರಿತಕ್ಕೆ ನೋಟ್ ರದ್ದತಿ ಹಾಗೂ ಜಿಎಸ್‌ಟಿ ಏಕಕಾಲದಲ್ಲಿ  ದೇಶವು ಎದುರಿಸಿದಾಗ ಉಂಟಾದ ಆಘಾತಗಳ ಪರಿಣಾಮವಾಗಿ ಆರ್ಥಿಕ ಹಿಂಜರಿತವುಂಟಾಗಿದೆ ಎಂದು ಬ್ರೋಕರೇಜ್ ತಿಳಿಸಿದೆ. 3 ವರ್ಷಗಳಲ್ಲಿ ಸತತ 3 ಆಘಾತಗಳನ್ನು ದೇಶವು ತಾಳಿಕೊಂಡಿತು. ಈಗ ಸರಕಾರದ ಮಧ್ಯಪ್ರವೇಶದಿಂದ ನಿಧಾನವಾಗಿ ಸರಿಯಾಗುತ್ತಿದೆ.  2021 ರ ಹಣಕಾಸು ವರ್ಷದ ಮೊದಲನೆ ಹಾಗೂ ಎರಡನೆ ತ್ರೈಮಾಸಿಕದಲ್ಲಿ ಆರ್ಥಿಕತೆಯು  ಸಹಜತೆಯತ್ತ ಮರಳುವ ಸಾಧ್ಯತೆಯಿದೆ ಎಂದು ಅದು ಹೇಳಿದೆ.

 

 

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಕೇರಳಕ್ಕೆ ನೈಋತ್ಯ ಮಾನ್ಸೂನ್ ಪ್ರವೇಶ ಸಾಧ್ಯತೆ – ಕರಾವಳಿ, ಉತ್ತರ ಒಳನಾಡಿನಲ್ಲಿ ಭಾರೀ ಮಳೆ ಎಚ್ಚರಿಕೆ

ಗುರುವಾರದ ವೇಳೆಗೆ ಕೇರಳಕ್ಕೆ ನೈಋತ್ಯ ಮಾನ್ಸೂನ್ ಪ್ರವೇಶಿಸುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ…

7 hours ago

ಮಿಜೋರಾಂನಲ್ಲಿ ಅಡಿಕೆ ಕಳ್ಳಸಾಗಣೆ ವಿರುದ್ಧ ಕಠಿಣ ಕ್ರಮ | ₹24 ಕೋಟಿ ಮೌಲ್ಯದ ಅಡಿಕೆ ವಶ, 468 ಪ್ರಕರಣ ದಾಖಲು, 292 ಮಂದಿ ಬಂಧನ

ಮ್ಯಾನ್ಮಾರ್‌ನಿಂದ ಅಕ್ರಮವಾಗಿ ಸಾಗಾಟವಾಗುತ್ತಿದ್ದ ₹24 ಕೋಟಿ ಮೌಲ್ಯದ ಅಡಿಕೆಯನ್ನು ಮಿಜೋರಾಂ ಅಧಿಕಾರಿಗಳು ವಶಪಡಿಸಿಕೊಂಡಿದ್ದಾರೆ.…

7 hours ago

ಮಳೆ ಆರಂಭವಾಗುತ್ತಿದ್ದಂತೆಯೇ ಗಿಡಗಳ ನಾಟಿಗೆ ಸಿದ್ಧತೆ – ಅಡಿಕೆ ಗಿಡಗಳಿಗೆ ಬೇಡಿಕೆ ಹೆಚ್ಚಾಗುತ್ತಿದೆ…!

ರಾಜ್ಯಾದ್ಯಂತ ಅಡಿಕೆ ಗಿಡಗಳಿಗೆ ಭಾರೀ ಬೇಡಿಕೆ ವ್ಯಕ್ತವಾಗಿದ್ದು,ಕೆಲವು ಕಡೆ ಸಸಿಯ ಬೆಲೆ ₹100ಕ್ಕೆ…

16 hours ago

ಕೇಂದ್ರ ಸರ್ಕಾರದ ಸೌಲಭ್ಯಗಳಿಗೆ ‘ಕೇಂದ್ರ ರೈತ ಐಡಿ’ ಕಡ್ಡಾಯ – ಮಂಗಳೂರು ತಾಲೂಕಿನ 14,520 ರೈತರು ಇನ್ನೂ ನೋಂದಣಿ ಬಾಕಿ

ಕೇಂದ್ರ ಸರ್ಕಾರದ ವಿವಿಧ ಕೃಷಿ ಸೌಲಭ್ಯಗಳನ್ನು ಪಡೆಯಲು ‘ಕೇಂದ್ರ ರೈತ ಐಡಿ’ ಕಡ್ಡಾಯವಾಗುತ್ತಿದೆ.…

17 hours ago

ಮಂಗಳೂರು ಚಾಲಿ ಅಡಿಕೆ ಮಾರುಕಟ್ಟೆಯಲ್ಲಿ ಧಾರಣೆ ಏರಿಕೆ | ಮತ್ತೆ ಚೇತರಿಕೆಯ ಸಂಕೇತ ನೀಡಿದ ಅಡಿಕೆ ಧಾರಣೆ

ಮಂಗಳೂರು ಚಾಲಿ ಅಡಿಕೆ ಮಾರುಕಟ್ಟೆಯಲ್ಲಿ ಕೆಜಿಗೆ ₹5 ಏರಿಕೆ ದಾಖಲಾಗಿದ್ದು, ಹೊಸ ಅಡಿಕೆ…

1 day ago

ಒಂದು ದಿನದ ತೀವ್ರ ಬಿಸಿಲು 3,400 ಹೆಚ್ಚುವರಿ ಸಾವುಗಳಿಗೆ ಕಾರಣ…? ಭಾರತದ ಬಗ್ಗೆ ಬೆಚ್ಚಿಬೀಳಿಸುವ ಅಧ್ಯಯನ

ಭಾರತದಲ್ಲಿ ಕೇವಲ ಒಂದು ದಿನದ ತೀವ್ರ ಬಿಸಿಲು ಸುಮಾರು 3,400 ಹೆಚ್ಚುವರಿ ಸಾವುಗಳಿಗೆ…

1 day ago