2021 ರ ವೇಳೆಗೆ ದೇಶದ ಆರ್ಥಿಕ ಬೆಳವಣಿಗೆ ಚೇತರಿಕೆ

November 6, 2019
7:49 AM

ಮುಂಬಯಿ: ದೇಶದ ಆರ್ಥಿಕ ಬೆಳವಣಿಗೆಯು 2021 ರ  ವೇಳೆಗೆ ಚೇತರಿಸಿಕೊಳ್ಳಲಿದೆ. ಆ ಬಳಿಕ ದೇಶದ ಆರ್ಥಿಕ ಸ್ಥಿತಿ ಸುಧಾರಣೆಯಾಗಲಿದೆ ಎಂದು ಸೆಂಟ್ರಮ್ ಬ್ರೋಕರೇಜ್ ಸಂಸ್ಥೆಯ ವರದಿಯೊಂದು ತಿಳಿಸಿದೆ. 

Advertisement
Advertisement

ಹಣಕಾಸು ಸೇವೆಗಳ ಸೆಂಟ್ರಮ್ ಬ್ರೋಕರೇಜ್ ಸಂಸ್ಥೆಯ ಈ ಅಧ್ಯಯನ  ವರದಿಯ ಪ್ರಕಾರ ಕಳೆದ 20 ವರ್ಷಗಳಲ್ಲಿ ಪ್ರಸ್ತುತ ಕುಸಿತವು ಅತ್ಯಂತ ತೀವ್ರವಾಗಿದೆ. ಇದರ ಪರಿಣಾಮ ಗ್ರಾಮೀಣ ಮತ್ತು ನಗರ ಬೇಡಿಕೆಯ ಮೇಲೆ ಪರಿಣಾಮ ಬೀರಿದೆ. ಇದು 2021 ರ ಮೊದಲ ಅಥವಾ ಎರಡನೇ ತ್ರೈಮಾಸಿಕದ ವೇಳೆಗೆ ಆರ್ಥಿಕ  ಬೆಳವಣಿಗೆಯು ಮರುಕಳಿಸುತ್ತದೆ ಎಂದು ಹೇಳಿದೆ. ಈ ಹಿಂಜರಿತಕ್ಕೆ ನೋಟ್ ರದ್ದತಿ ಹಾಗೂ ಜಿಎಸ್‌ಟಿ ಏಕಕಾಲದಲ್ಲಿ  ದೇಶವು ಎದುರಿಸಿದಾಗ ಉಂಟಾದ ಆಘಾತಗಳ ಪರಿಣಾಮವಾಗಿ ಆರ್ಥಿಕ ಹಿಂಜರಿತವುಂಟಾಗಿದೆ ಎಂದು ಬ್ರೋಕರೇಜ್ ತಿಳಿಸಿದೆ. 3 ವರ್ಷಗಳಲ್ಲಿ ಸತತ 3 ಆಘಾತಗಳನ್ನು ದೇಶವು ತಾಳಿಕೊಂಡಿತು. ಈಗ ಸರಕಾರದ ಮಧ್ಯಪ್ರವೇಶದಿಂದ ನಿಧಾನವಾಗಿ ಸರಿಯಾಗುತ್ತಿದೆ.  2021 ರ ಹಣಕಾಸು ವರ್ಷದ ಮೊದಲನೆ ಹಾಗೂ ಎರಡನೆ ತ್ರೈಮಾಸಿಕದಲ್ಲಿ ಆರ್ಥಿಕತೆಯು  ಸಹಜತೆಯತ್ತ ಮರಳುವ ಸಾಧ್ಯತೆಯಿದೆ ಎಂದು ಅದು ಹೇಳಿದೆ.

 

 

Advertisement
Advertisement

Advertisement

Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಜು.30 ರಂದು ನಿಸಾರ್ ಭೂ ವಿಶ್ಲೇಷಣಾ ಉಪಗ್ರಹ ಉಡಾವಣೆ
July 23, 2025
6:13 AM
by: The Rural Mirror ಸುದ್ದಿಜಾಲ
ಸಂಸತ್ತಿನ ಮುಂಗಾರು ಅಧಿವೇಶನ | “ಮುಂಗಾರು ಅಧಿವೇಶನ”ಕ್ಕೂ ಮುನ್ನ ಪ್ರಧಾನಿ ಭಾಷಣ |
July 22, 2025
8:15 AM
by: The Rural Mirror ಸುದ್ದಿಜಾಲ
ಇಂಧನ ಆಮದು ದೇಶಗಳ ಗುಂಪು ವಿಸ್ತರಿಸಿದ ಭಾರತ – 2 ಲಕ್ಷ ಚ.ಕಿ.ಮೀ. ಪ್ರದೇಶದಲ್ಲಿ ಹೈಡ್ರೋಕಾರ್ಬನ್ ಪರಿಶೋಧನೆ
July 17, 2025
9:51 PM
by: The Rural Mirror ಸುದ್ದಿಜಾಲ
ಮೇಘಾಲಯದಲ್ಲಿ “ಜಾಕ್‌ ಫ್ರುಟ್‌ ಮಿಶನ್”‌ ಮೂಲಕ ಹಲಸು ಬೆಳೆಗೆ ಪ್ರೋತ್ಸಾಹ | ಮೇಘಾಲಯದ ಭೇಟಿ ನೀಡಿದ ಕೇಂದ್ರ ಸಚಿವೆ ನಿರ್ಮಲಾ ಸೀತಾರಾಮನ್‌ ಅವರಿಗೆ ಹಲಸಿನ ಹಣ್ಣು ಗಿಫ್ಟ್‌ |
July 15, 2025
8:01 AM
by: The Rural Mirror ಸುದ್ದಿಜಾಲ

You cannot copy content of this page - Copyright -The Rural Mirror

Join Our Group