Advertisement
ಸುದ್ದಿಗಳು

“ಹಸಿರು ಭವಿಷ್ಯ”ಕ್ಕಾಗಿ ಪರಿಸರ ಸಮ್ಮೇಳನ

Share

ದಕ್ಷಿಣ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿಗಳು ಮತ್ತು ಸಮಿತಿಗಳ ಸಹೋಗದೊಂದಿಗೆ ಚೆನ್ನೈನ ರಾಷ್ಟ್ರೀಯ ಹಸಿರು ನ್ಯಾಯಮಂಡಳಿ ದಕ್ಷಿಣ ವಲಯ ಪೀಠವು ಆಯೋಜಿಸಿದ್ದ ಪರಿಸರದ ಕುರಿತಾದ ಪ್ರಾದೇಶಿಕ ಸಮ್ಮೇಳನ ಯಶಸ್ವಿಯಾಗಿ ಮುಕ್ತಾಯಗೊಂಡಿತು. ಈ 2025 ಸಮ್ಮೇಳನವನ್ನು ಎನ್ಜಿಟಿ ಅಧ್ಯಕ್ಷರಾದ ನ್ಯಾಯಮೂರ್ತಿ ಪ್ರಕಾಶ್ ಶ್ರೀವಾಸ್ತವ ಅವರ ನೇತೃತ್ವದಲ್ಲಿ, ಚೆನ್ನೈನ ದಕ್ಷಿಣ ವಲಯ ಪೀಠದ ಎನ್ಜಿಟಿ ನ್ಯಾಯಾಂಗ ಸದಸ್ಯರಾದ ನ್ಯಾಯಮೂರ್ತಿ ಪುಷ್ಪಾ ಸತ್ಯನಾರಾಯಣ ಅವರ ಮಾರ್ಗದರ್ಶನದಲ್ಲಿ ನಡೆಸಲಾಯಿತು.

ಕರ್ನಾಟಕದ ಹೈಕೋರ್ಟ್ ನ್ಯಾಯಾಧೀಶರಾದ ನ್ಯಾಯಮೂರ್ತಿ ಸೂರಜ್ ಗೋವಿಂದರಾಜ್ ಅವರ ಅಧ್ಯಕ್ಷತೆಯಲ್ಲಿ ಕರಾವಳಿ ವಲಯಗಳನ್ನು ರಕ್ಷಿಸುವಲ್ಲಿನ ಸವಾಲುಗಳ ಕುರಿತು ನಡೆದ ಸಭೆಯಲ್ಲಿ, ಪ್ಲಾಸ್ಟಿಕ್ ಮಾಲಿನ್ಯ ಮತ್ತು ನಗರಾಭಿವೃದ್ಧಿಯಂತಹ ಮಾನವ ಚಟುವಟಿಕೆಗಳು ಸಮುದ್ರ ಜೀವಿಗಳು ಬೀರುವ ತೀವ್ರ ಪರಿಸರ ಪರಿಣಾಮವನ್ನು ಎತ್ತಿ ಹೇಳಲಾಯಿತು.

ವಿಜಯವಾಡದ ಪ್ರದೇಶಿಕ ಕಚೇರಿಯ ಹೆಚ್ಚುವರಿ ನಿರ್ದೇಶಕ ಎಂಒಇಎಫ್ & ಸಸಿ, ಡಾ. ಮುರಳಿ ಕೃಷ್ಣ ಅವರು, ಭಾರತದ 11,098.81 ಕಿ.ಮೀ. ಕರಾವಳಿಯು ಮಾಲಿನ್ಯದಿಂದಾಗಿ ಸಮಸ್ಯೆಗಳನ್ನು ಎದುರಿಸುತ್ತಿದೆ ಎಂದು ಹೇಳಿದ್ದಾರೆ. ವಾರ್ಷಿಕವಾಗಿ 11-12 ಮಿಲಿಯನ್ ಟನ್ ಪ್ಲಾಸ್ಟಿಕ್ ಬಿಡುಗಡೆಯಾಗುತ್ತದೆ ಮತ್ತು ಇದರಿಂದಾಗಿ ಸಮಸ್ಯೆಗೆ ಕಾರಣವಾಗಿದೆ. ಬಿಲಿಯನ್ ಜನರು ಸಾಗರಗಳ ಮೇಲೆ ಅವಲಂಬಿತವಾಗಿದ್ದಾರೆ ಮತ್ತು ಜಾಗತಿಕ ಪ್ರೋಟೀನ್ನ 20% ಮೀನುಗಳಿಂದ ಬರುತ್ತಿದೆ ಎಂಬ ಆರ್ಥಿಕ ಪರಿಣಾಮವನ್ನು ಅವರು ಹೇಳಿದರು. ಜೀವವೈವಿಧ್ಯತೆ ಮತು ಜೀವನೋಪಾಯಕ್ಕಾಗಿ ಹವಳದ ದಿಬ್ಬಗಳು ಮತ್ತು ಮ್ಯಾಂಗ್ರೋವ್ ಗಳ ಪ್ರಾಮುಖ್ಯತೆಯನ್ನು ಅವರು ಒತ್ತಿ ಹೇಳಿದರು.

ಕೇರಳ ಸರ್ಕಾರದ ಪರಿಸರ ಮತ್ತು ಹವಾಮಾನ ಬದಲಾವಣೆ ನಿರ್ದೇಶನಾಲಯದ ಪರಿಸರ ಎಂಜಿನಿಯರ್ ಮತ್ತು ಹೆಚ್ಚುವರಿ ಯೋಜನಾ ನಿರ್ದೇಶಕ ಡಾ. ಕಲೈಅರಸನ್, ಕರಾವಳಿ ವಲಯಗಳನ್ನು ರಕ್ಷಿಸುವಲ್ಲಿನ ಸವಾಲುಗಳ ಬಗ್ಗೆ ಮಾತನಾಡಿದರು.ವಿಶೇಷವಾಗಿ ಕೇರಳದಲ್ಲಿ, ಸವೆತ, ತ್ಯಾಜ್ಯ ನಿರ್ವಹಣಾ ಸಮಸ್ಯೆಗಳು ಮತ್ತು ಸವಾಲುಗಳಿಂದ ಬಳಲುತ್ತಿದೆ ಎಂದರು.

 

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ರೂರಲ್‌ ಮಿರರ್ ಸುದ್ದಿಜಾಲ

Published by
ರೂರಲ್‌ ಮಿರರ್ ಸುದ್ದಿಜಾಲ

Recent Posts

ಕರ್ನಾಟಕದಲ್ಲಿ ಮತ್ತೆ ಮಳೆ ಅಬ್ಬರ: ಸೆ.22ರಿಂದ ಇನ್ನಷ್ಟು ಚುರುಕು, 7 ದಿನಗಳ ಎಚ್ಚರಿಕೆ

ಕರ್ನಾಟಕದಲ್ಲಿ ಮಳೆಯ ಚಟುವಟಿಕೆ ಮತ್ತೆ ಹೆಚ್ಚಾಗುವ ಸೂಚನೆ ದೊರೆತಿದ್ದು, ಮುಂದಿನ ಏಳು ದಿನಗಳ…

3 hours ago

ತೆಂಗಿನಕಾಯಿ ರಫ್ತಿನಲ್ಲಿ ಭಾರತ ಶೇ.62ರಷ್ಟು ಏರಿಕೆ

ಭಾರತದ ತೆಂಗಿನಕಾಯಿ ರಫ್ತು ಮೌಲ್ಯ ಒಂದೇ ವರ್ಷದಲ್ಲಿ ಶೇ.62ರಷ್ಟು ಏರಿಕೆಯಾಗಿ ₹7,038 ಕೋಟಿಗೆ…

1 day ago

ಸಮುದ್ರ ಮಾರ್ಗದಲ್ಲಿ ಅಡಿಕೆ ಸಾಗಾಟ : ಒಡಿಶಾದ ಬಾಲಸೋರ್‌ನಲ್ಲಿ ₹2 ಕೋಟಿಗೂ ಅಧಿಕ ಅಡಿಕೆ ವಶ- ಅಡಿಕೆ ಜಾಲದ ಹಿಂದೆ ಬಿದ್ದಿರುವ ಪೊಲೀಸರು

ಒಡಿಶಾದ ಬಾಲಸೋರ್‌ನಲ್ಲಿ ಸಮುದ್ರ ಮಾರ್ಗದ ಮೂಲಕ ಅಡಿಕೆ ಸಾಗಾಟದ ಹಲವು ಪ್ರಕರಣಗಳು ಪತ್ತೆಯಾಗಿದ್ದು,…

1 day ago

ಹವಾಮಾನ ವರದಿ | 19-09-2026 | ಸೆ.22 ರಿಂದ ಮಳೆ ಹೆಚ್ಚಳದ ಸೂಚನೆ – ಬಂಗಾಳಕೊಲ್ಲಿಯ ವಾಯುಭಾರ ಕುಸಿತದ ಪರಿಣಾಮ

ಕರ್ನಾಟಕದ ಹಲವು ಭಾಗಗಳಲ್ಲಿ ಮಳೆ ಮುಂದುವರಿಯುವ ಸೂಚನೆ ಇದ್ದು, ಸೆ.22ರಿಂದ ಕರಾವಳಿ–ಮಲೆನಾಡಿನಲ್ಲಿ ಮಳೆ…

1 day ago

ಗೋಮಯದಿಂದ ಗಣೇಶನ ಮೂರ್ತಿ – ದೇಶದಾದ್ಯಂತ ಸಾವಿರಾರು ಪರಿಸರ ಸ್ನೇಹಿ ಗಣೇಶ ಮೂರ್ತಿಗಳ ವಿತರಣೆ

ತಂದೆಯ ನೆನಪಿಗಾಗಿ ಇಂದೋರ್‌ನ ವ್ಯಕ್ತಿಯೊಬ್ಬರು ಗೋಮಯದಿಂದ ಪರಿಸರ ಸ್ನೇಹಿ ಗಣೇಶ ಮೂರ್ತಿಗಳನ್ನು ತಯಾರಿಸಿ…

1 day ago

ಹವಾಮಾನ ವರದಿ | 17-09-2026 | ಕರ್ನಾಟಕದಲ್ಲಿ ಇಂದಿನಿಂದ ಮಳೆ ಚುರುಕು ಸಾಧ್ಯತೆ

ಸೆ.18ರಿಂದ ಕರ್ನಾಟಕದ ಹಲವು ಭಾಗಗಳಲ್ಲಿ ಮಳೆ ಚುರುಕಾಗುವ ಸೂಚನೆ ಇದ್ದು, ಸೆ.19ರಿಂದ ಉತ್ತರ…

3 days ago