2025ರ ವೇಳೆಗೆ ಸುಸ್ಥಿರದ ಗುರಿಗಳು ತಲುಪುವಂತಾಗಬೇಕು

September 1, 2019
4:00 PM

ಬೆಳ್ಳಾರೆ: ಸುಸ್ಥಿರ ಅಭಿವೃದ್ದಿಯ ಗುರಿಗಳ ವ್ಯಾಪ್ತಿಯು ಬಹಳ ವಿಶಾಲವಾಗಿದ್ದು, 2025ರ ವೇಳೆಗೆ ಈ ಗುರಿಗಳನ್ನು ನನಸಾಗಿಸಿಕೊಳ್ಳುವ ಪ್ರಯತ್ನ ನಡೆಸಬೇಕು ಎಂದು ರಾಜ್ಯ ಸುಸ್ಥಿರ ಅಭಿವೃದ್ಧಿ ಗುರಿಗಳ ಯೋಜನಾ ಆಯೋಗದ ಮುಖ್ಯ ಸಲಹೆಗಾರ್ತಿ ರೂಪಾ ಎಸ್.ಗೌಡ ಹೇಳಿದರು.

Advertisement
Advertisement

ಚಿಕ್ಕಮಗಳೂರಿನ ಮಯೂರ ಫೌಂಡೇಷನ್ ಹಾಗು ಸಮಾಜಕಾರ್ಯ ವಿಭಾದ ಸಹಭಾಗಿತ್ವದಲ್ಲಿ ಪೆರುವಾಜೆ ಡಾ|ಕೆ. ಶಿವರಾಮ ಕಾರಂತ ಕಾಲೇಜಿನಲ್ಲಿ ನಡೆದ ಸುಸ್ಥಿರ ಅಭಿವೃದ್ದಿಯ ಗುರಿಗಳು ಕಾರ್ಯಾಗಾರವನ್ನು ಉದ್ಘಾಟಿಸಿ ಮಾಹಿತಿ ನೀಡಿದ ಅವರು ಪ್ರತಿಯೊಂದು ಗ್ರಾಮದ ಪ್ರತಿಯೊಬ್ಬನೂ ಈ ಯೋಜನೆಯ ಸೌಲಭ್ಯವನ್ನು ಪಡೆಯುವಮತಾಗಬೇಕು. ಇದಕ್ಕಾಗಿ ನಾವೆಲ್ಲ ಪ್ರಾಮಾಣಿಕತನದಿಂದ ಶ್ರಮಿಸಬೇಕು ಎಂದರು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ಪ್ರಾಂಶುಪಾಲ ರಾಘವ ಅವರು ವಹಿಸಿದರು. ವೇದಿಕೆಯಲ್ಲಿ ಪ್ರಾಧ್ಯಾಪಕರಾದ ಅರ್ಚನಾ, ಯತೀಶ್‍ಕುಮಾರ್, ಗಿರೀಶ್ ಉಪಸ್ಥಿತರಿದ್ದರು. ಪದವಿ ವಿದ್ಯಾರ್ಥಿನಿ ಕಾವ್ಯ ವಂದಿಸಿ, ಸ್ನಾತಕೋತ್ತರ ವಿಭಾಗದ ವಿದ್ಯಾರ್ಥಿ ರಮೇಶ್ ಕಾರ್ಯಕ್ರಮ ನಿರೂಪಿಸಿದರು. ಕಾಲೇಜಿನ ಉಪನ್ಯಾಸಕರು, ಸಮಾಜಕಾರ್ಯ ವಿಭಾಗದ ವಿದ್ಯಾರ್ಥಿಗಳು ಶಿಬಿರದಲ್ಲಿ ಭಾಗವಹಿಸಿದರು.

Advertisement
Advertisement
Advertisement

Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ವೆದರ್‌ ಮಿರರ್‌ | 2.05.2024 | ಮೋಡದ ವಾತಾವರಣ | ಮತ್ತೆ ದೂರವಾದ ಮಳೆ…!| ಮತ್ತೆ ಹೆಚ್ಚಳವಾಗುತ್ತಿರುವ ತಾಪಮಾನ |
May 2, 2024
11:46 AM
by: ಸಾಯಿಶೇಖರ್ ಕರಿಕಳ
ತಾಪಮಾನದಿಂದ ಅಡಿಕೆ ಕೃಷಿ ರಕ್ಷಣೆ | ಗೋವು ಹಾಗೂ ಗೋಉತ್ಪನ್ನ ಪರಿಣಾಮಕಾರಿ ಹೇಗೆ..? | ಗೋ ಆಧಾರಿತ ಕೃಷಿಯ ಬಗ್ಗೆ ಜಾಗೃತಿ ಏಕೆ ಬೇಕು ?
May 2, 2024
6:38 AM
by: ಮುರಳಿಕೃಷ್ಣ ಕೆ ಜಿ
ಜೀವಕ್ಕೇ ಅಮೃತ – ಜೀವಾಮೃತ | ಜೀವಾಮೃತವು ಗಿಡ-ಮರಗಳನ್ನು ಬಿಸಿ ಮತ್ತು ಬರ, ನೀರಿನ ಕೊರತೆಯ ಸಹಿಷ್ಣುತೆ ಹೆಚ್ಚಿಸುತ್ತದೆ | |
May 1, 2024
5:44 PM
by: The Rural Mirror ಸುದ್ದಿಜಾಲ
ಮುಂದಿನ 40 ರಿಂದ 50 ಡಿಗ್ರಿ ಸೆಲ್ಸಿಯಸ್ ಶಾಖ ತರಂಗಕ್ಕೆ ಸಿದ್ಧರಾಗಿ | ಬಿಸಿಲು ಜಾಸ್ತಿ ಎಂದು ಜಗಲಿ ಕಟ್ಟೆಯಲ್ಲಿ ಕುಳಿತು ಮಾತನಾಡಿದರೆ ಪ್ರಯೋಜನವಿಲ್ಲ…! |
May 1, 2024
5:22 PM
by: The Rural Mirror ಸುದ್ದಿಜಾಲ

You cannot copy content of this page - Copyright -The Rural Mirror