ಇಸ್ರೇಲ್-ಹಮಾಸ್‌ ಸಂಘರ್ಷ | ಯುದ್ದಭೂಮಿಯ ವರದಿಗೆ ಹೋದ 22 ಪತ್ರಕರ್ತರು ಬಲಿ |

October 21, 2023
12:21 PM
ಇಸ್ರೇಲ್-ಹಮಾಸ್‌ ಸಂಘರ್ಷದಲ್ಲಿ ಶುಕ್ರವಾರದವರೆಗೆ  22ಪತ್ರಕರ್ತರು ಮೃತಪಟ್ಟಿದ್ದಾರೆ. ಅದರಲ್ಲಿ 18 ಮಂದಿ ಪ್ಯಾಲೆಸ್ತೀನ್, ಮೂವರು ಇಸ್ರೇಲಿ ಮತ್ತು ಒಬ್ಬ ಲೆಬನಾನಿನವರು ಎಂದು ಪತ್ರಕರ್ತರ ಸಮಿತಿ ವರದಿ ಮಾಡಿದೆ.

ಇಸ್ರೇಲ್‌ ಹಾಗೂ ಹಮಾಸ್‌ ಸಂಘರ್ಷದಲ್ಲಿ  4000 ಕ್ಕೂ ಅಧಿಕ ಮಂದಿ ಸಾವಿಗೀಡಾಗಿದ್ದಾರೆ.ಇದರಲ್ಲಿ ಯುದ್ಧ ಭೂಮಿಯ ವರದಿಗೆ ತೆರಳಿದ್ದ 22 ಪತ್ರಕರ್ತರು ಬಲಿಯಾಗಿದ್ದಾರೆ ಎಂದು ಮಾಧ್ಯಮಗಳು ವರದಿ ಮಾಡಿವೆ.

ಅಕ್ಟೋಬರ್ 7 ರಿಂದ ನಡೆದ ಇಸ್ರೇಲ್-ಹಮಾಸ್‌ ಸಂಘರ್ಷದಲ್ಲಿ ಶುಕ್ರವಾರದವರೆಗೆ  22ಪತ್ರಕರ್ತರು ಮೃತಪಟ್ಟಿದ್ದಾರೆ. ಅದರಲ್ಲಿ 18 ಮಂದಿ ಪ್ಯಾಲೆಸ್ತೀನ್, ಮೂವರು ಇಸ್ರೇಲಿ ಮತ್ತು ಒಬ್ಬ ಲೆಬನಾನಿನವರು ಎಂದು ಪತ್ರಕರ್ತರ ಸಮಿತಿ ವರದಿ ಮಾಡಿದೆ. ಎಂಟು ಪತ್ರಕರ್ತರು ಗಾಯಗೊಂಡಿದ್ದಾರೆ ಮತ್ತು ಮೂವರು ಕಾಣೆಯಾಗಿದ್ದಾರೆ ಎಂದು ವರದಿಯಾಗಿದೆ.

ಕಳೆದ ಎರಡು ವಾರಗಳಲ್ಲಿ ಗಾಜಾದಲ್ಲಿ ಸಂಘರ್ಷ ನಡೆಯುತ್ತಿದೆ. ಗಾಜಾದಲ್ಲಿ ವರದಿಗಾರರು ಇಸ್ರೇಲಿ ಮುತ್ತಿಗೆಯ ಅಡಿಯಲ್ಲಿ ವಿದ್ಯುತ್ ಮತ್ತು ಇಂಟರ್ನೆಟ್ ಕಡಿತವನ್ನು ಎದುರಿಸುತ್ತಾರೆ. ಗುರುವಾರದ ವೇಳೆಗೆ ಇಸ್ರೇಲ್‌ನ ವೈಮಾನಿಕ ದಾಳಿಯಲ್ಲಿ 3,785 ಜನರು ಸಾವನ್ನಪ್ಪಿದ್ದಾರೆ ಮತ್ತು 12,000 ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದಾರೆ ಎಂದು ಗಾಜಾ ಆರೋಗ್ಯ ಅಧಿಕಾರಿಗಳು ತಿಳಿಸಿದ್ದಾರೆ.

ಹಮಾಸ್ ಉಗ್ರಗಾಮಿ ಗುಂಪು ಅಕ್ಟೋಬರ್ 7 ರಂದು ಇಸ್ರೇಲ್ ಮೇಲೆ ದಾಳಿ ಮಾಡಿ 1,400 ಕ್ಕೂ ಹೆಚ್ಚು ಜನರನ್ನು ಕೊಂದ ನಂತರ ಈ ವೈಮಾನಿಕ ದಾಳಿಗಳು ನಡೆದವು. ಗಾಜಾದಲ್ಲಿ ಕನಿಷ್ಠ 203 ಜನರನ್ನು ಒತ್ತೆಯಾಳಾಗಿ ಇರಿಸಲಾಗಿದೆ ಎಂದು ಇಸ್ರೇಲ್ ಹೇಳಿದೆ.

At least 21 journalists have been killed since the outbreak of the Hamas-Israel war, the majority in Israel’s attacks on Gaza, according to the Committee to Protect Journalists.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಹವಾಮಾನ ವರದಿ | 13-05-2026| ಕರ್ನಾಟಕದಲ್ಲಿ ಇನ್ನೂ ಕೆಲ ದಿನ ಗುಡುಗು ಸಹಿತ ಮಳೆ| ಮೇ 20-25ರೊಳಗೆ ಮುಂಗಾರು ಪ್ರವೇಶ ಸಾಧ್ಯತೆ!
May 13, 2026
12:40 PM
by: ಸಾಯಿಶೇಖರ್ ಕರಿಕಳ
ಹವಾಮಾನ ವರದಿ | 12-05-2026 | ಮೇ 20ರ ಸುಮಾರಿಗೆ ಕರಾವಳಿಯಲ್ಲಿ ಮುಂಗಾರು ಮಾದರಿಯ ಮಳೆ ಸಾಧ್ಯತೆ..! |
May 12, 2026
1:01 PM
by: ಸಾಯಿಶೇಖರ್ ಕರಿಕಳ
ರೋಸ್ಟೆಡ್‌ ಅಡಿಕೆ- ಸುಪ್ರೀಂ ಕೋರ್ಟ್‌ ಮಹತ್ವದ ಆದೇಶ | “ರೋಸ್ಟೆಡ್‌ ಅಡಿಕೆ” ವರ್ಗೀಕರಣಕ್ಕೆ ಮುದ್ರೆ, ಜಪ್ತಿ ಸರಕುಗಳಿಗೆ ಮಾರ್ಗಸೂಚಿ
May 12, 2026
7:37 AM
by: ಮಿರರ್‌ ಡೆಸ್ಕ್
ಹವಾಮಾನ ವರದಿ | 11-05-2026 | ವಾಯುಭಾರ ಕುಸಿತದ ಲಕ್ಷಣ…? – ಸದ್ಯ ಗುಡುಗು ಮಳೆ ಮುಂದುವರಿಕೆ – ಕರಾವಳಿ-ಮಲೆನಾಡಿನಲ್ಲಿ ಸಂಜೆ ಮಳೆಯ ಅಬ್ಬರ ಸಾಧ್ಯ
May 11, 2026
2:25 PM
by: ಸಾಯಿಶೇಖರ್ ಕರಿಕಳ

You cannot copy content of this page - Copyright -The Rural Mirror