ಕೇಂದ್ರ ಸರ್ಕಾರ ರಾಜ್ಯದಲ್ಲಿ 7,75,206 ಶಂಕಾಸ್ಪದ ಪಡಿತರ ಫಲಾನುಭವಿಗಳನ್ನು ಗುರುತಿಸಿದೆ. ರಾಜ್ಯದಲ್ಲಿ 4.53 ಲಕ್ಷ ಬಿಪಿಎಲ್ ಹಾಗೂ 1.25 ಲಕ್ಷ ಎಪಿಎಲ್ ಕಾರ್ಡ್ ಹೊಂದಿರುವ ಕುಟುಂಬಗಳಿವೆ. ಇಲ್ಲಿನ ಜನಸಂಖ್ಯೆಗೆ ಹೋಲಿಸಿದೆ ಶೇ.73 ರಷ್ಟು ಕುಟುಂಬಗಳು ಬಿಪಿಎಲ್ ಕಾರ್ಡ್ ಪಡೆದಿದೆ. ರಾಜ್ಯವು ಜೆಎಸ್ವಿ, ಆದಾಯ ತೆರಿಗೆ ಪಾವತಿಯಲ್ಲಿ ದೇಶದಲ್ಲಿ ಮುಂಚೂಣಿಯಲ್ಲಿದೆ. ಈ ಅಂಶ ಪರಿಗಣಿಸಿದರೆ ಬಿಪಿಎಲ್ ಕುಟುಂಬಗಳ ಪ್ರಮಾಣ ಶೇ.50ರಷ್ಟು ಇರಬೇಕಿತ್ತು. ಆದರೆ ಅದಕ್ಕೂ ಹೆಚ್ಚಿನ ಕುಟುಂಬ ಬಿಪಿಎಲ್ ಕಾರ್ಡ್ ಪಡೆದುಕೊಂಡಿದೆ.
ಈಗಾಗಲೇ ರಾಜ್ಯದಲ್ಲಿ ಸುಮಾರು 21 ಲಕ್ಷ ಕಾರ್ಡ್ ಗಳು ಅನರ್ಹಾ ಅಂತಾ ಆಗಿದ್ದು ಅಂತಹ ಕಾರ್ಡ್ ಗಳಿಗೆ ಅಕ್ಕಿ ಸಿಗ್ತಿಲ್ಲ. ಈಗಾಗಲೇ ಡಿಲೀಟ್ ಮಾಡಿದ್ದಾರೆ. ಮನೆ ಮನೆಗೂ ತೆರಳಿ ಪರಿಶೀಲನೆ ಮಾಡಿ ಅನರ್ಹರಿಂದ ಅರ್ಹರಿಗೆ ಕಾರ್ಡ್ ನೀಡಲು ಮುಂದಾಗಿದ್ದಾರೆ. ಕೇಂದ್ರ ಸರ್ಕಾರ 12 ಮಾನದಂಡ ಆಧರಿಸಿ ಕಾರ್ಡ್ ಗಳನ್ನ ಡಿಲೀಟ್ ಮಾಡಲಾಗಿದೆ.
ರಾಜ್ಯದಲ್ಲಿ ಮುಂಗಾರು ಚಟುವಟಿಕೆಗಳು ಚುರುಕುಗೊಳ್ಳುತ್ತಿದ್ದು, ಜೂನ್ 8ರಿಂದ 13ರವರೆಗೆ ಕರಾವಳಿ ಭಾಗಗಳಲ್ಲಿ ಉತ್ತಮ…
ಕೃಷಿ ಭಾಗ್ಯ ಯೋಜನೆಯಡಿ ನಿರ್ಮಿಸಿರುವ ಕೃಷಿ ಹೊಂಡಗಳಿಗೆ ಕಡ್ಡಾಯವಾಗಿ ತಂತಿ ಬೇಲಿ ಮತ್ತು…
ಕೇರಳಕ್ಕೆ ನೈಋತ್ಯ ಮುಂಗಾರು ಅಧಿಕೃತವಾಗಿ ಪ್ರವೇಶಿಸಿದ್ದು, ಕರಾವಳಿ ಕರ್ನಾಟಕ ಸೇರಿದಂತೆ ರಾಜ್ಯದ ಹಲವೆಡೆ…
ಜಾಗತಿಕ ಮಟ್ಟದಲ್ಲಿ ಸಲ್ಫ್ಯೂರಿಕ್ ಆಸಿಡ್ ಕೊರತೆಯಿಂದ ತಾಮ್ರ ಸೇರಿದಂತೆ ಲಿಥಿಯಂ, ನಿಕೆಲ್ ಮೊದಲಾದ…
ಮ್ಯಾನ್ಮಾರ್ನಿಂದ ಅಕ್ರಮವಾಗಿ ಅಡಿಕೆ ಸಾಗಣೆ ಮಾಡುತ್ತಿದ್ದ ಜಾಲದ ವಿರುದ್ಧ ಮಿಜೋರಾಂನ ಚಾಂಫೈ ಜಿಲ್ಲೆಯಲ್ಲಿ…
ಕರ್ನಾಟಕದಲ್ಲಿ ಮುಂಗಾರು ಚಟುವಟಿಕೆ ಚುರುಕುಗೊಳ್ಳುತ್ತಿದ್ದು, ಕರಾವಳಿ ಜಿಲ್ಲೆಗಳಲ್ಲಿ ಉತ್ತಮ ಮಳೆಯ ಆರಂಭವಾಗಿದೆ. ಜೂನ್…