Advertisement
ಸುದ್ದಿಗಳು

ರಾಜ್ಯದಲ್ಲಿ 21 ಲಕ್ಷ ಬಿಪಿಎಲ್ ಕಾರ್ಡ್ ಅನರ್ಹ

Share

ಕೇಂದ್ರ ಸರ್ಕಾರ ರಾಜ್ಯದಲ್ಲಿ 7,75,206 ಶಂಕಾಸ್ಪದ ಪಡಿತರ ಫಲಾನುಭವಿಗಳನ್ನು ಗುರುತಿಸಿದೆ. ರಾಜ್ಯದಲ್ಲಿ 4.53 ಲಕ್ಷ ಬಿಪಿಎಲ್ ಹಾಗೂ 1.25 ಲಕ್ಷ ಎಪಿಎಲ್ ಕಾರ್ಡ್ ಹೊಂದಿರುವ ಕುಟುಂಬಗಳಿವೆ. ಇಲ್ಲಿನ ಜನಸಂಖ್ಯೆಗೆ ಹೋಲಿಸಿದೆ ಶೇ.73 ರಷ್ಟು ಕುಟುಂಬಗಳು ಬಿಪಿಎಲ್ ಕಾರ್ಡ್ ಪಡೆದಿದೆ. ರಾಜ್ಯವು ಜೆಎಸ್ವಿ, ಆದಾಯ ತೆರಿಗೆ ಪಾವತಿಯಲ್ಲಿ ದೇಶದಲ್ಲಿ ಮುಂಚೂಣಿಯಲ್ಲಿದೆ. ಈ ಅಂಶ ಪರಿಗಣಿಸಿದರೆ ಬಿಪಿಎಲ್ ಕುಟುಂಬಗಳ ಪ್ರಮಾಣ ಶೇ.50ರಷ್ಟು ಇರಬೇಕಿತ್ತು. ಆದರೆ ಅದಕ್ಕೂ ಹೆಚ್ಚಿನ ಕುಟುಂಬ ಬಿಪಿಎಲ್ ಕಾರ್ಡ್ ಪಡೆದುಕೊಂಡಿದೆ.

ಈಗಾಗಲೇ ರಾಜ್ಯದಲ್ಲಿ ಸುಮಾರು 21 ಲಕ್ಷ ಕಾರ್ಡ್ ಗಳು ಅನರ್ಹಾ ಅಂತಾ ಆಗಿದ್ದು ಅಂತಹ ಕಾರ್ಡ್ ಗಳಿಗೆ ಅಕ್ಕಿ ಸಿಗ್ತಿಲ್ಲ. ಈಗಾಗಲೇ ಡಿಲೀಟ್ ಮಾಡಿದ್ದಾರೆ. ಮನೆ ಮನೆಗೂ ತೆರಳಿ ಪರಿಶೀಲನೆ ಮಾಡಿ ಅನರ್ಹರಿಂದ ಅರ್ಹರಿಗೆ ಕಾರ್ಡ್ ನೀಡಲು ಮುಂದಾಗಿದ್ದಾರೆ. ಕೇಂದ್ರ ಸರ್ಕಾರ 12 ಮಾನದಂಡ ಆಧರಿಸಿ ಕಾರ್ಡ್ ಗಳನ್ನ ಡಿಲೀಟ್ ಮಾಡಲಾಗಿದೆ.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ರೂರಲ್‌ ಮಿರರ್ ಸುದ್ದಿಜಾಲ

Published by
ರೂರಲ್‌ ಮಿರರ್ ಸುದ್ದಿಜಾಲ

Recent Posts

ಕರ್ನಾಟಕದಲ್ಲಿ ಮತ್ತೆ ಮಳೆ ಅಬ್ಬರ: ಸೆ.22ರಿಂದ ಇನ್ನಷ್ಟು ಚುರುಕು, 7 ದಿನಗಳ ಎಚ್ಚರಿಕೆ

ಕರ್ನಾಟಕದಲ್ಲಿ ಮಳೆಯ ಚಟುವಟಿಕೆ ಮತ್ತೆ ಹೆಚ್ಚಾಗುವ ಸೂಚನೆ ದೊರೆತಿದ್ದು, ಮುಂದಿನ ಏಳು ದಿನಗಳ…

1 hour ago

ತೆಂಗಿನಕಾಯಿ ರಫ್ತಿನಲ್ಲಿ ಭಾರತ ಶೇ.62ರಷ್ಟು ಏರಿಕೆ

ಭಾರತದ ತೆಂಗಿನಕಾಯಿ ರಫ್ತು ಮೌಲ್ಯ ಒಂದೇ ವರ್ಷದಲ್ಲಿ ಶೇ.62ರಷ್ಟು ಏರಿಕೆಯಾಗಿ ₹7,038 ಕೋಟಿಗೆ…

1 day ago

ಸಮುದ್ರ ಮಾರ್ಗದಲ್ಲಿ ಅಡಿಕೆ ಸಾಗಾಟ : ಒಡಿಶಾದ ಬಾಲಸೋರ್‌ನಲ್ಲಿ ₹2 ಕೋಟಿಗೂ ಅಧಿಕ ಅಡಿಕೆ ವಶ- ಅಡಿಕೆ ಜಾಲದ ಹಿಂದೆ ಬಿದ್ದಿರುವ ಪೊಲೀಸರು

ಒಡಿಶಾದ ಬಾಲಸೋರ್‌ನಲ್ಲಿ ಸಮುದ್ರ ಮಾರ್ಗದ ಮೂಲಕ ಅಡಿಕೆ ಸಾಗಾಟದ ಹಲವು ಪ್ರಕರಣಗಳು ಪತ್ತೆಯಾಗಿದ್ದು,…

1 day ago

ಹವಾಮಾನ ವರದಿ | 19-09-2026 | ಸೆ.22 ರಿಂದ ಮಳೆ ಹೆಚ್ಚಳದ ಸೂಚನೆ – ಬಂಗಾಳಕೊಲ್ಲಿಯ ವಾಯುಭಾರ ಕುಸಿತದ ಪರಿಣಾಮ

ಕರ್ನಾಟಕದ ಹಲವು ಭಾಗಗಳಲ್ಲಿ ಮಳೆ ಮುಂದುವರಿಯುವ ಸೂಚನೆ ಇದ್ದು, ಸೆ.22ರಿಂದ ಕರಾವಳಿ–ಮಲೆನಾಡಿನಲ್ಲಿ ಮಳೆ…

1 day ago

ಗೋಮಯದಿಂದ ಗಣೇಶನ ಮೂರ್ತಿ – ದೇಶದಾದ್ಯಂತ ಸಾವಿರಾರು ಪರಿಸರ ಸ್ನೇಹಿ ಗಣೇಶ ಮೂರ್ತಿಗಳ ವಿತರಣೆ

ತಂದೆಯ ನೆನಪಿಗಾಗಿ ಇಂದೋರ್‌ನ ವ್ಯಕ್ತಿಯೊಬ್ಬರು ಗೋಮಯದಿಂದ ಪರಿಸರ ಸ್ನೇಹಿ ಗಣೇಶ ಮೂರ್ತಿಗಳನ್ನು ತಯಾರಿಸಿ…

1 day ago

ಹವಾಮಾನ ವರದಿ | 17-09-2026 | ಕರ್ನಾಟಕದಲ್ಲಿ ಇಂದಿನಿಂದ ಮಳೆ ಚುರುಕು ಸಾಧ್ಯತೆ

ಸೆ.18ರಿಂದ ಕರ್ನಾಟಕದ ಹಲವು ಭಾಗಗಳಲ್ಲಿ ಮಳೆ ಚುರುಕಾಗುವ ಸೂಚನೆ ಇದ್ದು, ಸೆ.19ರಿಂದ ಉತ್ತರ…

3 days ago