ಕಿಸಾನ್‌ ಸಮ್ಮಾನ್‌ ನಿಧಿಯ ಮೂಲಕ ರೈತರಿಗೆ 21,000 ಕೋಟಿ ರೂಪಾಯಿ |

September 19, 2024
9:17 PM

ಕಿಸಾನ್‌ ಸಮ್ಮಾನ್‌ ನಿಧಿಯಿಂದ 9 ಕೋಟಿ 50 ಲಕ್ಷ  ರೈತರಿಗೆ  21 ಸಾವಿರ ಕೋಟಿ ರೂಪಾಯಿ ಹಣವನ್ನು ಅವರ ಬ್ಯಾಂಕ್‌ ಖಾತೆಗಳಿಗೆ ನೇರವಾಗಿ  ವರ್ಗಾಯಿಸಲಾಗಿದೆ ಎಂದು  ಕೇಂದ್ರ ಕೃಷಿ ಸಚಿವ ಶಿವರಾಜ್‌ಸಿಂಗ್‌ ಚೌವ್ಹಾಣ್‌ ತಿಳಿಸಿದ್ದಾರೆ.…..ಮುಂದೆ ಓದಿ….

Advertisement

ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಮೂರನೇ ಅವಧಿಯ ಎನ್ ಡಿಎ ಸರ್ಕಾರಕ್ಕೆ, 100 ದಿನ ತುಂಬಿದ ಸಂದರ್ಭದಲ್ಲಿ ದೆಹಲಿಯಲ್ಲಿ  ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕಳೆದ 10 ವರ್ಷಗಳಲ್ಲಿ ಸರ್ಕಾರ ರೈತರ ಕಲ್ಯಾಣಕ್ಕೆ  ಅನೇಕ  ಯೋಜನೆಗಳನ್ನು ಯಶಸ್ವಿಯಾಗಿ ಜಾರಿಗೊಳಿಸಿದೆ. ಕಿಸಾನ್‌ ಸಮ್ಮಾನ್‌ ನಿಧಿ ಅಲ್ಲದೆ, ಉತ್ಪಾದನಾ ವೆಚ್ಚ ಕಡಿಮೆ ಮಾಡುವ ನಿಟ್ಟಿನಲ್ಲಿ ಕಿಸಾನ್‌ ಕ್ರಡಿಟ್‌ ಕಾರ್ಡ್‌‌ಗಳನ್ನು ನೀಡಲಾಗುತ್ತಿದೆ. ಈ ವರೆಗೆ 7 ಕೋಟಿ ರೈತರಿಗೆ ಈ ಕಾರ್ಡ್‌‌ಗಳನ್ನು ವಿತರಿಸಲಾಗಿದ್ದು, ಇವನ್ನು ರಸಗೊಬ್ಬರ ಮತ್ತು ಬಿತ್ತನೆ ಬೀಜ ಖರೀದಿಗೆ ಬಳಸಿಕೊಳ್ಳಬಹುದಾಗಿದೆ ಎಂದರು. 100 ದಿನಗಳಲ್ಲಿ ಕೃಷಿಯಲ್ಲಿ 100 ಹೊಸ ವಿಧಾನಗಳನ್ನು ಅಭಿವೃದ್ಧಿ ಪಡಿಸಲು  ಆಧುನಿಕ, ತಾಂತ್ರಿಕ  ತಜ್ಞರು  ಕಾರ್ಯನಿರ್ವಹಿಸಿದ್ದಾರೆ. ಕೃಷಿ ಉತ್ಪಾದನೆ  ಹೆಚ್ಚಿಸುವುದಕ್ಕೆ ಸರ್ಕಾರ  ಹೆಚ್ಚಿನ ಆದ್ಯತೆ ನೀಡಿದ್ದು, ಇದರಿಂದ  ಉತ್ಪಾದನಾ ವೆಚ್ಚ  ಕಡಿಮೆಯಾಗಲಿದೆ ಎಂದರು.

Advertisement

The Agriculture Minister, Shivraj Singh Chouhan, announced that a total of 21 thousand crore rupees has been successfully transferred directly to the bank accounts of 9 crore 50 lakh farmers under the Kisan Samman Nidhi scheme.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಮಲೆನಾಡು ಸೇರಿದಂತೆ ಹಲವೆಡೆ ಮುಂಗಾರು ಮಳೆ ಚುರುಕು-ಕೃಷಿಗೆ ಹೊಸ ಚೈತನ್ಯ, ರೈತರಲ್ಲಿ ಖುಷಿ
June 30, 2026
2:40 PM
by: ದ ರೂರಲ್ ಮಿರರ್.ಕಾಂ
ಹಲಸಿನ ಹಾಲಿನಿಂದ ವಸಡು ರೋಗಕ್ಕೆ ಚಿಕಿತ್ಸೆ…? ಬ್ರೆಜಿಲ್‌ ವಿಜ್ಞಾನಿಗಳ ಹೊಸ ಸಂಶೋಧನೆ ಆಶಾಭರವಸೆ ಮೂಡಿಸಿದೆ
June 28, 2026
10:21 AM
by: ದ ರೂರಲ್ ಮಿರರ್.ಕಾಂ
ಅಡಿಕೆಗೆ ಬ್ಯಾನ್ ಅಲ್ಲ… ಕಲಬೆರಕೆ ಅಡಿಕೆಗೆ ಬ್ಯಾನ್ ಆಗಬೇಕು..! – ಮಲೆನಾಡಿನ ಅಡಿಕೆಗೆ ಪ್ರತ್ಯೇಕ ಮಾರುಕಟ್ಟೆ ಅಗತ್ಯ
June 28, 2026
7:21 AM
by: ಪ್ರಬಂಧ ಅಂಬುತೀರ್ಥ
ಬೆಲೆ ಕುಸಿದಾಗ ನಷ್ಟ ಬೇಡ – ರಂಬುಟಾನ್‌ ಫ್ರೀಜ್‌ ಮಾಡಿ, ನಂತರ ಮಾರಾಟ ಮಾಡಿ..! ಕೃಷಿಕನ ಹೊಸ ಪ್ರಯೋಗ
June 28, 2026
6:57 AM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror