Advertisement
ಸುದ್ದಿಗಳು

ಕಿಸಾನ್‌ ಸಮ್ಮಾನ್‌ ನಿಧಿಯ ಮೂಲಕ ರೈತರಿಗೆ 21,000 ಕೋಟಿ ರೂಪಾಯಿ |

Share

ಕಿಸಾನ್‌ ಸಮ್ಮಾನ್‌ ನಿಧಿಯಿಂದ 9 ಕೋಟಿ 50 ಲಕ್ಷ  ರೈತರಿಗೆ  21 ಸಾವಿರ ಕೋಟಿ ರೂಪಾಯಿ ಹಣವನ್ನು ಅವರ ಬ್ಯಾಂಕ್‌ ಖಾತೆಗಳಿಗೆ ನೇರವಾಗಿ  ವರ್ಗಾಯಿಸಲಾಗಿದೆ ಎಂದು  ಕೇಂದ್ರ ಕೃಷಿ ಸಚಿವ ಶಿವರಾಜ್‌ಸಿಂಗ್‌ ಚೌವ್ಹಾಣ್‌ ತಿಳಿಸಿದ್ದಾರೆ.…..ಮುಂದೆ ಓದಿ….

ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಮೂರನೇ ಅವಧಿಯ ಎನ್ ಡಿಎ ಸರ್ಕಾರಕ್ಕೆ, 100 ದಿನ ತುಂಬಿದ ಸಂದರ್ಭದಲ್ಲಿ ದೆಹಲಿಯಲ್ಲಿ  ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕಳೆದ 10 ವರ್ಷಗಳಲ್ಲಿ ಸರ್ಕಾರ ರೈತರ ಕಲ್ಯಾಣಕ್ಕೆ  ಅನೇಕ  ಯೋಜನೆಗಳನ್ನು ಯಶಸ್ವಿಯಾಗಿ ಜಾರಿಗೊಳಿಸಿದೆ. ಕಿಸಾನ್‌ ಸಮ್ಮಾನ್‌ ನಿಧಿ ಅಲ್ಲದೆ, ಉತ್ಪಾದನಾ ವೆಚ್ಚ ಕಡಿಮೆ ಮಾಡುವ ನಿಟ್ಟಿನಲ್ಲಿ ಕಿಸಾನ್‌ ಕ್ರಡಿಟ್‌ ಕಾರ್ಡ್‌‌ಗಳನ್ನು ನೀಡಲಾಗುತ್ತಿದೆ. ಈ ವರೆಗೆ 7 ಕೋಟಿ ರೈತರಿಗೆ ಈ ಕಾರ್ಡ್‌‌ಗಳನ್ನು ವಿತರಿಸಲಾಗಿದ್ದು, ಇವನ್ನು ರಸಗೊಬ್ಬರ ಮತ್ತು ಬಿತ್ತನೆ ಬೀಜ ಖರೀದಿಗೆ ಬಳಸಿಕೊಳ್ಳಬಹುದಾಗಿದೆ ಎಂದರು. 100 ದಿನಗಳಲ್ಲಿ ಕೃಷಿಯಲ್ಲಿ 100 ಹೊಸ ವಿಧಾನಗಳನ್ನು ಅಭಿವೃದ್ಧಿ ಪಡಿಸಲು  ಆಧುನಿಕ, ತಾಂತ್ರಿಕ  ತಜ್ಞರು  ಕಾರ್ಯನಿರ್ವಹಿಸಿದ್ದಾರೆ. ಕೃಷಿ ಉತ್ಪಾದನೆ  ಹೆಚ್ಚಿಸುವುದಕ್ಕೆ ಸರ್ಕಾರ  ಹೆಚ್ಚಿನ ಆದ್ಯತೆ ನೀಡಿದ್ದು, ಇದರಿಂದ  ಉತ್ಪಾದನಾ ವೆಚ್ಚ  ಕಡಿಮೆಯಾಗಲಿದೆ ಎಂದರು.

The Agriculture Minister, Shivraj Singh Chouhan, announced that a total of 21 thousand crore rupees has been successfully transferred directly to the bank accounts of 9 crore 50 lakh farmers under the Kisan Samman Nidhi scheme.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಹವಾಮಾನ ವರದಿ | 23-08-2026 | ಆಗಸ್ಟ್ 25 ರವರೆಗೆ ಮಳೆ – ಕರಾವಳಿ-ಮಲೆನಾಡಿನಲ್ಲಿ ಉತ್ತಮ ಮಳೆ ಸಾಧ್ಯತೆ

ಕರ್ನಾಟಕದಲ್ಲಿ ಮುಂಗಾರು ಮತ್ತೆ ಚುರುಕಾಗಿದ್ದು, ಕರಾವಳಿ ಮತ್ತು ಮಲೆನಾಡಿನಲ್ಲಿ ಆಗಸ್ಟ್ 25ರವರೆಗೆ ಮಳೆ…

2 hours ago

ಅಳಿವಿನಂಚಿನಲ್ಲಿದ್ದ ಪೆರಿಯಾರ್ ಹಸುವಿಗೆ ರಾಷ್ಟ್ರೀಯ ತಳಿ ಮಾನ್ಯತೆ – ಕೇರಳದ ಎರಡನೇ ದೇಶಿ ಗೋತಳಿ

ಅಳಿವಿನಂಚಿನಲ್ಲಿದ್ದ ಕೇರಳದ ಪೆರಿಯಾರ್ ಕುಳ್ಳನ್ ಹಸುವಿಗೆ ಭಾರತೀಯ ಕೃಷಿ ಸಂಶೋಧನಾ ಮಂಡಳಿಯ ರಾಷ್ಟ್ರೀಯ…

4 hours ago

ಪಿಒಪಿ ಗಣಪತಿಗೆ ಬ್ರೇಕ್..? ಕರಾವಳಿಯ 90–95% ಪರಿಸರ ಸ್ನೇಹಿ ಮಾದರಿ ರಾಜ್ಯಕ್ಕೆ ಪಾಠ

ರಾಜ್ಯದ ಗ್ರಾಮೀಣ ಪ್ರದೇಶಗಳಲ್ಲಿ ಪರಿಸರ ಸ್ನೇಹಿ ಗಣಪತಿ ಮೂರ್ತಿಗಳನ್ನೇ ಪ್ರತಿಷ್ಠಾಪಿಸಿ ಗಣೇಶೋತ್ಸವ ಆಚರಿಸುವಂತೆ…

6 hours ago

ಪಶ್ಚಿಮ ಘಟ್ಟ ಸಂರಕ್ಷಣೆ ಹೆಸರಿನಲ್ಲಿ ಕೃಷಿಕರಿಗೆ ನಿರ್ಬಂಧ ಬೇಡ – ಕಸ್ತೂರಿ ರಂಗನ್ ವರದಿ ಸಂಪೂರ್ಣ ತಿರಸ್ಕರಿಸಲು ಆಗ್ರಹ

ಪಶ್ಚಿಮ ಘಟ್ಟ ಸಂರಕ್ಷಣೆಯ ಹೆಸರಿನಲ್ಲಿ ಕೃಷಿಕರ ಜೀವನೋಪಾಯಕ್ಕೆ ನಿರ್ಬಂಧ ಹೇರಬಾರದು, ಕಸ್ತೂರಿ ರಂಗನ್…

6 hours ago

ಮುಂಗಾರು ಬೇಗನೆ ವಿದಾಯ ಹೇಳುತ್ತಿದೆಯೇ..? ಸೆಪ್ಟೆಂಬರ್‌ನಲ್ಲಿ ಮಳೆ ಕಡಿಮೆಯಾಗುವ ಮುನ್ಸೂಚನೆ..?

ಸೆಪ್ಟೆಂಬರ್ 5–10ರ ನಂತರ ದೇಶದ ಹಲವು ಭಾಗಗಳಲ್ಲಿ ಮುಂಗಾರು ಮಳೆ ಗಣನೀಯವಾಗಿ ಕಡಿಮೆಯಾಗುವ…

19 hours ago

ಹವಾಮಾನ ವರದಿ | 22-08-2026 | ಕರಾವಳಿಯಲ್ಲಿ ಮಳೆ ಇಳಿಕೆ, 26ರಿಂದ ಮತ್ತಷ್ಟು ದುರ್ಬಲವಾಗುವ ಸಾಧ್ಯತೆ

ಕರ್ನಾಟಕದಲ್ಲಿ ಆಗಸ್ಟ್ 23ರಿಂದ 25ರವರೆಗೆ ಹಲವೆಡೆ ಅಲ್ಲಲ್ಲಿ ಸಾಮಾನ್ಯ ಮಳೆಯಷ್ಟೇ ನಿರೀಕ್ಷಿಸಲಾಗಿದ್ದು, ಕರಾವಳಿ…

1 day ago