Advertisement
MIRROR FOCUS

ಮೇಘಾಲಯದ ರಬ್ಬರ್ ಕೃಷಿ ಪರಿಶೀಲಿಸಲು 13 ದೇಶಗಳಿಂದ ಆಗಮಿಸಿದ ಪ್ರತಿನಿಧಿಗಳು |

Share

ಮೇಘಾಲಯ  ಪೂರ್ವ ಪಶ್ಚಿಮ ಖಾಸಿ ಜಿಲ್ಲೆಯಲ್ಲಿ 40 ಎಕರೆ ಭೂಮಿಯಲ್ಲಿ ಬೆಳೆದ ರಬ್ಬರ್ ಸಸಿಗಳನ್ನು ಪರಿಶೀಲಿಸಲು 13 ದೇಶಗಳ ಒಟ್ಟು 22 ಪ್ರತಿನಿಧಿಗಳು ಮೇಘಾಲಯಕ್ಕೆ ಆಗಮಿಸಿದ್ದಾರೆ. ಕಾಂಬೋಡಿಯಾ, ಮಲೇಷ್ಯಾ, ಇಂಡೋನೇಷ್ಯಾ , ಥೈಲ್ಯಾಂಡ್ ಸೇರಿದಂತೆ 13 ದೇಶಗಳ ಪ್ರತಿನಿಧಿಗಳುಇದ್ದರು.  

ರಬ್ಬರ್ ಸಸಿ ಉತ್ಪಾದನಾ ಸ್ಥಳದ ಬಳಿಯ ತಾತ್ಕಾಲಿಕ ಸಭಾಂಗಣದಲ್ಲಿ ತಂಡವು ಸಭೆಯನ್ನೂ ನಡೆಸಿತು. ಒಮೆಗಾ ಗ್ರೀನ್ ಸೊಲ್ಯೂಷನ್ಸ್‌ನ ಸಹಾಯಕ ನಿರ್ದೇಶಕ ಎಂ.ವಸಂತಗೇಸನ್ ಸಭೆಯನ್ನು ನಡೆಸಿದರು. ಅಸ್ಸಾಂ ಸೇರಿದಂತೆ ಈಶಾನ್ಯ ರಾಜ್ಯಗಳಲ್ಲಿ ರಬ್ಬರ್ ಉತ್ಪಾದಿಸಲು ರೈತರನ್ನು ಉತ್ತೇಜಿಸಲು ಕೇಂದ್ರ ಸರ್ಕಾರವು ಸಬ್ಸಿಡಿ ಸೇರಿದಂತೆ ವಿವಿಧ ಆಕರ್ಷಕ ಯೋಜನೆಗಳನ್ನು ಪ್ರಾರಂಭಿಸಿದೆ.

ರಬ್ಬರ್ ಉತ್ಪಾದನೆಗೆ ವಿದೇಶಗಳ ಮೇಲಿನ ಅವಲಂಬನೆಯನ್ನು ಕಡಿಮೆ ಮಾಡುವ ಉದ್ದೇಶದಿಂದ ಭಾರತ ಸರ್ಕಾರವು ದೇಶದಲ್ಲಿ ರಬ್ಬರ್ ಉತ್ಪಾದನೆಯನ್ನು ಹೆಚ್ಚಿಸಲು ಹೊಸ ಯೋಜನೆಗಳನ್ನು ಜಾರಿಗೆ ತಂದಿದೆ. ಒಮೆಗಾ ಗ್ರೀನ್ ಸೊಲ್ಯೂಷನ್ಸ್ ಮೇಘಾಲಯದ ಪೂರ್ವ-ಪಶ್ಚಿಮ ಖಾಸಿ ಹಿಲ್ಸ್ ಜಿಲ್ಲೆಯಲ್ಲಿ ಕಾಮ್ರೂಪ್ ಜಿಲ್ಲೆಯ ಮೇಘಾಲಯ ಗಡಿಯಲ್ಲಿ ನೆಲೆಗೊಂಡಿರುವ ಜಿರಾಂಗ್ ಪ್ರದೇಶದಲ್ಲಿ ದೊಡ್ಡ ರಬ್ಬರ್ ನರ್ಸರಿಯನ್ನು ಸ್ಥಾಪಿಸಿದೆ.

ಇಂತಹ ನರ್ಸರಿಗಳನ್ನು ಸ್ಥಾಪಿಸುವ ಮೂಲಕ ಸಂಸ್ಥೆಯು ಅಸ್ಸಾಂ ಮತ್ತು ಈಶಾನ್ಯದ ಯುವಕರಿಗೆ ಉದ್ಯೋಗಾವಕಾಶಗಳನ್ನು ಒದಗಿಸಿದೆ. ಮುಂದೆ ರಬ್ಬರ್‌ ಬೆಳೆಯ ಮೂಲಕ ರಬ್ಬರ್‌ ಉತ್ಪಾದನೆ ಹೆಚ್ಚಳದ ಕಡೆಗೂ ಗಮನಹರಿಸಿದೆ. ಇದೀಗ ವಿದೇಶದ ಪ್ರತಿನಿಧಿಗಳಿಗೂ ಇಲ್ಲಿನ ರಬ್ಬರ್‌ ಬಗ್ಗೆ ಮಾಹಿತಿ ನೀಡಿದೆ.

22 delegates from 13 countries arrrived in Meghalaya, to inspect rubber seedling grown on 40 acres of land at Umtru in Eastern West Khasi district. Representatives from 13 countries, including Cambodia, Malaysia, Indonesia.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಯುವಕರ ಮೊದಲ ಆದ್ಯತೆ ಏನಿರಬೇಕು? ರಾಜಕೀಯವಲ್ಲ, ಆರ್ಥಿಕ ಸ್ವಾವಲಂಬನೆ!

ಯುವಕರ ಮೊದಲ ಆದ್ಯತೆ ರಾಜಕೀಯವಲ್ಲ, ಕೌಶಲ್ಯ ಮತ್ತು ಆರ್ಥಿಕ ಸ್ವಾವಲಂಬನೆ ಆಗಿರಬೇಕು ಎಂಬುದು…

2 days ago

ಹವಾಮಾನ ವರದಿ | 15-07-2026 | ರಾಜ್ಯದಲ್ಲಿ ಮಳೆ ಯಾಕೆ ಕಡಿಮೆಯಾಗಿದೆ ? ಜುಲೈ 16 ರಿಂದ ಎಲ್ಲೆಲ್ಲಿ ಮಳೆ ಆರಂಭವಾಗಲಿದೆ?

ಜುಲೈ 16ರಿಂದ ಕರಾವಳಿ ಹಾಗೂ ಮಲೆನಾಡಿನ ಕೆಲವು ಭಾಗಗಳಲ್ಲಿ ಅಲ್ಲಲ್ಲಿ ಸಾಮಾನ್ಯ ಮಳೆ…

2 days ago

ಕರ್ನಾಟಕದ ಹಲವು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್…! ಕಾರಣ..?

ರಾಜ್ಯದ ಕರಾವಳಿ ಹಾಗೂ ಒಳನಾಡಿನ ಕೆಲವು ಜಿಲ್ಲೆಗಳಿಗೆ IMD ಯೆಲ್ಲೋ ಅಲರ್ಟ್ ಘೋಷಿಸಿದೆ.…

2 days ago

ಕಸದ ತೆಂಗಿನಕಾಯಿಯೂ ಈಗ ರೈತರ ಸಂಪತ್ತು…! ಭುವನೇಶ್ವರದ ‘ವೇಸ್ಟ್ ಟು ವೆಲ್ತ್’ ಮಾದರಿ

ಭುವನೇಶ್ವರದಲ್ಲಿ ಪ್ರತಿದಿನ ಸಾವಿರಾರು ತೆಂಗಿನಕಾಯಿ ತ್ಯಾಜ್ಯವನ್ನು ಕೊಕೊಪೀಟ್, ಹಗ್ಗ ಹಾಗೂ ಚಾಪೆಗಳಾಗಿ ಪರಿವರ್ತಿಸಿ…

3 days ago

ರಾಜ್ಯದಲ್ಲಿ ಬರದ ಛಾಯೆ- ರೈತರಿಗೆ ಎಕರೆಗೆ ₹50 ಸಾವಿರ ಪರಿಹಾರ ನೀಡಿ

ರಾಜ್ಯದಲ್ಲಿ ಮಳೆಯ ಕೊರತೆಯಿಂದ ಬರದಂತಹ ಪರಿಸ್ಥಿತಿ ನಿರ್ಮಾಣವಾಗಿದ್ದು, ರೈತರಿಗೆ ಎಕರೆಗೆ ₹50 ಸಾವಿರ…

3 days ago

ಹುಲಿ-ಚಿರತೆ ಹಾವಳಿ ನಿಯಂತ್ರಣಕ್ಕೆ ಆಗ್ರಹ – ಚಾಮರಾಜನಗರದಲ್ಲಿ ಅರಣ್ಯ ಇಲಾಖೆ ವಿರುದ್ಧ ರೈತ ಸಂಘಟನೆಗಳ ಪ್ರತಿಭಟನೆ

ಚಾಮರಾಜನಗರ ಜಿಲ್ಲೆಯಲ್ಲಿ ಹೆಚ್ಚುತ್ತಿರುವ ಹುಲಿ-ಚಿರತೆ ಹಾವಳಿಯಿಂದ ಕೃಷಿ ಚಟುವಟಿಕೆಗಳಿಗೆ ತೊಂದರೆಯಾಗುತ್ತಿರುವ ಹಿನ್ನೆಲೆಯಲ್ಲಿ ರೈತ…

3 days ago