Advertisement
MIRROR FOCUS

ತೀವ್ರ ವಲಯದಲ್ಲಿ 22 ಹವಾಮಾನ ಕೇಂದ್ರಗಳು – ದೆಹಲಿಯಲ್ಲಿ ಶೀತ ಗಾಳಿ

Share

ದೆಹಲಿಯು  ತೀವ್ರ ವಾಯು ಮಾಲಿನ್ಯ ಮತ್ತು ದಟ್ಟವಾದ ಮಂಜಿನಿಂದ ಬಳಲುತ್ತಿದ್ದು, ನಗರದ ಅರ್ಧಕ್ಕಿಂತ ಹೆಚ್ಚು ವಾಯು ಗುಣಮಟ್ಟದ ಮೇಲ್ವಿಚಾರಣಾ ಕೇಂದ್ರಗಳು ಆತಂಕಕಾರಿ ಮಟ್ಟವನ್ನು ದಾಖಲಿಸಿದೆ. ಅದೇ ಸಮಯವನ್ನು ಶೀತ ಅಲೆಯನ್ನು ಕೂಡಾ ದಾಖಲಿಸುತ್ತಿದೆ.

39 ಮೇಲ್ವಿಚಾರಣಾ ಕೇಂದ್ರಗಳಲ್ಲಿ 22 ವಾಯು ಗುಣಮಟ್ಟದ ಸೂಚ್ಯಂಕ (AQI) 400 ಕ್ಕಿಂತ ಹೆಚ್ಚಿದ್ದು, ಅವುಗಳನ್ನ ತೀವ್ರ ವರ್ಗಕ್ಕೆ ಸೇರಿಸಿದೆ. ಇದನ್ನು ತೀವ್ರ ಮಾಲಿನ್ಯವು ನಗರಾದ್ಯಂತದ ವಿದ್ಯಮಾನವಾಗಿದೆ ಎಂಬುದನ್ನು ತೋರಿಸುತ್ತದೆ. ಕಳೆದ 24 ಗಂಟೆಗಳ ಸರಾಸರಿ AQI 398 ಆಗಿತ್ತು.
ತೀವ್ರ ವಾಯು ಮಾಲಿನ್ಯ ಜೊತೆಗೆ,  ಹವಾಮಾನ ಪರಿಸ್ಥಿತಿ ಹದಗೆಟ್ಟಿತು. ಕನಿಷ್ಠ ತಾಪಮಾನ 6.10ಸೆಲ್ಸಿಯಸ್ ಗೆ ಇಳಿದಿದೆ. ಮೋಡ ಕವಿದ ವಾತಾವರಣದೊಂದಿಗೆ ಸೇರಿ ಮಧ್ಯಾಹ್ನದವರೆಗೂ ಮಂಜಿನ ವಾತಾವರಣ ಮುಂದುವರೆದಿತ್ತು. ಭಾರತೀಯ ಹವಾಮಾನ ಇಲಾಖೆ ಮಂಜಿನ ವಾತಾವರಣ ಮುಂದುವರಿಯುವ  ಬಗ್ಗೆ ಎಚ್ಚರಿಕೆ ನೀಡಿದೆ, ಪ್ರತಿಕೂಲ ಹವಮಾನ ಮುಂದುವರಿಯುವ ಸೂಚನೆ ನೀಡಿದೆ. ದಟ್ಟವಾದ ಮಂಜುಗಡ್ಡೆಯಿಂದ ಉಂಟಾದ ಕಡಿಮೆ ಗೋಚರತೆ ವಿಮಾನ ಪ್ರಯಾಣದ ಮೇಲೆ ಗಮನಾರ್ಹವಾಗಿ ಪರಿಣಾಮ ಬೀರುತ್ತಿದೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ರೂರಲ್‌ ಮಿರರ್ ಸುದ್ದಿಜಾಲ

Published by
ರೂರಲ್‌ ಮಿರರ್ ಸುದ್ದಿಜಾಲ

Recent Posts

ಮಳೆಯ ನಡುವೆಯೂ ಉರಿಯುವ ಬಿಸಿಲು..! ಏಪ್ರಿಲ್–ಜೂನ್‌ನಲ್ಲಿ ಹವಾಮಾನ ಸವಾಲು..!

ಏಪ್ರಿಲ್‌ನಲ್ಲಿ ಮಳೆ ಹೆಚ್ಚಾದರೂ ಬಿಸಿಲು ಕಡಿಮೆಯಾಗುವುದಿಲ್ಲ ಎಂದು IMD ಎಚ್ಚರಿಸಿದೆ. ಏಪ್ರಿಲ್–ಜೂನ್ ಅವಧಿಯಲ್ಲಿ…

6 minutes ago

ಗ್ಯಾಸ್ ಸಿಲಿಂಡರ್ ಕೊರತೆ ಪರಿಣಾಮ : ರಾಜ್ಯದಲ್ಲಿ ವಿದ್ಯುತ್ ಬಳಕೆ 10% ಏರಿಕೆ

ಗ್ಯಾಸ್ ಸಿಲಿಂಡರ್ ಕೊರತೆಯಿಂದ ರಾಜ್ಯದಲ್ಲಿ ವಿದ್ಯುತ್ ಬಳಕೆ 10% ಏರಿಕೆಯಾಗಿದೆ. ಕೇಂದ್ರದ ನೀತಿಗಳ…

23 minutes ago

ಹಸಿರು ಅಮೋನಿಯಾ ಒಪ್ಪಂದಗಳು | ಭಾರತದ ಇಂಧನ ಭದ್ರತೆಗೆ ಹೊಸ ಬಲ..! 2030 ಗುರಿಗೆ ವೇಗ

ಹಸಿರು ಅಮೋನಿಯಾ ಒಪ್ಪಂದಗಳು ಭಾರತದ ಇಂಧನ ಭದ್ರತೆಗೆ ದೊಡ್ಡ ಬಲ ನೀಡಲಿವೆ. 2030ರೊಳಗೆ…

28 minutes ago

ಕರಾವಳಿಯಲ್ಲಿ ಮಳೆಯ ರಭಸ | ಸುಬ್ರಹ್ಮಣ್ಯ ಆಸುಪಾಸಿನಲ್ಲಿ 50 ಮಿಮೀಗೂ ಹೆಚ್ಚು! ರಾಜ್ಯದ ಹಲವೆಡೆ ಇನ್ನೂ 2 ದಿನ ಮಳೆ ಅಲರ್ಟ್

ಮಾರ್ಚ್ ತಿಂಗಳಲ್ಲಿ ಅಪರೂಪದ ಭಾರೀ ಮಳೆ ಸುಬ್ರಹ್ಮಣ್ಯದಲ್ಲಿ ದಾಖಲಾಗಿದೆ. ರಾಜ್ಯದ ಹಲವೆಡೆ ಇನ್ನೂ…

39 minutes ago

“ಕೃಷಿ ಕೂಳೆ ಸುಡುವುದು ಮುಗಿದುಹೋಯ್ತು…!” | ರೈತರಿಗೆ ಹೊಸ ಆದಾಯದ ದಾರಿ, ಕೂಳೆಯಿಂದ ಬಿಟುಮೆನ್ ತಯಾರಿ

ಕೃಷಿ ಕೂಳೆ ಈಗ ಮಾಲಿನ್ಯದ ಮೂಲವಲ್ಲ, ರೈತರಿಗೆ ಆದಾಯದ ಮೂಲವಾಗುತ್ತಿದೆ. ಬಯೋ-ಬಿಟುಮೆನ್ ತಂತ್ರಜ್ಞಾನ…

24 hours ago

“ಮಹಿಳೆಯರಿಗೆ ಶಕ್ತಿ ನೀಡಿದರೆ ಕೃಷಿ ಬಲವಾಗುತ್ತದೆ..!” | ವಿಶ್ವದ ಗಮನ ಸೆಳೆಯುತ್ತಿದೆ ಇನ್‌ಕ್ಲೂಸಿವ್‌ ಅಗ್ರಿಕಲ್ಚರ್‌ ಮಾದರಿ

ಮಹಿಳೆಯರನ್ನು ಕೃಷಿ ಮೌಲ್ಯ ಸರಪಳಿಯಲ್ಲಿ ಸೇರಿಸಿದರೆ ಆದಾಯ ಮತ್ತು ಉತ್ಪಾದನೆ ಹೆಚ್ಚುತ್ತದೆ. Inclusive…

1 day ago