Advertisement
MIRROR FOCUS

223 ಕಾಡ್ಗಿಚ್ಚು ಘಟನೆ – 130 ಹೆಕ್ಟೇರ್ ಅರಣ್ಯ ನಾಶ

Share

ಮಿಜೋರಾಂನ ಕೊಲಾಸಿಬ್ ಜಿಲ್ಲೆಯಲ್ಲಿ ಸುಮಾರು 130 ಹೆಕ್ಟೇರ್‌ಗಳಷ್ಟು ಅರಣ್ಯ ಪ್ರದೇಶ ಸುಟ್ಟುಹೋಗಿರುವ ಬಗ್ಗೆ ವರದಿಯಾಗಿದೆ. ಕೊಲಾಸಿಬ್ ಅರಣ್ಯ ವಿಭಾಗದಲ್ಲಿ ಈ ವರ್ಷದಲ್ಲಿ 223 ಕಾಡ್ಗಿಚ್ಚು ಘಟನೆಗಳು ವರದಿಯಾಗಿದೆ. ಈ ಘಟನೆಗಳಿಂದ   ಸುಮಾರು 130 ಹೆಕ್ಟೇರ್ ಅರಣ್ಯ ನಾಶವಾಗಿದೆ. ಜನವರಿ 23 ಮತ್ತು ಮಾರ್ಚ್ 13, 2025 ರ ನಡುವೆ ಸಂಗ್ರಹಿಸಲಾದ ಮಾಹಿತಿ ಇದಾಗಿದೆ.  ಒಟ್ಟು ಪ್ರದೇಶದಲ್ಲಿ, 115.4 ಹೆಕ್ಟೇರ್‌ಗಳು ಖಾಸಗಿ ಒಡೆತನದ ಭೂಮಿಯಾಗಿದ್ದರೆ,  14.4 ಹೆಕ್ಟೇರ್‌ಗಳು  ಅರಣ್ಯ ಮೀಸಲು ಪ್ರದೇಶವಾಗಿದೆ. ಕೃಷಿ ಬಳಿಕ ಸುಡುವ ಅಭ್ಯಾಸವು ಈ ಬೆಂಕಿಗೆ ಕಾರಣವೆಂದು ಗುರುತಿಸಲಾಗಿದೆ.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಮಳೆ ಹೆಚ್ಚಿಸಲು ಮೋಡ ಬಿತ್ತನೆಗೆ ಚಾಲನೆ – ಮೋಡ ಬಿತ್ತನೆಯಿಂದ ಮಳೆ ಬರುತ್ತದೆಯೇ?

ಮುಂಗಾರು ಮಳೆ ಕೊರತೆ ಹಿನ್ನೆಲೆಯಲ್ಲಿ ಕರ್ನಾಟಕದಲ್ಲಿ ₹28.52 ಕೋಟಿ ವೆಚ್ಚದ 60 ದಿನಗಳ…

5 hours ago

3,000 ವರ್ಷಗಳ ಹಿಂದೆಯೇ ರೈತರು ಹವಾಮಾನ ಬದಲಾವಣೆಗೆ ಹೊಂದಿಕೊಂಡಿದ್ದರು..! ಬಿಹಾರದ ಪುರಾತನ ಬೀಜಗಳು ಹೇಳಿದ ಕೃಷಿ ಪಾಠ

ಬಿಹಾರದ ಯುರೆನ್‌ನಲ್ಲಿ ಪತ್ತೆಯಾದ 5 ಲಕ್ಷಕ್ಕೂ ಹೆಚ್ಚು ಸುಟ್ಟ ಬೀಜಗಳ ಅಧ್ಯಯನವು ಭಾರತದ…

7 hours ago

ಶ್ರೀಕೃಷ್ಣನನ್ನು ದೇವನಾಗಿ ಮಾತ್ರವಲ್ಲ, ಗುರುವಿನ ರೂಪದಲ್ಲೂ ಕಾಣುವ ದೃಷ್ಟಿ

ಶ್ರೀಕೃಷ್ಣನನ್ನು ಕೇವಲ ದೇವರ ಅವತಾರವಾಗಿ ನೋಡುವುದಕ್ಕಿಂತ, ಮನುಷ್ಯರ ನಡುವೆ ನಿಂತು ಉಪದೇಶಿಸಿದ ಮಾನವಶಿಕ್ಷಕನಾಗಿಯೂ…

13 hours ago

ಹವಾಮಾನ ವರದಿ | 04-09-2026 | ಮುಂಗಾರು ದುರ್ಬಲ… ಆದರೂ ಕರ್ನಾಟಕದಲ್ಲಿ ಗುಡುಗು ಮಳೆ ಮುಂದುವರಿಯುವ ಸಾಧ್ಯತೆ!

ಮುಂಗಾರು ದುರ್ಬಲಗೊಂಡಿದ್ದರೂ ಸ್ಥಳೀಯ ಮೋಡಗಳ ಬೆಳವಣಿಗೆಯಿಂದ ಮಲೆನಾಡು ಹಾಗೂ ಒಳನಾಡಿನಲ್ಲಿ ಗುಡುಗು ಸಹಿತ…

13 hours ago

ಕೃಷಿ ಸಂಕಷ್ಟ ಎಂದರೆ ರೈತನ ಸಾಲ ಮಾತ್ರವಲ್ಲ – ಕೃಷಿ ಕಾರ್ಮಿಕರ ರಕ್ಷಣೆಯೂ ಅಗತ್ಯ

2024ರಲ್ಲಿ ಭಾರತದಲ್ಲಿ ರೈತರು ಮತ್ತು ಕೃಷಿ ಕಾರ್ಮಿಕರು ಸೇರಿ 10,546 ಮಂದಿ ಆತ್ಮಹತ್ಯೆಯಿಂದ…

21 hours ago

ಹಂತ ಹಂತವಾಗಿ 16 ಸಾವಿರ ಶಿಕ್ಷಕರ ನೇಮಕ – ಅನುದಾನಿತ ಶಾಲೆಗಳಿಗೂ 6 ಸಾವಿರ ಹುದ್ದೆ – ಸಚಿವ ಮಧು ಬಂಗಾರಪ್ಪ

ಕರ್ನಾಟಕದಲ್ಲಿ ಈಗಾಗಲೇ 13,500 ಶಿಕ್ಷಕರ ನೇಮಕಾತಿ ನಡೆದಿದ್ದು, ಶಿಕ್ಷಣ ಇಲಾಖೆಯಲ್ಲಿ ಇನ್ನೂ 16…

21 hours ago