ಏಕದಿನ ವಿಶ್ವಕಪ್​ನ 22ನೇ ಪಂದ್ಯ : ಅಫ್ಘಾನಿಸ್ತಾನಕ್ಕೆ ಪಾಕ್ ವಿರುದ್ಧ ಭರ್ಜರಿ ಜಯ : ಭಾರತದ ದಾಖಲೆ ಮುರಿದ ಅಫ್ಘಾನಿಸ್ತಾನ್

October 24, 2023
10:24 PM

ಭಾರಿ ಕುತೂಹಲ ಕೆರಳಿಸಿದ್ದ ಚೆನ್ನೈನ ಎಂಎ ಚಿದಂಬರಂ ಸ್ಟೇಡಿಯಂನಲ್ಲಿ ನಡೆದ ಏಕದಿನ ವಿಶ್ವಕಪ್​ನ 22ನೇ ಪಂದ್ಯದಲ್ಲಿ(ICC World Cup 2023) ಪಾಕಿಸ್ತಾನ್  ವಿರುದ್ಧ ಅಫ್ಘಾನಿಸ್ತಾನ್ ಅಮೋಘ ಗೆಲುವು ದಾಖಲಿಸಿದೆ.283 ರನ್​ಗಳ ಸ್ಪರ್ಧಾತ್ಮಕ ಗುರಿಯನ್ನು ಬೆನ್ನತ್ತಿದ ಅಫ್ಘಾನಿಸ್ತಾನ್(Afghanistan) ತಂಡವು 49 ಓವರ್​ಗಳಲ್ಲಿ 2 ವಿಕೆಟ್ ಕಳೆದುಕೊಂಡು 286 ರನ್ ಬಾರಿಸಿ ಭರ್ಜರಿ ಜಯ ಸಾಧಿಸಿತು. ಈ ಗೆಲುವಿನೊಂದಿಗೆ ವಿಶ್ವಕಪ್​ನಲ್ಲಿ ಪಾಕ್(Pakistan) ವಿರುದ್ಧ ಅತ್ಯಧಿಕ ಮೊತ್ತ ಚೇಸ್ ಮಾಡಿ ಜಯ ಸಾಧಿಸಿದ ತಂಡವೆಂಬ ದಾಖಲೆಯನ್ನು ಅಫ್ಘಾನ್ ಪಡೆ ತನ್ನದಾಗಿಸಿಕೊಂಡಿತು.

Advertisement
Advertisement

ಈ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಪಾಕಿಸ್ತಾನ್ ತಂಡವು ನಿಗದಿತ 50 ಓವರ್​ಗಳಲ್ಲಿ 7 ವಿಕೆಟ್​ ಕಳೆದುಕೊಂಡು 282 ರನ್​ ಕಲೆಹಾಕಿತು. 283 ರನ್​ಗಳ ಸ್ಪರ್ಧಾತ್ಮಕ ಗುರಿಯನ್ನು ಬೆನ್ನತ್ತಿದ ಅಫ್ಘಾನಿಸ್ತಾನ್ ತಂಡವು 49 ಓವರ್​ಗಳಲ್ಲಿ 2 ವಿಕೆಟ್ ಕಳೆದುಕೊಂಡು 286 ರನ್ ಬಾರಿಸಿ ಭರ್ಜರಿ ಜಯ ಸಾಧಿಸಿತು. ಈ ಗೆಲುವಿನೊಂದಿಗೆ ವಿಶ್ವಕಪ್​ನಲ್ಲಿ ಪಾಕ್ ವಿರುದ್ಧ ಅತ್ಯಧಿಕ ಮೊತ್ತ ಚೇಸ್ ಮಾಡಿ ಜಯ ಸಾಧಿಸಿದ ತಂಡವೆಂಬ ದಾಖಲೆಯನ್ನು ಅಫ್ಘಾನ್ ಪಡೆ ತನ್ನದಾಗಿಸಿಕೊಂಡಿತು.ಇದಕ್ಕೂ ಮುನ್ನ ಈ ದಾಖಲೆ ಟೀಮ್ ಇಂಡಿಯಾ ಹೆಸರಿನಲ್ಲಿತ್ತು. 2003 ರಲ್ಲಿ ನಡೆದ ಏಕದಿನ ವಿಶ್ವಕಪ್​ನಲ್ಲಿ ಪಾಕಿಸ್ತಾನ್ ನೀಡಿದ 274 ರನ್​ಗಳನ್ನು ಚೇಸ್ ಮಾಡಿ ಭಾರತ ತಂಡವು ಇತಿಹಾಸ ನಿರ್ಮಿಸಿತ್ತು.

Advertisement

ಇದೀಗ ಪಾಕಿಸ್ತಾನ್ ವಿರುದ್ಧ 283 ರನ್​ಗಳ ಗುರಿಯನ್ನು ಬೆನ್ನತ್ತುವ ಮೂಲಕ ಅಫ್ಘಾನಿಸ್ತಾನ್ ತಂಡದ ಭಾರತ ಹೆಸರಿನಲ್ಲಿದ್ದ ವಿಶೇಷ ದಾಖಲೆಯನ್ನು ತನ್ನದಾಗಿಸಿಕೊಂಡಿದೆ.ಇಲ್ಲಿ ಮತ್ತೊಂದು ವಿಶೇಷ ಎಂದರೆ ಏಕದಿನ ವಿಶ್ವಕಪ್​ ಇತಿಹಾಸದಲ್ಲಿ ಪಾಕಿಸ್ತಾನ್ ತಂಡವು 275+ ರನ್​ಗಳಿಸಿ ಒಮ್ಮೆಯೂ ಸೋತಿರಲಿಲ್ಲ. ಆದರೆ ಈ ಬಾರಿ ಪಾಕ್ ಪಡೆಯನ್ನು ಬಗ್ಗು ಬಡಿದು ಹೊಸ ಇತಿಹಾಸ ನಿರ್ಮಿಸುವಲ್ಲಿ ಅಫ್ಘಾನಿಸ್ತಾನ್ ಯಶಸ್ವಿಯಾಗಿರುವುದು ವಿಶೇಷ.

– ಅಂತರ್ಜಾಲ ಮಾಹಿತಿ

Advertisement

In the 22nd match of the One Day World Cup (ICC World Cup 2023) held at the MA Chidambaram Stadium in Chennai, Afghanistan recorded a great victory against Pakistan. Chasing a competitive target of 283 runs, the Afghanistan team scored 286 runs in 49 overs losing 2 wickets. won. With this victory, the Afghan team won the record of being the team that chased the highest number of chases against Pakistan in the World Cup.

Advertisement
Advertisement
Advertisement
Advertisement

Advertisement
Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು[email protected] ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

ಇದನ್ನೂ ಓದಿ

ಬಾಳೆದಿಂಡಿನ ರಸ ಕಿಡ್ನಿಯಲ್ಲಿರುವ ಕಲ್ಲನ್ನು ಕರಗಿಸಬಲ್ಲುದು..!
April 30, 2024
9:03 PM
by: ಕುಮಾರ್ ಪೆರ್ನಾಜೆ
ಆರೋಗ್ಯ ಕವಚ ಸಿಬಂದಿಗಳಿಗೆ ವೇತನವಾಗಿಲ್ಲ..! | ಗ್ರಾಮೀಣ ಭಾಗದ ಜೀವ ರಕ್ಷಕರು ಅತಂತ್ರದಲ್ಲಿ..!
April 30, 2024
7:15 PM
by: ದ ರೂರಲ್ ಮಿರರ್.ಕಾಂ
ಮಲೆನಾಡ ಗಿಡ್ಡ ತಳಿಯ ಗೋರಕ್ಷಣೆ ಅನಿವಾರ್ಯತೆ ಏಕೆ..? | ಅವುಗಳ ಮಹತ್ವ ಏನು ? ಜೀವಾಮೃತದಿಂದ ಅಡಿಕೆ ತೋಟ ಏನಾಯ್ತ..?
April 30, 2024
2:28 PM
by: ಮುರಳಿಕೃಷ್ಣ ಕೆ ಜಿ
Karnataka Weather | 30-04-2024 | ರಾಜ್ಯದಲ್ಲಿ ಮೋಡದ ವಾತಾವರಣ | ಕೆಲವು ಕಡೆ ತುಂತುರು ಮಳೆ ಸಾಧ್ಯತೆ |
April 30, 2024
11:19 AM
by: ಸಾಯಿಶೇಖರ್ ಕರಿಕಳ

You cannot copy content of this page - Copyright -The Rural Mirror