ಮಣಿಪುರ-ಮ್ಯಾನ್ಮಾರ್ ಗಡಿಯಲ್ಲಿ ಅಕ್ರಮವಾಗಿ ಅಡಿಕೆ ಸಾಗಾಟ | 23 ಕಳ್ಳಸಾಗಣೆದಾರರು ವಶಕ್ಕೆ |

October 22, 2023
12:20 PM
ಮಣಿಪುರದ ಕಾಮ್‌ಜಾಂಗ್ ಜಿಲ್ಲೆಯ ಫೈಕೋಹ್‌ ಪ್ರದೇಶ ಸೇರಿದಂತೆ ಇತರೆಡೆಯಿಂದ ಒಟ್ಟು 13 ಲಾರಿಗಳನ್ನು ಅದರ ಚಾಲಕರ ಸಹಿತ  23 ಜನ ಕಳ್ಳಸಾಗಣೆದಾರರನ್ನು ವಶಕ್ಕೆ ತೆಗೆದುಕೊಂಡಿದೆ

ಮ್ಯಾನ್ಮಾರ್‌ನಿಂದ ಮಣಿಪುರದ ಗಡಿಗೆ ಅಕ್ರಮವಾಗಿ ಸಾಗಿಸುತ್ತಿದ್ದ ಅಡಿಕೆ(Arecanut) ಸಹಿತ  ಒಟ್ಟು 23 ಕಳ್ಳಸಾಗಣೆದಾರರನ್ನು ಅಸ್ಸಾಂ ರೈಫಲ್ಸ್‌ ವಶಕ್ಕೆ ತೆಗೆದುಕೊಂಡಿದೆ.

ಮ್ಯಾನ್ಮಾರ್‌ನಿಂದ ಅಕ್ರಮವಾಗಿ ಅಡಿಕೆಯನ್ನು ಆಮದು ಮಾಡುವ ದೊಡ್ಡ ಜಾಲವನ್ನು ಅಸ್ಸಾಂ ರೈಫಲ್ಸ್‌ ಪಡೆ ಬೇಧಿಸಿದೆ. ಮಣಿಪುರದ ಕಾಮ್‌ಜಾಂಗ್ ಜಿಲ್ಲೆಯ ಫೈಕೋಹ್‌ ಪ್ರದೇಶ ಸೇರಿದಂತೆ ಇತರೆಡೆಯಿಂದ ಒಟ್ಟು 13 ಲಾರಿಗಳನ್ನು ಅದರ ಚಾಲಕರ ಸಹಿತ  23 ಜನ ಕಳ್ಳಸಾಗಣೆದಾರರನ್ನು ವಶಕ್ಕೆ ತೆಗೆದುಕೊಂಡಿದೆ. ಇದೀಗ ಅಸ್ಸಾಂ ರೈಫಲ್ಸ್‌ ಎಚ್ಚರಿಕೆ ನೀಡಿದ್ದುಅಕ್ರಮ ಸಾಗಾಟದ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವುದಾಗಿ ಹೇಳಿದೆ.

ಕಳೆದ ಹಲವು ವರ್ಷಗಳಿಂದ ಅಸ್ಸಾಂ ರೈಫಲ್ಸ್ ಮುಖ್ಯವಾಗಿ ಮಣಿಪುರ-ಮ್ಯಾನ್ಮಾರ್ ಗಡಿಯಲ್ಲಿ ನಿಯೋಜಿಸಲಾಗಿದೆ. ಮಣಿಪುರ ಮತ್ತು ಮ್ಯಾನ್ಮಾರ್ 398 ಕಿ.ಮೀ ಹಂಚಿಕೊಂಡಿವೆ.ಈ ಗಡಿಯ ಹಲವು ಕಡೆ ಅಕ್ರಮವಾಗಿ ಅಡಿಕೆ ಹಾಗೂ ಮಾದಕ ವಸ್ತುಗಳ ಅಕ್ರಮ ಸಾಗಾಟ ನಡೆಯುತ್ತಿದೆ. ಇದಕ್ಕಾಗಿ ಈಗ ಗಡಿಯಲ್ಲಿ ಬಿಗಿಭದ್ರತೆ ಮಾಡಲಾಗಿದೆ.

Indian security forces on Wednesday apprehended a total of 23 alleged smugglers along with 601 bags of arecanut smuggling into the border of Manipur from Myanmar.

Advertisement
Advertisement

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಗುಡ್ಡಗಾಡು ಪ್ರದೇಶಗಳ ಕೃಷಿ ಮತ್ತು ಗ್ರಾಮೀಣ ಆರ್ಥಿಕತೆಗೆ ದೊಡ್ಡ ಸವಾಲು | ಮಧ್ಯವರ್ತಿಗಳ ಅವಲಂಬನೆ ಕಡಿಮೆ ಮಾಡಲು ರೈತರ ಹೊಸ ಮಾರ್ಗ
January 11, 2026
8:58 PM
by: ದ ರೂರಲ್ ಮಿರರ್.ಕಾಂ
ಹವಾಮಾನ ವರದಿ | 11-01-2026| ಇಂದು ಕೆಲವೆಡೆ ಮಳೆ ನಿರೀಕ್ಷೆ | ಎಲ್ಲೆಲ್ಲಿ ಮಳೆ ಇರಬಹುದು..?
January 11, 2026
2:11 PM
by: ಸಾಯಿಶೇಖರ್ ಕರಿಕಳ
ಬರ ಪ್ರದೇಶ ಕೃಷಿಗೆ ಕಡಿಮೆ ವೆಚ್ಚದ ಪರಿಹಾರ | ಬೀಜ ಸಂಸ್ಕರಣೆಯಲ್ಲಿ ಒಂಟೆ ಮೂತ್ರ ಬಳಕೆ ಪರಿಣಾಮಕಾರಿ – ICAR ಅಧ್ಯಯನ
January 11, 2026
9:58 AM
by: ದ ರೂರಲ್ ಮಿರರ್.ಕಾಂ
ಗ್ರಾಮೀಣ ಉದ್ಯಮಿಗಳಿಂದ ಆರ್ಗ್ಯಾನಿಕ್ ಮಾದರಿ | ‘ಗ್ರೀನ್ ವಿಷನ್’ ವರ್ಮಿ ಕಾಂಪೋಸ್ಟ್ ಯಶೋಗಾಥೆ
January 11, 2026
8:30 AM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror