ಸುದ್ದಿಗಳು

ಮಣಿಪುರ-ಮ್ಯಾನ್ಮಾರ್ ಗಡಿಯಲ್ಲಿ ಅಕ್ರಮವಾಗಿ ಅಡಿಕೆ ಸಾಗಾಟ | 23 ಕಳ್ಳಸಾಗಣೆದಾರರು ವಶಕ್ಕೆ |

Share
FacebookFacebookTwitterTwitterWhatsAppWhatsAppLinkedInLinkedInTelegramTelegramMessengerMessengerGmailGmail

ಮ್ಯಾನ್ಮಾರ್‌ನಿಂದ ಮಣಿಪುರದ ಗಡಿಗೆ ಅಕ್ರಮವಾಗಿ ಸಾಗಿಸುತ್ತಿದ್ದ ಅಡಿಕೆ(Arecanut) ಸಹಿತ  ಒಟ್ಟು 23 ಕಳ್ಳಸಾಗಣೆದಾರರನ್ನು ಅಸ್ಸಾಂ ರೈಫಲ್ಸ್‌ ವಶಕ್ಕೆ ತೆಗೆದುಕೊಂಡಿದೆ.

Advertisement

ಮ್ಯಾನ್ಮಾರ್‌ನಿಂದ ಅಕ್ರಮವಾಗಿ ಅಡಿಕೆಯನ್ನು ಆಮದು ಮಾಡುವ ದೊಡ್ಡ ಜಾಲವನ್ನು ಅಸ್ಸಾಂ ರೈಫಲ್ಸ್‌ ಪಡೆ ಬೇಧಿಸಿದೆ. ಮಣಿಪುರದ ಕಾಮ್‌ಜಾಂಗ್ ಜಿಲ್ಲೆಯ ಫೈಕೋಹ್‌ ಪ್ರದೇಶ ಸೇರಿದಂತೆ ಇತರೆಡೆಯಿಂದ ಒಟ್ಟು 13 ಲಾರಿಗಳನ್ನು ಅದರ ಚಾಲಕರ ಸಹಿತ  23 ಜನ ಕಳ್ಳಸಾಗಣೆದಾರರನ್ನು ವಶಕ್ಕೆ ತೆಗೆದುಕೊಂಡಿದೆ. ಇದೀಗ ಅಸ್ಸಾಂ ರೈಫಲ್ಸ್‌ ಎಚ್ಚರಿಕೆ ನೀಡಿದ್ದುಅಕ್ರಮ ಸಾಗಾಟದ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವುದಾಗಿ ಹೇಳಿದೆ.

ಕಳೆದ ಹಲವು ವರ್ಷಗಳಿಂದ ಅಸ್ಸಾಂ ರೈಫಲ್ಸ್ ಮುಖ್ಯವಾಗಿ ಮಣಿಪುರ-ಮ್ಯಾನ್ಮಾರ್ ಗಡಿಯಲ್ಲಿ ನಿಯೋಜಿಸಲಾಗಿದೆ. ಮಣಿಪುರ ಮತ್ತು ಮ್ಯಾನ್ಮಾರ್ 398 ಕಿ.ಮೀ ಹಂಚಿಕೊಂಡಿವೆ.ಈ ಗಡಿಯ ಹಲವು ಕಡೆ ಅಕ್ರಮವಾಗಿ ಅಡಿಕೆ ಹಾಗೂ ಮಾದಕ ವಸ್ತುಗಳ ಅಕ್ರಮ ಸಾಗಾಟ ನಡೆಯುತ್ತಿದೆ. ಇದಕ್ಕಾಗಿ ಈಗ ಗಡಿಯಲ್ಲಿ ಬಿಗಿಭದ್ರತೆ ಮಾಡಲಾಗಿದೆ.

Indian security forces on Wednesday apprehended a total of 23 alleged smugglers along with 601 bags of arecanut smuggling into the border of Manipur from Myanmar.

Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಆ.5-7 ಉತ್ತಮ ಮಳೆ – ಹವಾಮಾನ ಇಲಾಖೆ ಮಾಹಿತಿ

ರಾಜ್ಯದ ಕೆಲವು ಕಡೆ ಮಳೆ ಕಡಿಮೆ ಇದ್ದು, ಮುಂದಿನ 7 ದಿನಗಳ ಹವಾಮಾನ…

33 minutes ago

ಪ್ರೇಮ ಸಂಬಂಧದಲ್ಲಿ ಈ ರಾಶಿಯವರಿಗೆ ವಿಶ್ವಾಸದ ಕೊರತೆಯ ಸಮಸ್ಯೆ

ಪ್ರೇಮ ಸಂಬಂಧವು ಭಾವನಾತ್ಮಕ ಸಾಮರಸ್ಯ, ಪರಸ್ಪರ ಗೌರವ ಮತ್ತು ವಿಶ್ವಾಸದ ಮೇಲೆ ನಿಂತಿದೆ.…

51 minutes ago

ಮಹೇಂದ್ರ ಏಂಡ್ ಮಹೇಂದ್ರ ಕಂಪೆನಿಯ ಹೊಸ ಮಾದರಿಯ 6 ಕಾರು ಧರ್ಮಸ್ಥಳಕ್ಕೆ ಕೊಡುಗೆ

ದೇಶದ ಪ್ರತಿಷ್ಠಿತ ಮಹೇಂದ್ರ ಏಂಡ್ ಮಹೇಂದ್ರ ಕಂಪೆನಿಯು ನೂತನವಾಗಿ ತಯಾರಿಸಿದ ಹೊಸ ಮಾದರಿಯ…

1 hour ago

ಅಡಿಕೆ ಕೊಳೆರೋಗ | ಶೇ.95 ರಷ್ಟು ಕೃಷಿಕರ ತೋಟದಲ್ಲಿ ಅಡಿಕೆ ಕೊಳೆರೋಗ | ಸಮೀಕ್ಷಾ ವರದಿಯ ಮಾಹಿತಿ

ಶೇ.30-40 ರಷ್ಟು ಅಡಿಕೆ ಕೊಳೆರೋಗದಿಂದ ಹಾನಿಯಾಗಿರುವ ಹಾಗೂ ಶೇ.50 ಕ್ಕಿಂತ ಅಧಿಕ ಅಡಿಕೆ…

20 hours ago

ಸವಿರುಚಿ | ಹಲಸಿನ ಬೇಳೆ (ಹ ಬೀ) ಸೂಪ್‌

ಹಲಸಿನ ಬೇಳೆ ಸೂಪ್‌ ಗೆ ಬೇಕಾಗುವ ವಸ್ತುಗಳು : ಹಲಸಿನ ಬೇಳೆ, ಉಪ್ಪು…

23 hours ago

ಬದುಕು ಪುರಾಣ | ಬದುಕಿಗಾಸರೆ, ಕಾಮಧೇನು

ಮಗನಿಗೆ ತಂದೆ, ಮಗಳಿಗೆ ತಾಯಿ, ಸಿಬ್ಬಂದಿಗಳಿಗೆ ಸಂಸ್ಥೆಯು - ಕಾಮಧೇನು. ಕಾಮಿಸಿದ, ಇಚ್ಛಿಸಿದ…

1 day ago