Advertisement
ಸುದ್ದಿಗಳು

ಮಣಿಪುರ-ಮ್ಯಾನ್ಮಾರ್ ಗಡಿಯಲ್ಲಿ ಅಕ್ರಮವಾಗಿ ಅಡಿಕೆ ಸಾಗಾಟ | 23 ಕಳ್ಳಸಾಗಣೆದಾರರು ವಶಕ್ಕೆ |

Share

ಮ್ಯಾನ್ಮಾರ್‌ನಿಂದ ಮಣಿಪುರದ ಗಡಿಗೆ ಅಕ್ರಮವಾಗಿ ಸಾಗಿಸುತ್ತಿದ್ದ ಅಡಿಕೆ(Arecanut) ಸಹಿತ  ಒಟ್ಟು 23 ಕಳ್ಳಸಾಗಣೆದಾರರನ್ನು ಅಸ್ಸಾಂ ರೈಫಲ್ಸ್‌ ವಶಕ್ಕೆ ತೆಗೆದುಕೊಂಡಿದೆ.

ಮ್ಯಾನ್ಮಾರ್‌ನಿಂದ ಅಕ್ರಮವಾಗಿ ಅಡಿಕೆಯನ್ನು ಆಮದು ಮಾಡುವ ದೊಡ್ಡ ಜಾಲವನ್ನು ಅಸ್ಸಾಂ ರೈಫಲ್ಸ್‌ ಪಡೆ ಬೇಧಿಸಿದೆ. ಮಣಿಪುರದ ಕಾಮ್‌ಜಾಂಗ್ ಜಿಲ್ಲೆಯ ಫೈಕೋಹ್‌ ಪ್ರದೇಶ ಸೇರಿದಂತೆ ಇತರೆಡೆಯಿಂದ ಒಟ್ಟು 13 ಲಾರಿಗಳನ್ನು ಅದರ ಚಾಲಕರ ಸಹಿತ  23 ಜನ ಕಳ್ಳಸಾಗಣೆದಾರರನ್ನು ವಶಕ್ಕೆ ತೆಗೆದುಕೊಂಡಿದೆ. ಇದೀಗ ಅಸ್ಸಾಂ ರೈಫಲ್ಸ್‌ ಎಚ್ಚರಿಕೆ ನೀಡಿದ್ದುಅಕ್ರಮ ಸಾಗಾಟದ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವುದಾಗಿ ಹೇಳಿದೆ.

ಕಳೆದ ಹಲವು ವರ್ಷಗಳಿಂದ ಅಸ್ಸಾಂ ರೈಫಲ್ಸ್ ಮುಖ್ಯವಾಗಿ ಮಣಿಪುರ-ಮ್ಯಾನ್ಮಾರ್ ಗಡಿಯಲ್ಲಿ ನಿಯೋಜಿಸಲಾಗಿದೆ. ಮಣಿಪುರ ಮತ್ತು ಮ್ಯಾನ್ಮಾರ್ 398 ಕಿ.ಮೀ ಹಂಚಿಕೊಂಡಿವೆ.ಈ ಗಡಿಯ ಹಲವು ಕಡೆ ಅಕ್ರಮವಾಗಿ ಅಡಿಕೆ ಹಾಗೂ ಮಾದಕ ವಸ್ತುಗಳ ಅಕ್ರಮ ಸಾಗಾಟ ನಡೆಯುತ್ತಿದೆ. ಇದಕ್ಕಾಗಿ ಈಗ ಗಡಿಯಲ್ಲಿ ಬಿಗಿಭದ್ರತೆ ಮಾಡಲಾಗಿದೆ.

Indian security forces on Wednesday apprehended a total of 23 alleged smugglers along with 601 bags of arecanut smuggling into the border of Manipur from Myanmar.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಹವಾಮಾನ ವರದಿ | 17-09-2026 | ಕರ್ನಾಟಕದಲ್ಲಿ ಇಂದಿನಿಂದ ಮಳೆ ಚುರುಕು ಸಾಧ್ಯತೆ

ಸೆ.18ರಿಂದ ಕರ್ನಾಟಕದ ಹಲವು ಭಾಗಗಳಲ್ಲಿ ಮಳೆ ಚುರುಕಾಗುವ ಸೂಚನೆ ಇದ್ದು, ಸೆ.19ರಿಂದ ಉತ್ತರ…

1 day ago

ಬರಪೀಡಿತ 101 ತಾಲೂಕುಗಳ ರೈತರಿಗೆ ಸಾಲ ಮರುಪಾವತಿಗೆ 12 ತಿಂಗಳ ವಿಸ್ತರಣೆ

ಬರಪೀಡಿತ ಎಂದು ಘೋಷಿಸಿರುವ ರಾಜ್ಯದ 101 ತಾಲೂಕುಗಳ ರೈತರಿಗೆ ಸಾಲ ಮರುಪಾವತಿ ಅವಧಿಯನ್ನು…

1 day ago

25 ಸಾವಿರ ವರ್ಷಗಳ ಹಿಂದೆಯೇ ಅಡಿಕೆ ಬಳಕೆ ? ಪುರಾತನ ಹಲ್ಲುಗಳಲ್ಲಿ ಸಿಕ್ಕಿದ ಸುಳಿವು

ಇಂಡೋನೇಷ್ಯಾದ ಸುಲವೆಸಿಯಲ್ಲಿ ಪತ್ತೆಯಾದ ಸುಮಾರು 25,000 ವರ್ಷಗಳ ಹಿಂದಿನ ಮಾನವ ಹಲ್ಲುಗಳಲ್ಲಿ ಅಡಿಕೆ…

2 days ago

“ಹನುಮಾನ್ ಅಂಶ್‌” ಬಾಕ್ಸ್ ಆಫೀಸ್ ದಾಖಲೆ – 40ನೇ ದಿನವೂ ₹8.25 ಕೋಟಿ – ಪಠಾಣ್‌, ಛಾವಾ, ಉರಿ ದಾಖಲೆ ಮೀರಿಸಿದ ಸಿನಿಮಾ

‘ಹನುಮಾನ್ ಅಂಶ್’ ಸಿನಿಮಾ 40ನೇ ದಿನವೂ ₹8.25 ಕೋಟಿ ಗಳಿಸಿ ಬಾಕ್ಸ್ ಆಫೀಸ್‌ನಲ್ಲಿ…

2 days ago

ಮುಂಗಾರು ಹಿಂದೆ ಸರಿಯಲು ಸಜ್ಜು – ಸೆ.17ರಿಂದ ಪಶ್ಚಿಮ ರಾಜಸ್ಥಾನದಲ್ಲಿ ಆರಂಭವಾಗುವ ಸಾಧ್ಯತೆ

ನೈಋತ್ಯ ಮುಂಗಾರು ಹಿಂದೆ ಸರಿಯಲು ಪೂರಕ ಪರಿಸ್ಥಿತಿಗಳು ನಿರ್ಮಾಣವಾಗುತ್ತಿದ್ದು, ಸೆ.17ರ ವೇಳೆಗೆ ಪಶ್ಚಿಮ…

2 days ago

ಹವಾಮಾನ ವರದಿ | 16-09-2026 | ಕರಾವಳಿಯಲ್ಲಿ ಸೆಖೆ, ಸಂಜೆ ಅಲ್ಲಲ್ಲಿ ಮಳೆ ನಿರೀಕ್ಷೆ

ಕರ್ನಾಟಕದ ಹಲವು ಭಾಗಗಳಲ್ಲಿ ಸೆ.17ರಂದು ಸಂಜೆ ಹಾಗೂ ರಾತ್ರಿ ಅಲ್ಲಲ್ಲಿ ಸಾಮಾನ್ಯ ಮಳೆಯ…

2 days ago