Advertisement
ಸುದ್ದಿಗಳು

ಮಣಿಪುರ-ಮ್ಯಾನ್ಮಾರ್ ಗಡಿಯಲ್ಲಿ ಅಕ್ರಮವಾಗಿ ಅಡಿಕೆ ಸಾಗಾಟ | 23 ಕಳ್ಳಸಾಗಣೆದಾರರು ವಶಕ್ಕೆ |

Share

ಮ್ಯಾನ್ಮಾರ್‌ನಿಂದ ಮಣಿಪುರದ ಗಡಿಗೆ ಅಕ್ರಮವಾಗಿ ಸಾಗಿಸುತ್ತಿದ್ದ ಅಡಿಕೆ(Arecanut) ಸಹಿತ  ಒಟ್ಟು 23 ಕಳ್ಳಸಾಗಣೆದಾರರನ್ನು ಅಸ್ಸಾಂ ರೈಫಲ್ಸ್‌ ವಶಕ್ಕೆ ತೆಗೆದುಕೊಂಡಿದೆ.

ಮ್ಯಾನ್ಮಾರ್‌ನಿಂದ ಅಕ್ರಮವಾಗಿ ಅಡಿಕೆಯನ್ನು ಆಮದು ಮಾಡುವ ದೊಡ್ಡ ಜಾಲವನ್ನು ಅಸ್ಸಾಂ ರೈಫಲ್ಸ್‌ ಪಡೆ ಬೇಧಿಸಿದೆ. ಮಣಿಪುರದ ಕಾಮ್‌ಜಾಂಗ್ ಜಿಲ್ಲೆಯ ಫೈಕೋಹ್‌ ಪ್ರದೇಶ ಸೇರಿದಂತೆ ಇತರೆಡೆಯಿಂದ ಒಟ್ಟು 13 ಲಾರಿಗಳನ್ನು ಅದರ ಚಾಲಕರ ಸಹಿತ  23 ಜನ ಕಳ್ಳಸಾಗಣೆದಾರರನ್ನು ವಶಕ್ಕೆ ತೆಗೆದುಕೊಂಡಿದೆ. ಇದೀಗ ಅಸ್ಸಾಂ ರೈಫಲ್ಸ್‌ ಎಚ್ಚರಿಕೆ ನೀಡಿದ್ದುಅಕ್ರಮ ಸಾಗಾಟದ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವುದಾಗಿ ಹೇಳಿದೆ.

Advertisement

ಕಳೆದ ಹಲವು ವರ್ಷಗಳಿಂದ ಅಸ್ಸಾಂ ರೈಫಲ್ಸ್ ಮುಖ್ಯವಾಗಿ ಮಣಿಪುರ-ಮ್ಯಾನ್ಮಾರ್ ಗಡಿಯಲ್ಲಿ ನಿಯೋಜಿಸಲಾಗಿದೆ. ಮಣಿಪುರ ಮತ್ತು ಮ್ಯಾನ್ಮಾರ್ 398 ಕಿ.ಮೀ ಹಂಚಿಕೊಂಡಿವೆ.ಈ ಗಡಿಯ ಹಲವು ಕಡೆ ಅಕ್ರಮವಾಗಿ ಅಡಿಕೆ ಹಾಗೂ ಮಾದಕ ವಸ್ತುಗಳ ಅಕ್ರಮ ಸಾಗಾಟ ನಡೆಯುತ್ತಿದೆ. ಇದಕ್ಕಾಗಿ ಈಗ ಗಡಿಯಲ್ಲಿ ಬಿಗಿಭದ್ರತೆ ಮಾಡಲಾಗಿದೆ.

Indian security forces on Wednesday apprehended a total of 23 alleged smugglers along with 601 bags of arecanut smuggling into the border of Manipur from Myanmar.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಹಲಸು ಈಗ ಕೇವಲ ಹಣ್ಣು ಅಲ್ಲ… ಸೂಪರ್ ಫುಡ್..!‌ ಹಲಸಿನ ಹಣ್ಣಿನ ಔಷಧೀಯ ಗುಣಗಳಿಗೆ ಕೇರಳದಲ್ಲಿ ಪ್ರಚಾರ ಅಭಿಯಾನ

ಒಂದು ಕಾಲದಲ್ಲಿ ಬಡವರ ಹಣ್ಣು ಎಂದೇ ಕರೆಯಲ್ಪಟ್ಟ ಹಲಸು ಈಗ ಆರೋಗ್ಯಕರ ಆಹಾರ…

16 hours ago

ಧರ್ಮಸ್ಥಳದಲ್ಲಿ ವಿಜಯೇಂದ್ರ ಪ್ರಾರ್ಥನೆ: “ರೈತರಿಗೆ ಉತ್ತಮ ಬೆಲೆ, ಬಿಜೆಪಿ ಸರ್ಕಾರ ಮತ್ತೆ ಅಧಿಕಾರಕ್ಕೆ ಬರಲಿ”

ಧರ್ಮಸ್ಥಳದಲ್ಲಿ ವಿಶೇಷ ಪೂಜೆ ಸಲ್ಲಿಸಿದ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ, ರೈತರಿಗೆ ಉತ್ತಮ…

16 hours ago

ಅಡಿಕೆ ಕನಿಷ್ಠ ಆಮದು ಬೆಲೆ (MIP) ಪರಿಷ್ಕರಣೆ – ರೈತರ ಹಿತಾಸಕ್ತಿಗೆ ಕೇಂದ್ರ ಸರ್ಕಾರದ ತ್ವರಿತ ನೀತಿ ನಿರ್ಧಾರ ಅನಿವಾರ್ಯ

ಅಡಿಕೆ ಉತ್ಪಾದನಾ ವೆಚ್ಚ ಭಾರೀ ಏರಿಕೆಯಾಗಿರುವ ಹಿನ್ನೆಲೆಯಲ್ಲಿ ಕನಿಷ್ಠ ಆಮದು ಬೆಲೆ (MIP)ಯನ್ನು…

1 day ago

ಮುಂಗಾರು ಬೆಳೆ ವಿಮೆ ನೋಂದಣಿಗೆ ಆಗಸ್ಟ್‌ 14 ಕೊನೆಯ ದಿನ – ಭತ್ತ ಬೆಳೆಗಾರರು ತಪ್ಪದೇ ಹೆಸರು ನೋಂದಾಯಿಸಿ

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮುಂಗಾರು ಭತ್ತದ ಬೆಳೆ ವಿಮೆ ನೋಂದಣಿ ಆರಂಭವಾಗಿದ್ದು, ಆಗಸ್ಟ್‌…

1 day ago

ಎಲ್ ನಿನೋ ಎಚ್ಚರಿಕೆ – ದೇಶದಲ್ಲಿ 43% ಮಳೆ ಕೊರತೆ, ಕರ್ನಾಟಕ ಸೇರಿ 12 ರಾಜ್ಯಗಳ 315 ಜಿಲ್ಲೆಗಳಿಗೆ ಕೇಂದ್ರದ ವಿಶೇಷ ಕೃಷಿ ಯೋಜನೆ

ದೇಶದಲ್ಲಿ 43% ಮಳೆ ಕೊರತೆ ದಾಖಲಾಗಿರುವ ಹಿನ್ನೆಲೆ ಎಲ್ ನಿನೋ ಪರಿಣಾಮ ಎದುರಿಸಲು…

2 days ago

ತೆಂಗು ಬೆಳೆಗೂ ಏರಿದ ಉತ್ಪಾದನಾ ವೆಚ್ಚ, ರೈತರು ಸಂಕಷ್ಟದಲ್ಲಿ – ತಮಿಳುನಾಡಿನಲ್ಲಿ ತೆಂಗು ಬೆಳೆಗಾರರಿಗೆ ಕಾರ್ಮಿಕರ ಕೊರತೆ

ತೆಂಗು ಬೆಳೆಗಾರರು ಕಾರ್ಮಿಕ ಕೊರತೆ ಮತ್ತು ಹೆಚ್ಚುತ್ತಿರುವ ಕೂಲಿ ವೆಚ್ಚದಿಂದ ಸಂಕಷ್ಟ ಎದುರಿಸುತ್ತಿದ್ದಾರೆ.…

2 days ago