Weather Mirror | ಮುಂದಿನ 24 ಗಂಟೆಗಳ ಹವಾಮಾನ ವರದಿ ಹೀಗಿದೆ

November 1, 2020
12:48 PM

2.11.20ರ ಬೆಳಿಗ್ಗೆ 8 ಗಂಟೆವರೆಗಿನ ಮುನ್ಸೂಚನೆ :

Advertisement
Advertisement

ತಲಕಾವೇರಿ, ಮಡಿಕೇರಿ, ಸೋಮವಾರಪೇಟೆ, ಶನಿವಾರಸಂತೆ, ಚಿಕ್ಕಮಗಳೂರು, ಹೊರನಾಡು, ಆಗುಂಬೆ, ಶೃಂಗೇರಿ, ಕೊಪ್ಪ, ತೀರ್ಥಹಳ್ಳಿ, ಹೊಸನಗರ, ಶಿವಮೊಗ್ಗ ಹಾಗೂ ಸಾಗರ ಸುತ್ತಮುತ್ತ ಭಾಗಗಳಲ್ಲಿ ಮಳೆಯ ಮುನ್ಸೂಚನೆ ಇದೆ.

ಕಾಸರಗೋಡು, ದಕ್ಷಿಣ ಕನ್ನಡ, ಉಡುಪಿ ಹಾಗೂ ಉತ್ತರ ಕನ್ನಡ ಜಿಲ್ಲೆಗಳಲ್ಲಿ ಮೋಡದ ವಾತಾವರಣದ ಮುನ್ಸೂಚನೆ ಇದೆ. ಆದರೂ ಸುಳ್ಯ, ಸುಬ್ರಮಣ್ಯ ಹಾಗೂ ಬೆಳ್ತಂಗಡಿ ಸುತ್ತಮುತ್ತ ಭಾಗಗಳಲ್ಲಿ ಮಳೆಯ ಸಾಧ್ಯತೆ ಇದೆ.

ಈಗಿನ ಪ್ರಕಾರ ಸಧ್ಯಕ್ಕೆ ಕಾಸರಗೋಡು ಸೇರಿದಂತೆ ಕರಾವಳಿ ಜಿಲ್ಲೆಗಳಾದ್ಯಂತ ಸ್ವಾತಿ ಮಳೆ ಸಾಧ್ಯತೆ ಕಡಿಮೆಯಾದಂತೆ ತೋರುತ್ತಿದೆ.

ಅರಬ್ಬಿ ಸಮುದ್ರದಲ್ಲಿ ಯಮನ್ ಕರಾವಳಿ ಬಳಿ ಉಂಟಾದ ವಾಯುಭಾರ ಕುಸಿತದ ಪರಿಣಾಮವೋ ಏನೋ ಪ. ಬಂಗಾಳ ಕರಾವಳಿಯಲ್ಲಿ ಉಂಟಾದ ವಾಯುಭಾರ ಕುಸಿತ ನಿರೀಕ್ಷಿತ ಪ್ರಮಾಣದಲ್ಲಿ ಪರಿಣಾಮ ಬೀರುತ್ತಿಲ್ಲ. ಹಾಗಾಗಿ ಕರ್ನಾಟಕದಲ್ಲಿ ಹಾಗೂ ಕೇರಳ ಕರಾವಳಿ ಭಾಗಗಳಲ್ಲಿ ಈ ಮುಂದೆ ಕೊಟ್ಟಂತಹ ಮುನ್ಸೂಚನೆಯ ಪ್ರಮಾಣದಲ್ಲಿ ಮಳೆ ಆಗುತ್ತಿಲ್ಲ.
ಹಿಂಗಾರು ಮಳೆಯೂ ದುರ್ಬಲವಾಗುತ್ತಿದೆ.

Advertisement
Advertisement
Advertisement

Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ಸಾಯಿಶೇಖರ್ ಕರಿಕಳ

ಕೃಷಿಕ, ಹವಾಮಾನ ಆಸಕ್ತ

ಇದನ್ನೂ ಓದಿ

“ಕ್ಯಾನ್ಸರ್ ಮ್ಯಾಪಿಂಗ್” – ರೋಗ ತಡೆಯುವ ಮೊದಲ ಹೆಜ್ಜೆ
January 30, 2026
8:05 AM
by: ಮಿರರ್‌ ಡೆಸ್ಕ್
ರಾಜ್ಯದಲ್ಲಿ 3 ವರ್ಷದಲ್ಲಿ 432 ಮಂದಿ ಅಕ್ರಮ ವಿದೇಶಿ ವಲಸಿಗರು ಪತ್ತೆ | ಬೆಂಗಳೂರು ನಗರದಲ್ಲೇ 328 ಪ್ರಕರಣ
January 30, 2026
7:57 AM
by: ಮಿರರ್‌ ಡೆಸ್ಕ್
ಸರ್ಕಾರಿ ಶಾಲೆ ಮಕ್ಕಳಿಗೆ ಚೆಸ್ ಪಾಠ | ದ.ಕ ದಲ್ಲಿ “ಚೆಸ್ ಇನ್ ಸ್ಕೂಲ್” ಆರಂಭ | ಗ್ರಾಮೀಣ ಮಕ್ಕಳಿಗೆ ಬೌದ್ಧಿಕ ಅವಕಾಶ
January 29, 2026
2:18 PM
by: ದ ರೂರಲ್ ಮಿರರ್.ಕಾಂ
ದೇಶದಲ್ಲಿ ರಬಿ ಋತು ಬಿತ್ತನೆ ದಾಖಲೆ ಹೆಚ್ಚಳ | 660.48 ಲಕ್ಷ ಹೆಕ್ಟೇರ್‌ಗೆ ಏರಿದ ಒಟ್ಟು ವಿಸ್ತೀರ್ಣ
January 29, 2026
7:18 AM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror