ಮೈಸೂರು ಜಿಲ್ಲೆಯಲ್ಲಿ 16,400ಕ್ಕೂ ಹೆಚ್ಚು ಸ್ವ-ಸಹಾಯ ಸ್ತ್ರೀಶಕ್ತಿ ಸಂಘಗಳಿದ್ದು, ಸಂಘದ ಮಹಿಳೆಯರು ಇದುವರೆಗೆ ಸುಮಾರು 239 ಕೋಟಿ ರೂಪಾಯಿ ಆರ್ಥಿಕ ಚಟುವಟಿಕೆ ನಡೆಸಿದ್ದಾರೆ ಎಂದು ಪಂಚಾಯತ್ ರಾಜ್ ಆಯುಕ್ತೆ ಡಾ. ಅರುಂದತಿ ಚಂದ್ರಶೇಖರ್ ತಿಳಿಸಿದ್ದಾರೆ.
ಮೈಸೂರು ಜಿಲ್ಲಾ ಪಂಚಾಯತ್ನಲ್ಲಿ ದೀಪಾವಳಿ ಪ್ರಯುಕ್ತ ಹಮ್ಮಿಕೊಂಡಿದ್ದ ದೀಪ ಸಂಜೀವಿನಿ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು. ಜಿಲ್ಲೆಯಲ್ಲಿ 2,500 ಕ್ಕೂ ಅಧಿಕ ಮಹಿಳಾ ಸದಸ್ಯರಿದ್ದಾರೆ. ಇವರು ಆರ್ಥಿಕ ಚಟುವಟಿಕೆಯಲ್ಲಿ ತೊಡಗಿರುವುದು ಸಂತಸದ ಸಂಗತಿ ಎಂದರು. ಸ್ವ-ಸಹಾಯ ಸಂಘಗಳ ಮೂಲಕ ಗ್ರಾಮೀಣ ಭಾಗದಲ್ಲಿ ಕಸ ಸಂಗ್ರಹಿಸಿ ಗೊಬ್ಬರ ಮಾಡಿ ಪುನರ್ ಬಳಕೆ ಮಾಡುವುದರಿಂದ ಸಂಘಗಳು ಆರ್ಥಿಕವಾಗಿ ಸ್ವಾವಲಂಬನೆ ಸಾಧಿಸಲು ಸಾಧ್ಯವಾಗುತ್ತದೆ ಎಂದು ಸಲಹೆ ನೀಡಿದರು.
ಪುತ್ತೂರಿನ ICAR–ಗೇರು ಸಂಶೋಧನಾ ನಿರ್ದೇಶನಾಲಯದಲ್ಲಿ ಮಾರ್ಚ್ 11ರಂದು ಗೋಡಂಬಿ ಹಣ್ಣಿನ ಮೌಲ್ಯವರ್ಧನೆ ಕುರಿತು…
ಇತರರ ಪರಿಶ್ರಮವನ್ನು ಮೆಟ್ಟಿಲಾಗಿಸಿಕೊಂಡ ಸಾಧನೆ ತಾತ್ಕಾಲಿಕವಾಗಿದ್ದು, ನಿಜವಾದ ಯಶಸ್ಸು ಸ್ವಪರಿಶ್ರಮ, ಸತ್ಯ ಮತ್ತು…
ಇತ್ತೀಚೆಗೆ (13.02.2026) ಬೆಂಗಳೂರಿನ ಆರು ಮಂದಿ ಎಳೆಯ ಗೆಳೆಯರು (ಎಲ್ಲರೂ 16 ರಿಂದ …
ಕೃತಕ ಬುದ್ಧಿಮತ್ತೆ (AI) ವಿಕಸಿತ ಭಾರತದ ನಿರ್ಮಾಣಕ್ಕೆ ಅಡಿಪಾಯವಾಗಿದ್ದು, ಉತ್ಪಾದಕತೆ, ಸ್ಪರ್ಧಾತ್ಮಕತೆ ಹಾಗೂ…
ಬಂಡಿಪುರ ಮತ್ತು ನಾಗರಹೊಳೆ ಹುಲಿ ಸಂರಕ್ಷಿತ ಪ್ರದೇಶಗಳಲ್ಲಿ ಸಫಾರಿಯನ್ನು ಮತ್ತೆ ಆರಂಭಿಸಲು ಅನುಮತಿ…
ಚಿಕ್ಕಮಗಳೂರು ಅರಣ್ಯ ವಿಭಾಗದಲ್ಲಿ ಕಾಡು ಬೆಂಕಿ ತಡೆಯಲು 970 ಕಿ.ಮೀ. ಬೆಂಕಿ ಪಥ…