ಮೈಸೂರು ಜಿಲ್ಲೆಯಲ್ಲಿ 16,400ಕ್ಕೂ ಹೆಚ್ಚು ಸ್ವ-ಸಹಾಯ ಸ್ತ್ರೀಶಕ್ತಿ ಸಂಘಗಳಿದ್ದು, ಸಂಘದ ಮಹಿಳೆಯರು ಇದುವರೆಗೆ ಸುಮಾರು 239 ಕೋಟಿ ರೂಪಾಯಿ ಆರ್ಥಿಕ ಚಟುವಟಿಕೆ ನಡೆಸಿದ್ದಾರೆ ಎಂದು ಪಂಚಾಯತ್ ರಾಜ್ ಆಯುಕ್ತೆ ಡಾ. ಅರುಂದತಿ ಚಂದ್ರಶೇಖರ್ ತಿಳಿಸಿದ್ದಾರೆ.
ಮೈಸೂರು ಜಿಲ್ಲಾ ಪಂಚಾಯತ್ನಲ್ಲಿ ದೀಪಾವಳಿ ಪ್ರಯುಕ್ತ ಹಮ್ಮಿಕೊಂಡಿದ್ದ ದೀಪ ಸಂಜೀವಿನಿ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು. ಜಿಲ್ಲೆಯಲ್ಲಿ 2,500 ಕ್ಕೂ ಅಧಿಕ ಮಹಿಳಾ ಸದಸ್ಯರಿದ್ದಾರೆ. ಇವರು ಆರ್ಥಿಕ ಚಟುವಟಿಕೆಯಲ್ಲಿ ತೊಡಗಿರುವುದು ಸಂತಸದ ಸಂಗತಿ ಎಂದರು. ಸ್ವ-ಸಹಾಯ ಸಂಘಗಳ ಮೂಲಕ ಗ್ರಾಮೀಣ ಭಾಗದಲ್ಲಿ ಕಸ ಸಂಗ್ರಹಿಸಿ ಗೊಬ್ಬರ ಮಾಡಿ ಪುನರ್ ಬಳಕೆ ಮಾಡುವುದರಿಂದ ಸಂಘಗಳು ಆರ್ಥಿಕವಾಗಿ ಸ್ವಾವಲಂಬನೆ ಸಾಧಿಸಲು ಸಾಧ್ಯವಾಗುತ್ತದೆ ಎಂದು ಸಲಹೆ ನೀಡಿದರು.
ರಾಜ್ಯದಲ್ಲಿ ಬಿಸಿಲಿನ ನಡುವೆ ಏಪ್ರಿಲ್ 25-26ರಿಂದ ಮಳೆ ಆರಂಭವಾಗುವ ಸಾಧ್ಯತೆ ಇದೆ. ಕರಾವಳಿ,…
ಎಸ್.ಎಸ್.ಎಲ್.ಸಿ ಪಾಸಾದವರಿಗೆ ಮಂಗಳೂರಿನ ಜಿಟಿಟಿಸಿಯಲ್ಲಿ 100% ಉದ್ಯೋಗಾಧಾರಿತ ಡಿಪ್ಲೊಮಾ ಕೋರ್ಸ್ಗಳಿಗೆ ಪ್ರವೇಶ ಆರಂಭವಾಗಿದೆ.…
ಸುಂದರ್ಬನ್ಸ್ನಲ್ಲಿ ಕರಾವಳಿ ರಕ್ಷಣಾ ಪಡೆ 13,320 ಕೆಜಿ ಅಕ್ರಮ ಅಡಿಕೆ ವಶಪಡಿಸಿಕೊಂಡಿದೆ. ‘ಶಿವ…
ತಾಪಮಾನ ಏರಿಕೆಯಿಂದ ಮೈಸೂರಿನ ಕೆ.ಆರ್. ಆಸ್ಪತ್ರೆಯಲ್ಲಿ 30 ಹಾಸಿಗೆಗಳ ಸನ್ ಸ್ಟ್ರೋಕ್ ವಾರ್ಡ್…
ಭೂಮಿ ಉಳಿಸಿ ಸಮ್ಮೇಳನದಲ್ಲಿ ನಿತಿನ್ ಗಡ್ಕರಿ, ರೈತರು ಇಂಧನ ಉತ್ಪಾದನೆಗೆ ಕೈಜೋಡಿಸಿದರೆ ಮಾಲಿನ್ಯ…
ರೈತರಿಗೆ ಸರಳ ಹಣಕಾಸು ವ್ಯವಸ್ಥೆ ಅಗತ್ಯವಿದ್ದು, ಸಮಗ್ರ ಕೃಷಿ ಮಾದರಿಯಿಂದ ಆದಾಯ ಹೆಚ್ಚಿಸಬಹುದು…