ಮೈಸೂರು ಜಿಲ್ಲೆಯಲ್ಲಿ 16,400ಕ್ಕೂ ಹೆಚ್ಚು ಸ್ವ-ಸಹಾಯ ಸ್ತ್ರೀಶಕ್ತಿ ಸಂಘಗಳಿದ್ದು, ಸಂಘದ ಮಹಿಳೆಯರು ಇದುವರೆಗೆ ಸುಮಾರು 239 ಕೋಟಿ ರೂಪಾಯಿ ಆರ್ಥಿಕ ಚಟುವಟಿಕೆ ನಡೆಸಿದ್ದಾರೆ ಎಂದು ಪಂಚಾಯತ್ ರಾಜ್ ಆಯುಕ್ತೆ ಡಾ. ಅರುಂದತಿ ಚಂದ್ರಶೇಖರ್ ತಿಳಿಸಿದ್ದಾರೆ.
ಮೈಸೂರು ಜಿಲ್ಲಾ ಪಂಚಾಯತ್ನಲ್ಲಿ ದೀಪಾವಳಿ ಪ್ರಯುಕ್ತ ಹಮ್ಮಿಕೊಂಡಿದ್ದ ದೀಪ ಸಂಜೀವಿನಿ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು. ಜಿಲ್ಲೆಯಲ್ಲಿ 2,500 ಕ್ಕೂ ಅಧಿಕ ಮಹಿಳಾ ಸದಸ್ಯರಿದ್ದಾರೆ. ಇವರು ಆರ್ಥಿಕ ಚಟುವಟಿಕೆಯಲ್ಲಿ ತೊಡಗಿರುವುದು ಸಂತಸದ ಸಂಗತಿ ಎಂದರು. ಸ್ವ-ಸಹಾಯ ಸಂಘಗಳ ಮೂಲಕ ಗ್ರಾಮೀಣ ಭಾಗದಲ್ಲಿ ಕಸ ಸಂಗ್ರಹಿಸಿ ಗೊಬ್ಬರ ಮಾಡಿ ಪುನರ್ ಬಳಕೆ ಮಾಡುವುದರಿಂದ ಸಂಘಗಳು ಆರ್ಥಿಕವಾಗಿ ಸ್ವಾವಲಂಬನೆ ಸಾಧಿಸಲು ಸಾಧ್ಯವಾಗುತ್ತದೆ ಎಂದು ಸಲಹೆ ನೀಡಿದರು.
ಆಸ್ಪತ್ರೆಗಳಲ್ಲಿ ಬಳಕೆಯಾಗದೆ ಉಳಿಯುವ ಔಷಧಗಳನ್ನು ಸುರಕ್ಷಿತವಾಗಿ ಮರುಬಳಕೆ ಮಾಡಿದರೆ ಆರೋಗ್ಯ ಕ್ಷೇತ್ರದ ವೆಚ್ಚ…
ಹಾವೇರಿ ಜಿಲ್ಲೆಯ ರಾಣೆಬೆನ್ನೂರು ಭಾಗದಲ್ಲಿ ಅಡಿಕೆ ಬೆಳೆ ವೇಗವಾಗಿ ವಿಸ್ತರಿಸುತ್ತಿದ್ದು, ಉತ್ತಮ ಆದಾಯದ…
ಪಶ್ಚಿಮ ಘಟ್ಟದ ಅಪರೂಪದ ಕೋಳಿಜುಟ್ಟು ಕಾಡು ಹಣ್ಣು ಇದೀಗ ರೈತರ ತೋಟಗಳಲ್ಲೂ ಫಲ…
ಪಶ್ಚಿಮ ಘಟ್ಟದ ಅಪರೂಪದ ಕೋಳಿಜುಟ್ಟು ಹಣ್ಣು ಕಾಂಡದ ಮೇಲೆಯೇ ಗೊಂಚಲು ಗೊಂಚಲಾಗಿ ಬೆಳೆಯುವ…
ಬಂಗಾಳ ಕೊಲ್ಲಿಯ ವಾಯುಭಾರ ಕುಸಿತದ ಪರಿಣಾಮ ಒಡಿಶಾದ ಹಲವು ಜಿಲ್ಲೆಗಳಲ್ಲಿ ಭಾರಿ ಮಳೆ…
ಆಲಮಟ್ಟಿ ಕೃಷ್ಣಾ ಜಲಾಶಯದಲ್ಲಿ 114.896 ಟಿಎಂಸಿ ನೀರು ಸಂಗ್ರಹವಾಗಿದ್ದು, ಜಲಾಶಯ ಭರ್ತಿಯಾಗಲು ಕೆಲವೇ…