ಮೈಸೂರು ಜಿಲ್ಲೆಯಲ್ಲಿ 16,400ಕ್ಕೂ ಹೆಚ್ಚು ಸ್ವ-ಸಹಾಯ ಸ್ತ್ರೀಶಕ್ತಿ ಸಂಘಗಳಿದ್ದು, ಸಂಘದ ಮಹಿಳೆಯರು ಇದುವರೆಗೆ ಸುಮಾರು 239 ಕೋಟಿ ರೂಪಾಯಿ ಆರ್ಥಿಕ ಚಟುವಟಿಕೆ ನಡೆಸಿದ್ದಾರೆ ಎಂದು ಪಂಚಾಯತ್ ರಾಜ್ ಆಯುಕ್ತೆ ಡಾ. ಅರುಂದತಿ ಚಂದ್ರಶೇಖರ್ ತಿಳಿಸಿದ್ದಾರೆ.
ಮೈಸೂರು ಜಿಲ್ಲಾ ಪಂಚಾಯತ್ನಲ್ಲಿ ದೀಪಾವಳಿ ಪ್ರಯುಕ್ತ ಹಮ್ಮಿಕೊಂಡಿದ್ದ ದೀಪ ಸಂಜೀವಿನಿ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು. ಜಿಲ್ಲೆಯಲ್ಲಿ 2,500 ಕ್ಕೂ ಅಧಿಕ ಮಹಿಳಾ ಸದಸ್ಯರಿದ್ದಾರೆ. ಇವರು ಆರ್ಥಿಕ ಚಟುವಟಿಕೆಯಲ್ಲಿ ತೊಡಗಿರುವುದು ಸಂತಸದ ಸಂಗತಿ ಎಂದರು. ಸ್ವ-ಸಹಾಯ ಸಂಘಗಳ ಮೂಲಕ ಗ್ರಾಮೀಣ ಭಾಗದಲ್ಲಿ ಕಸ ಸಂಗ್ರಹಿಸಿ ಗೊಬ್ಬರ ಮಾಡಿ ಪುನರ್ ಬಳಕೆ ಮಾಡುವುದರಿಂದ ಸಂಘಗಳು ಆರ್ಥಿಕವಾಗಿ ಸ್ವಾವಲಂಬನೆ ಸಾಧಿಸಲು ಸಾಧ್ಯವಾಗುತ್ತದೆ ಎಂದು ಸಲಹೆ ನೀಡಿದರು.
ಅಸ್ಸಾಂನ ಗುಹಾಟಿ ಸಮೀಪದ 10 ಅರಣ್ಯ ಅಂಚಿನ ಗ್ರಾಮಗಳಲ್ಲಿ ಅಡಿಕೆ, ತೆಂಗು ಮತ್ತು…
ದೇಶದ ಪ್ರಸಕ್ತ ಮುಂಗಾರು ಬೆಳೆಗಳ ಬಿತ್ತನೆ ಪ್ರದೇಶ 1,086 ಲಕ್ಷ ಹೆಕ್ಟೇರ್ ದಾಟಿದ್ದರೂ…
ರಾಜ್ಯದಲ್ಲಿ ಜಾನುವಾರುಗಳಿಗೆ ಪೌಷ್ಟಿಕ ಪೂರಕ ಮೇವು ಒದಗಿಸಲು ₹3.78 ಕೋಟಿ ವೆಚ್ಚದಲ್ಲಿ 12…
ಕರಾವಳಿಯಲ್ಲಿ ಮೋಡದ ವಾತಾವರಣ ಹೆಚ್ಚಾಗಿದ್ದು, ಮಧ್ಯಾಹ್ನದ ನಂತರ ತೀರ ಮತ್ತು ಘಟ್ಟದ ಕೆಳಭಾಗಗಳಲ್ಲಿ…
“ಅರ್ಧ ಎಕರೆ ಇದ್ದರೂ ಕುಟುಂಬ ಜೀವನ ಮಾಡಬಹುದು” ಎನ್ನುವ ರೈತನ ಮಾತು, ಭೂಮಿ…
ಭಾರತ ಯುವ ದೇಶವಾಗಿದ್ದರೂ ಕೃಷಿಕರ ಸರಾಸರಿ ವಯಸ್ಸು 50–55 ವರ್ಷವಾಗಿದ್ದು, ಗ್ರಾಮೀಣ ಯುವಕರಲ್ಲಿ…