Advertisement
Categories: Uncategorized

ಇಂದು ನೂತನ ಸಚಿವರ ಪದಗ್ರಹಣ, 24 ಶಾಸಕರಿಗೆ ‘ಮಂತ್ರಿಭಾಗ್ಯ’

Share

 ಕರ್ನಾಟಕ ವಿಧಾನಸಭಾ ಚುನಾವಣೆಯಲ್ಲಿ  ಸ್ಪಷ್ಟ ಬಹುಮತದೊಂದಿಗೆ ಕಾಂಗ್ರೆಸ್ ಪಕ್ಷ ಸಿಎಂ ಆಯ್ಕೆಯಲ್ಲಿ ಎಚ್ಚರಿಕೆ ಹೆಜ್ಜೆಯನ್ನು ಇಟ್ಟಿತ್ತು. ಡಿಕೆ ಶಿವಕುಮಾರ್ ಮನವೊಲಿಕೆ ಮಾಡಿ ಸಿದ್ದರಾಮಯ್ಯ ಅವರನ್ನೇ ಸಿಎಂ ಮಾಡಲು ಯಶಸ್ವಿಯಾಗಿದ್ದ ಕೈ ಹೈಕಮಾಂಡ್​ಗೆ ಸಚಿವ ಸ್ಥಾನ ಹಂಚಿಕೆ ಕೂಡ ತಲೆನೋವು ತಂದಿತ್ತು. ಈ ನಡುವೆ ಕಳೆದ ಮೂರು ದಿನಗಳಿಂದ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಜೊತೆಗೆ ಡೆ​ಲ್ಲಿ ದೊರೆಗಳ ಜೊತೆ ಕುರ್ಚಿ ಹಂಚಿಕೆ ಮಾಡಿದ್ದಾರೆ. ನಿನ್ನೆ ತಡರಾತ್ರಿ ನೂತನ ಸಚಿವ ಪಟ್ಟಿಯನ್ನು ಬಿಡುಗಡೆ ಮಾಡಿದ್ದ ಕಾಂಗ್ರೆಸ್ ಎಲ್ಲಾ ಸಮುದಾಯ, ಪ್ರದೇಶಗಳಿಗೆ ಪ್ರಾತಿನಿಧ್ಯ ನೀಡಿ ಸಚಿವ ಸ್ಥಾನಗಳನ್ನು ಹಂಚಿಕೆ ಮಾಡಿದೆ. ಇದರ ನಡುವೆ ಇಂದು ಬೆಳಗ್ಗೆ 11:30ಕ್ಕೆ ರಾಜಭವನದ ಗಾಜಿನ ಮನೆಯಲ್ಲಿ ನೂತನ ಸಚಿವ ಪ್ರಮಾಣ ವಚನ ಕಾರ್ಯಕ್ರಮ ನಡೆಯಲಿದೆ.

Advertisement
Advertisement

ಯಾರಿಗೆಲ್ಲಾ ಸಚಿವ ಸ್ಥಾನ ಸಿಕ್ಕಿದೆ?

ಭೈರತಿ ಸುರೇಶ್, ಕೆ.ವೆಂಕಟೇಶ್, ಕೃಷ್ಣ ಬೈರೇಗೌಡ, ಡಾ.ಎಚ್.ಸಿ ಮಹದೇವಪ್ಪ, ಶಿವರಾಜ ತಂಗಡಗಿ, ನಾಗೇಂದ್ರ,  ಕೆ.ಎನ್. ರಾಜಣ್ಣ, ಮಂಕಾಳ ವೈದ್ಯ, ಎಂ.ಬಿ ಪಾಟೀಲ್, ಜಮೀರ್ ಅಹ್ಮದ್ ಖಾನ್, ಕೆ.ಜೆ ಜಾರ್ಜ್, ಸತೀಶ್ ಜಾರಕಿಹೊಳಿ, ಲಕ್ಷ್ಮಿ ಹೆಬ್ಬಾಳ್ಕರ್, ಶಿವಾನಂದ ಪಾಟೀಲ್, ಚಲುವರಾಯಸ್ವಾಮಿ, ಡಾ.ಎಂ.ಸಿ ಸುಧಾಕರ್.

ಪಿ.ನರೇಂದ್ರಸ್ವಾಮಿ, ಎಚ್.ಕೆ. ಪಾಟೀಲ್, ಮಧು ಬಂಗಾರಪ್ಪ, ಡಿ.ಸುಧಾಕರ್, ಭೋಸರಾಜು, ಈಶ್ವರ್‌ ಖಂಡ್ರೆ, ಎಸ್.ಎಸ್. ಮಲ್ಲಿಕಾರ್ಜುನ್, ಶರಣಬಸಪ್ಪ ದರ್ಶನಾಪುರ, ರಹೀಂ ಖಾನ್, ಶರಣ ಪ್ರಕಾಶ್ ಪಾಟೀಲ್, ಡಾ.ಜಿ ಪರಮೇಶ್ವರ್, ಪ್ರಿಯಾಂಕ್ ಖರ್ಗೆ, ಕೆ.ಹೆಚ್ ಮುನಿಯಪ್ಪ, ರಾಮಲಿಂಗಾರೆಡ್ಡಿ ಅವರಿಗೆ ಮಂತ್ರಿ ಸ್ಥಾನ ದೊರೆತಿದೆ.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಮಣ್ಣಿಲ್ಲದೇ ಅವಕಾಡೊ ಬೆಳೆ..! ಜೇನು ಸೇರಿಸಿದ ಕೃಷಿ ಈಗ ಹೊಸ ಟ್ರೆಂಡ್

2026 ರಲ್ಲಿ ಹೈಡ್ರೋಪೋನಿಕ್ ಅವಕಾಡೊ ಕೃಷಿ ಮತ್ತು ಜೇನು ಪರಾಗಸ್ಪರ್ಶದ ಸಂಯೋಜನೆ ಹೊಸ…

20 hours ago

ರೇಷ್ಮೆ ಗೂಡಿಗೆ 800 ರೂ.ವರೆಗೆ ಬೆಲೆ | ಚಾಮರಾಜನಗರದಲ್ಲಿ ರೈತರಿಗೆ ಲಾಭದಾಯಕ ಹಾದಿ

ಚಾಮರಾಜನಗರ ಜಿಲ್ಲೆಯಲ್ಲಿ ರೇಷ್ಮೆ ಗೂಡಿಗೆ ಕೆಜಿಗೆ 750ರಿಂದ 800 ರೂಪಾಯಿವರೆಗೆ ಬೆಲೆ ಸಿಗುತ್ತಿದೆ.…

20 hours ago

ಸ್ಥಳೀಯ ಚುನಾವಣೆಗಳಲ್ಲಿ ಇವಿಎಂಗೆ ಬ್ರೇಕ್ | ಬ್ಯಾಲೆಟ್ ಪೇಪರ್ ಮೂಲಕ ಮತದಾನಕ್ಕೆ ಸಚಿವ ಸಂಪುಟ ಹಸಿರು ನಿಶಾನೆ

ಕರ್ನಾಟಕದಲ್ಲಿ ಸ್ಥಳೀಯ ಸಂಸ್ಥೆಗಳ ಚುನಾವಣೆಗಳಲ್ಲಿ ಇವಿಎಂ ಬದಲಿಗೆ ಬ್ಯಾಲೆಟ್ ಪೇಪರ್ ಮೂಲಕ ಮತದಾನ…

20 hours ago

ಕೇಂದ್ರವು ಕೇರಳದ ರಬ್ಬರ್ ಕ್ಷೇತ್ರವನ್ನು ದುರ್ಬಲಗೊಳಿಸುತ್ತಿದೆ – ಆರೋಪ

ಕೇಂದ್ರ ಸರ್ಕಾರವು ರಾಜ್ಯದ ರಬ್ಬರ್ ಕೃಷಿಯನ್ನು ಈಶಾನ್ಯಕ್ಕೆ ಸ್ಥಳಾಂತರಿಸುವ ಮೂಲಕ ರಬ್ಬರ್ ಕ್ಷೇತ್ರವನ್ನು…

20 hours ago

ಅಡಿಕೆ ಮಾರುಕಟ್ಟೆ ಸಮೀಕರಣ : ಬೆಲೆ ನಿರ್ಧಾರದ ಹಿಂದಿನ ಅರ್ಥಶಾಸ್ತ್ರ ಮತ್ತು ಮನೋವಿಜ್ಞಾನ

ಅಡಿಕೆ ಮಾರುಕಟ್ಟೆ ಎಂದರೆ ಕೇವಲ ಕೃಷಿ ಉತ್ಪನ್ನಗಳ ವಿನಿಮಯ ಕೇಂದ್ರವಲ್ಲ; ಅದೊಂದು ಸಂಕೀರ್ಣವಾದ…

1 day ago

ಅಡಿಕೆ ಕಳ್ಳಸಾಗಣೆ ಜಾಲಕ್ಕೆ ಮಿಝೋರಂ ಸರ್ಕಾರದ ಬಿಗಿ ಹಿಡಿತ – ಅಡಿಕೆ ಮಾರುಕಟ್ಟೆ ಚೇತರಿಕೆ ಸಾಧ್ಯತೆ

ಮಿಝೋರಂ ಸರ್ಕಾರವು ಅಡಿಕೆ ಕಳ್ಳಸಾಗಣೆ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವುದಾಗಿ ಘೋಷಿಸಿದೆ. ಯಾವುದೇ…

1 day ago