Advertisement
MIRROR FOCUS

25 ಲಕ್ಷ ಭಕ್ತರಿಂದ ಹಾಸನಾಂಬೆ ದೇವಿಯ ದರ್ಶನ | 20 ಕೋಟಿ ಆದಾಯ

Share

ಹಾಸನದಲ್ಲಿ ನಡೆಯುತ್ತಿರುವ ಹಾಸನಾಂಬ ಹಾಗೂ ಸಿದ್ದೇಶ್ವರ ಸ್ವಾಮಿ ಜಾತ್ರಾ ಮಹೋತ್ಸವದ ಸಾರ್ವಜನಿಕ ದರ್ಶನದ ಅಂತಿಮ ದಿನ ಸಾರಿಗೆ ಹಾಗೂ ಮುಜರಾಯಿ ಇಲಾಖೆ ಸಚಿವ ರಾಮಲಿಂಗಾರೆಡ್ಡಿ ಆಗಮಿಸಿ ದೇವರ ದರ್ಶನ ಪಡೆದರು.

1200 ವರ್ಷಗಳ ಇತಿಹಾಸ ಹೊಂದಿರುವ ಹಾಸನಾಂಬ ದೇವಾಲಯಕ್ಕೆ ರಾಜ್ಯ ಹೊರ ರಾಜ್ಯಗಳಿಂದ ಭಕ್ತಾದಿಗಳು ಆಗಮಿಸಿ ದೇವರ ದರ್ಶನ ಪಡೆಯುತ್ತಿದ್ದು, ಈ ಬಾರಿ ಇಂದಿಗೆ 25 ಲಕ್ಷ ಮೀರಿ ಭಕ್ತರು ದೇವರ ದರ್ಶನ ಪಡೆದಿದ್ದಾರೆ ಎಂದು ಮಾಹಿತಿ ನೀಡಿದರು. ಹಾಸನ ಜಿಲ್ಲಾ ಉಸ್ತುವಾರಿ ಸಚಿವ ಕೃಷ್ಣಭೈರೇಗೌಡ ಹಾಗೂ ಜಿಲ್ಲಾ ಮಟ್ಟದ ಎಲ್ಲಾ ಅಧಿಕಾರಿಗಳು ಹಾಗೂ ಸಿಬ್ಬಂದಿಗಳ ಸಹಕಾರದಿಂದ ಶಾಂತಿಯುತವಾಗಿ ದೇವರ ದರ್ಶನ ನಡೆದಿದ್ದು, ಹುಂಡಿ ಹಣ ಹೊರತುಪಡಿಸಿ ಈಗಾಗಲೇ 20 ಕೋಟಿ ಆದಾಯ ದೇವಾಲಯಕ್ಕೆ ಬಂದಿದೆ ಅದನ್ನು ದೇವಾಲಯದ ಖಾತೆಯಲ್ಲಿ ಇರಿಸಲು ಜಿಲ್ಲಾಧಿಕಾರಿಗೆ ಸೂಚಿಸಲಾಗಿದೆ ಎಂದರು.‌ ಹಾಸನಾಂಬೆಯ ದರ್ಶನ ಪಡೆದ ನಂತರ ಅವರು, ಟಿಕೆಟ್ ಹಾಗೂ ಪ್ರಸಾದ ಮಾರಾಟದಿಂದ 25 ಕೋಟಿ ರೂಪಾಯಿ ಸಂಗ್ರಹವಾಗಿದೆ. ಈ ಹಣ ದೇವಸ್ಥಾನದ ಖಾತೆಯಲ್ಲೇ ಇರುತ್ತದೆ ಎಂದು ಅವರು ಹೇಳಿದರು. ಪ್ರತಿದಿನ ಕೃಷಿ-ಗ್ರಾಮೀಣ-ಪರಿಸರ ಹಾಗೂ ಇತರ ಮಾಹಿತಿಗಾಗಿ  ನಮ್ಮ “ದ ರೂರಲ್‌ ಮಿರರ್.ಕಾಂ”WhatsApp Channel  ಗೆ ಇಲ್ಲಿ ಕ್ಲಿಕ್‌ ಮಾಡಿ.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಚಿಕಿತ್ಸೆ ಮುಗಿದರೂ ಕ್ಯಾನ್ಸರ್ ಅಪಾಯ ಏಕೆ ಮುಗಿಯುವುದಿಲ್ಲ?

 ಕ್ಯಾನ್ಸರ್ ಚಿಕಿತ್ಸೆ ಯಶಸ್ವಿಯಾಗಿ ಪೂರ್ಣಗೊಂಡ ನಂತರವೂ ವರ್ಷಗಳ ಬಳಿಕ ಮತ್ತೆ ರೋಗ ಕಾಣಿಸಿಕೊಳ್ಳುವುದಕ್ಕೆ…

7 hours ago

‌ ಭೂಮಿಗೆ ಬಿದ್ದ ಪ್ಲಾಸ್ಟಿಕ್ ಕರಗುವಂತೆ ಮಾಡಬಹುದು…!, ಇದು ಪ್ಲಾಸ್ಟಿಕ್ ಮಾಲಿನ್ಯಕ್ಕೆ ಪರಿಹಾರವೇ?

ಪ್ರಕೃತಿಯಲ್ಲಿ ಇರುವ ಡಿಎನ್‌ಎ, ಪ್ರೋಟೀನ್‌ಗಳಂತೆ ಪ್ಲಾಸ್ಟಿಕ್‌ಗಳನ್ನೂ ಕೂಡಾ ನಿಗದಿತ ಅವಧಿಯಲ್ಲಿ ಸ್ವಯಂ ಕರಗುವಂತೆ…

7 hours ago

2026 ರಲ್ಲಿ ಕೃಷಿ ಕ್ಷೇತ್ರ ಸ್ಥಿರತೆ , ಆದರೆ ಅಸಮಾನತೆ ಮುಂದುವರಿಕೆ

2026ರಲ್ಲಿ ಕೃಷಿ ಕ್ಷೇತ್ರ ಸ್ಥಿರಗೊಳ್ಳುವ ನಿರೀಕ್ಷೆಯಿದ್ದರೂ, ವಿವಿಧ ಬೆಳೆಗಳ ನಡುವೆ ಅಸಮಾನ ಸ್ಥಿತಿಗಳು…

8 hours ago

ಶಾಖದ ಅಲೆಗಳ ಮುನ್ಸೂಚನೆಗೆ ವಿಜ್ಞಾನಿಗಳಿಂದ ಹೊಸ ಅಧ್ಯಯನ

ವಿಶ್ವಾದ್ಯಂತ ಶಾಖದ ಅಲೆಗಳು ತೀವ್ರಗೊಳ್ಳುತ್ತಿರುವ ಸಂದರ್ಭದಲ್ಲಿ, ಮ್ಯಾಸಚೂಸೆಟ್ಸ್ ಇನ್ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ (MIT)…

8 hours ago

ಕೃಷಿ ಭೂಮಿಯಲ್ಲಿರುವ ವಿದ್ಯುತ್ ಕಂಬಕ್ಕೆ ಹೊಸ ನಿಯಮ

ಗ್ರಾಮೀಣ ವಿದ್ಯುದ್ದೀಕರಣವನ್ನು ಬಲಪಡಿಸಲು ಮತ್ತು ಸಾರ್ವಜನಿಕ ಉಪಯುಕ್ತತೆ ಮೂಲಸೌಕರ್ಯಕ್ಕಾಗಿ ಭೂಮಿಯನ್ನು ಬಳಸಿದ ರೈತರಿಗೆ…

8 hours ago

ಬಿಪಿ ಕಾಯಿಲೆ ಇರುವವರಿಗೆ ಇಲ್ಲಿದೆ ಕೆಲವು ಆರೋಗ್ಯಕರ ಟಿಪ್ಸ್

ದೇಹದಲ್ಲಿ ರಕ್ತದೊತ್ತಡ ಹೆಚ್ಚಾಗಿ ಬಿಟ್ಟರೆ ಅಂದರೆ ನಿಯಂತ್ರಣ ತಪ್ಪಿದರೆ ವಿವಿಧ ಸಮಸ್ಯೆ ಉಂಟಾಗುತ್ತದೆ. ಮನುಷ್ಯನ…

8 hours ago