Advertisement
ಪ್ರಮುಖ

#Congress | ಕಾಂಗ್ರೆಸ್‌ನಲ್ಲಿ ಮೇಲ್ನೋಟಕ್ಕಷ್ಟೆ ಒಗ್ಗಟ್ಟು, ಒಳಗೊಳಗೆ ಬಿಕ್ಕಟ್ಟು..? | ಸಚಿವರ ವಿರುದ್ಧ ಸಿಎಂಗೆ ಕಾಂಗ್ರೆಸ್ ನ 25 ಶಾಸಕರ ದೂರು.. |

Share

ರಾಜ್ಯದಲ್ಲಿ ಕಾಂಗ್ರೆಸ್ #Congress ಸರ್ಕಾರ ಅಧಿಕಾರಕ್ಕೆ ಬಂದು 2 ತಿಂಗಳು ಕಳೆದಿಯಷ್ಟೇ. ಈಗಾಗಲೇ ಶಾಸಕರ ಮದ್ಯೆ ವೈಮನಸ್ಸು ಉಂಟಾಗಿದೆ. ಇದರ ಜೊತೆಗೆ ವಿರೋಧ ಪಕ್ಷಗಳು ಸರ್ಕಾರ ಹೆಚ್ಚು ದಿನ ಉಳಿಯೋದಿಲ್ಲ ಎನ್ನುವ ಮಾತುಗಳನ್ನು ಆಡುತ್ತಿದ್ದಾರೆ. ಕರ್ನಾಟಕ  ಕಾಂಗ್ರೆಸ್‌ನಲ್ಲೀಗ ಬಿಕ್ಕಟ್ಟಿನ ಪರಿಸ್ಥಿತಿ ಎದುರಾಗಿದೆ. ಸಿದ್ದರಾಮಯ್ಯ ಬೆಂಬಲಿತ ಹಿರಿಯ ಶಾಸಕರಿಂದ ಪಕ್ಷದ ಸಚಿವರ ವಿರುದ್ಧವೇ ಸಿಎಂಗೆ ದೂರು ನೀಡಲಾಗಿದೆ ಎಂದು ಮೂಲಗಳು ತಿಳಿಸಿವೆ.

ಬಿ.ಕೆ. ಹರಿಪ್ರಸಾದ್ ಈಚೆಗೆ ಸಿಎಂ ಕೆಳಗಿಳಿಸೋದು ಗೊತ್ತು, ಆಯ್ಕೆ ಮಾಡೋದು ಗೊತ್ತು ಎಂದು ಹೇಳಿಕೆ ನೀಡಿದ್ದರು. ತಮಗೆ ಸಚಿವ ಸ್ಥಾನ ಸಿಗದಿದ್ದ ಬಗ್ಗೆ ಈ ರೀತಿ ಅಸಮಾಧಾನ ಹೊರಹಾಕಿದ್ದರೆ. ಇದರ ಬೆನ್ನಲ್ಲೇ ಪಕ್ಷದ ಸಚಿವರ ವಿರುದ್ಧ ಹಿರಿಯ ಶಾಸಕರು ಅಸಮಾಧಾನ ಹೊರಹಾಕಿ ಸಿಎಂ ಮುಂದೆ ಹೋಗಿದ್ದಾರೆ. ಸರ್ಕಾರ ರಚನೆಯಾದ 2 ತಿಂಗಳಲ್ಲೇ ಅಸಮಾಧಾನ ಸ್ಫೋಟಿಸಿದ್ದು, ಶಾಸಕಾಂಗ ಪಕ್ಷದ ಸಭೆ ಕರೆಯುವಂತೆ ಶಾಸಕರು ಒತ್ತಾಯಿಸಿದ್ದಾರೆ. ಇದೇ ಜು.27ಕ್ಕೆ ಸಭೆ ಕರೆಯಲಾಗಿದೆ. ಕಾಂಗ್ರೆಸ್‌ನಲ್ಲಿ ಎಲ್ಲವೂ ಸರಿ ಇಲ್ಲ ಎಂಬುದಕ್ಕೆ ಈ ಬೆಳವಣಿಗೆ ನಿದರ್ಶನದಂತೆ ತೋರುತ್ತಿದೆ.

ಈ ಬೆಳವಣಿಗೆ ‘ಕೈ’ ಪಾಳಯದಲ್ಲಿ ನಾನಾ ಚರ್ಚೆಗೆ ಗ್ರಾಸವಾಗಿದೆ. ಕಾಂಗ್ರೆಸ್‌ನಲ್ಲಿ ಮೇಲ್ನೋಟಕ್ಕಷ್ಟೆ ಒಗ್ಗಟ್ಟು, ಒಳಗೊಳಗೆ ಬಿಕ್ಕಟ್ಟು ಎಂಬ ಪರಿಸ್ಥಿತಿ ಇದೆಯಾ? ಮನೆಯೊಂದು ಮೂರು ಬಾಗಿಲು ಎಂಬಂತಾಯ್ತಾ ಕಾಂಗ್ರೆಸ್ ಸ್ಥಿತಿ? ಸಿದ್ದರಾಮಯ್ಯ ವರ್ಸಸ್ ಅದರ್ಸ್ ಫೈಟ್ ಸಹ ಪಕ್ಷ ಹಾಗೂ ಸರ್ಕಾರದ ಮಟ್ಟದಲ್ಲಿ ಒಳಗೊಳಗೆ ಕೆಲಸ ಶುರು ಮಾಡಿದೆಯಾ ಎಂಬ ಪ್ರಶ್ನೆಗಳು ಹುಟ್ಟಿಕೊಂಡಿವೆ.

Advertisement

ಇದು ಸಚಿವ ಸ್ಥಾನ ವಂಚಿತ ಮಾಜಿ ಸಚಿವರು ಹಾಗೂ ಹಿರಿಯ ಶಾಸಕರ ಅಸಮಾಧಾನ ಎನ್ನಲಾಗುತ್ತಿದೆ. ಸಚಿವ ಸ್ಥಾನವೂ ಸಿಗಲಿಲ್ಲಾ. ಅತ್ತ ಹಿರಿತನಕ್ಕೆ ಗೌರವವೂ ಸಿಗುತ್ತಿಲ್ಲಾ. ಸಚಿವರಾಗಬೇಕಿದ್ದವರು ಅದನ್ನು ಕಳೆದುಕೊಂಡಿದ್ದೇವೆ. ಸಚಿವರಾದವರು ನಮ್ಮ ಹಿರಿತನಕ್ಕೆ ಗೌರವ ಕೊಡುತ್ತಿಲ್ಲಾ. ನಾವೇ ಆಗಬೇಕಿದ್ದ ಸಚಿವ ಸ್ಥಾನ ಇವರಿಗೆ ಸಿಕ್ಕಿದೆ. ನಮಗೆ ಗೌರವ ಸಿಗುತ್ತಿಲ್ಲಾ ಎನ್ನುವುದು ಅವರ ಅಸಮಾಧಾನ ಎಂದು ಮೂಲಗಳು ತಿಳಿಸಿವೆ. ನಮ್ಮ ಸ್ಥಾನದಲ್ಲಿ ಅವರು, ಅವರ ಸ್ಥಾನದಲ್ಲಿ ನಾವು. ನಮ್ಮ ಹಿರಿತನಕ್ಕೆ ಗೌರವ ಇಲ್ಲ. ಇದು ಸಚಿವ ಸ್ಥಾನ ವಂಚಿತ ಹಿರಿಯ ಶಾಸಕ ಹಾಗೂ ಮಾಜಿ ಸಚಿವರ ಅಸಮಾಧಾನದ ಮೂಲಗಳು ಮಾಹಿತಿ ನೀಡಿವೆ.

(Source :Online Network )

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಹಲಸಿನ ಹಾಲಿನಿಂದ ವಸಡು ರೋಗಕ್ಕೆ ಚಿಕಿತ್ಸೆ…? ಬ್ರೆಜಿಲ್‌ ವಿಜ್ಞಾನಿಗಳ ಹೊಸ ಸಂಶೋಧನೆ ಆಶಾಭರವಸೆ ಮೂಡಿಸಿದೆ

ಹಲಸಿನ ಹಾಲು, ದಾಳಿಂಬೆ ಸಿಪ್ಪೆಯ ಸಾರ ಮತ್ತು ಸಿಮ್ವಾಸ್ಟಾಟಿನ್‌ ಬಳಸಿ ವಿಜ್ಞಾನಿಗಳು ವಸಡು…

12 hours ago

ಅಡಿಕೆಗೆ ಬ್ಯಾನ್ ಅಲ್ಲ… ಕಲಬೆರಕೆ ಅಡಿಕೆಗೆ ಬ್ಯಾನ್ ಆಗಬೇಕು..! – ಮಲೆನಾಡಿನ ಅಡಿಕೆಗೆ ಪ್ರತ್ಯೇಕ ಮಾರುಕಟ್ಟೆ ಅಗತ್ಯ

ಅಡಿಕೆ ನಿಷೇಧಿಸುವ ಬದಲು ಕಲಬೆರಕೆ ಅಡಿಕೆ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು ಹಾಗೂ…

15 hours ago

ಬೆಲೆ ಕುಸಿದಾಗ ನಷ್ಟ ಬೇಡ – ರಂಬುಟಾನ್‌ ಫ್ರೀಜ್‌ ಮಾಡಿ, ನಂತರ ಮಾರಾಟ ಮಾಡಿ..! ಕೃಷಿಕನ ಹೊಸ ಪ್ರಯೋಗ

ರಂಬುಟಾನ್‌ ಬೆಲೆ ಕುಸಿದಾಗ ಹಣ್ಣನ್ನು ಫ್ರೀಜ್‌ ಮಾಡಿ ನಂತರ ಮಾರಾಟ ಮಾಡಿದರೆ ಉತ್ತಮ…

16 hours ago

ಚೆಸ್‌ ಬೋರ್ಡ್‌ನ ಆಚೆಗೂ ಗೆಲುವು – ಕಾಪುವಿನಲ್ಲಿ ಚೆಸ್ ಹಬ್ಬ, ವಿದ್ಯಾರ್ಥಿಗಳ ಕನಸುಗಳಿಗೆ ವೇದಿಕೆ | ಗ್ರಾಮೀಣ ಕರ್ನಾಟಕದಲ್ಲಿಯೂ ಬೆಳೆಯುತ್ತಿರುವ ಹೊಸ ಕ್ರೀಡಾ ಸಂಸ್ಕೃತಿ

ಕಾಪುವಿನಲ್ಲಿ ನಡೆಯುತ್ತಿರುವ ಕರ್ನಾಟಕ ಸ್ಟೇಟ್ ಸ್ಕೂಲ್ ಚೆಸ್ ಚಾಂಪಿಯನ್‌ಶಿಪ್‌ನಲ್ಲಿ 400ಕ್ಕೂ ಹೆಚ್ಚು ವಿದ್ಯಾರ್ಥಿಗಳು…

23 hours ago

ಕಾಪುವಿನಲ್ಲಿ ರಾಜ್ಯಮಟ್ಟದ ಶಾಲಾ ಚೆಸ್ ಚಾಂಪಿಯನ್‌ಶಿಪ್‌ಗೆ ಚಾಲನೆ – 400ಕ್ಕೂ ಅಧಿಕ ಪ್ರತಿಭೆಗಳು ಭಾಗಿ, 24 ಮಂದಿಗೆ ರಾಷ್ಟ್ರಮಟ್ಟದ ಅವಕಾಶ

ಕಾಪುವಿನಲ್ಲಿ ಆರಂಭವಾದ ಕರ್ನಾಟಕ ರಾಜ್ಯಮಟ್ಟದ ಶಾಲಾ ಚೆಸ್ ಚಾಂಪಿಯನ್‌ಶಿಪ್‌ನಲ್ಲಿ 400ಕ್ಕೂ ಹೆಚ್ಚು ವಿದ್ಯಾರ್ಥಿಗಳು…

1 day ago

34 ಟನ್ ಅಡಿಕೆ ವಂಚನೆ – ಅಸ್ಸಾಂ ವ್ಯಾಪಾರಿಗಳಿಗೆ ಹರಿಯಾಣದಲ್ಲಿ ವಂಚನೆ..!

ಅಸ್ಸಾಂನ ಇಬ್ಬರು ಅಡಿಕೆ ವ್ಯಾಪಾರಿಗಳಿಗೆ ಸೇರಿದ ₹1.12 ಕೋಟಿ ಮೌಲ್ಯದ 34 ಟನ್…

1 day ago