ಪಟಾಕಿಗಳಿಂದ ಕಣ್ಣಿನ ಗಾಯ ಏರಿಕೆ, ಕೆಲವರಿಗೆ ಶಾಶ್ವತ ದೃಷ್ಟಿಹಾನಿ | 250 ಕ್ಕೂ ಹೆಚ್ಚು ಜನರ ಕಣ್ಣಿಗೆ ಹಾನಿ

October 23, 2025
8:00 PM

ಬೆಂಗಳೂರಿನಲ್ಲಿ ದೀಪಾವಳಿ ಸಮಯದಲ್ಲಿ ಪಟಾಕಿಗಳಿಗೆ ಸಂಬಂಧಿಸಿದ ಕಣ್ಣಿನ ಗಾಯಗಳ ಪ್ರಕರಣಗಳ ಸಂಖ್ಯೆ ಏರಿಕೆಯಾಗಿದೆ. ಸುಮಾರು 250 ಕ್ಕೂ ಹೆಚ್ಚು ಜನರ ಕಣ್ಣಿಗೆ ಹಾನಿ ಉಂಟಾಗಿದ್ದು, ಮಿಂಟೋ, ನಾರಾಯಣ ನೇತ್ರಾಲಯ ಸೇರಿದಂತೆ ವಿವಿಧ ಆಸ್ಪತ್ರೆಗಳಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಕೆಲವರು ಶಾಶ್ವತವಾಗಿ ದೃಷ್ಟಿಯನ್ನು ಕಳೆದುಕೊಂಡಿದ್ದಾರೆ.  ಒಟ್ಟು ಪ್ರಕರಣಗಳಲ್ಲಿ ಶೇಕಡ 60ಕ್ಕಿಂತ ಹೆಚ್ಚುಮಕ್ಕಳು ಒಳಗೊಂಡಿರುವುದರ ಬಗ್ಗೆ ನಾರಾಯಣ ನೇತ್ರಾಲಯ ಕಳವಳ ವ್ಯಕ್ತಪಡಿಸಿದೆ. ಅಕ್ಟೋಬರ್ 19  ರಿಂದ 90 ರೋಗಿಗಳು ಚಿಕಿತ್ಸೆ ಪಡೆದಿದ್ದು, ಇವರಲ್ಲಿ 46 ಮಕ್ಕಳು ಸೇರಿದ್ದಾರೆ. ಮಿಂಟೋ ಆಸ್ಪತ್ರೆಯಲ್ಲಿ 37, ಶಂಕರ ಕಣ್ಣಿನ ಆಸ್ಪತ್ರೆಯಲ್ಲಿ 35 ಸೇರಿದಂತೆ ವಿವಿಧ ಆಸ್ಪತ್ರೆಗಳಲ್ಲಿ ಹಲವು ಪ್ರಕರಣಗಳು ದಾಖಲಾಗಿವೆ. ಪ್ರತಿದಿನ ಕೃಷಿ-ಗ್ರಾಮೀಣ-ಪರಿಸರ ಹಾಗೂ ಇತರ ಮಾಹಿತಿಗಾಗಿ  ನಮ್ಮ “ದ ರೂರಲ್‌ ಮಿರರ್.ಕಾಂ”WhatsApp Channel  ಗೆ ಇಲ್ಲಿ ಕ್ಲಿಕ್‌ ಮಾಡಿ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು[email protected] ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

ಇದನ್ನೂ ಓದಿ

ಭಾರೀ ಮಳೆಯ ಎಚ್ಚರಿಕೆ : 24 ಗಂಟೆ ಸನ್ನದ್ಧವಾಗಿರಲು ಡಿಸಿ ಸೂಚನೆ, ಭೂಕುಸಿತ ಪ್ರದೇಶಗಳ ಮೇಲೆ ಕಟ್ಟೆಚ್ಚರ
August 2, 2026
7:24 AM
by: ದ ರೂರಲ್ ಮಿರರ್.ಕಾಂ
ಹುಬ್ಬಳ್ಳಿಯಲ್ಲಿ ಹಲಸು ಮೇಳಕ್ಕೆ ಚಾಲನೆ – 50ಕ್ಕೂ ಹೆಚ್ಚು ಮಳಿಗೆಗಳು, ಹಲಸಿನ ಬಿರಿಯಾನಿಯಿಂದ ಕಬಾಬ್‌ವರೆಗೆ ಸವಿಯುವ ಅವಕಾಶ
August 2, 2026
7:14 AM
by: ದ ರೂರಲ್ ಮಿರರ್.ಕಾಂ
ರಾಜ್ಯಾದ್ಯಂತ ಆರ್ಭಟಿಸುತ್ತಿರುವ ವರುಣ – ಭದ್ರಾ-ನೇತ್ರಾವತಿ ಅಪಾಯದ ಮಟ್ಟ ಮೀರಿ ಪ್ರವಾಹ
August 2, 2026
6:58 AM
by: ದ ರೂರಲ್ ಮಿರರ್.ಕಾಂ
ಶಿರಾಡಿ ಘಾಟ್‌ನಲ್ಲಿ ಭೂಕುಸಿತ – ರೈಲು ಸಂಚಾರಕ್ಕೆ ತಾತ್ಕಾಲಿಕ ಅಡ್ಡಿ
August 2, 2026
6:30 AM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror