ರಾಜ್ಯದಲ್ಲಿದ್ದ 56 ಲಕ್ಷ ಕಟ್ಟಡ ಕಾರ್ಮಿಕರ ಕಾರ್ಡ್ಗಳನ್ನು ತಪಾಸಣೆ ನಡೆಸಿ 26 ಲಕ್ಷ ನಕಲಿ ಕಾರ್ಡ್ಳನ್ನು ರದ್ದುಪಡಿಸಲಾಗಿದೆ ಎಂದು ಕಾರ್ಮಿಕ ಸಚಿವ ಸಂತೋಷ ಲಾಡ್ ವಿಧಾನ ಸಭೆಯಲ್ಲಿ ತಿಳಿಸಿದ್ದಾರೆ. ಸದಸ್ಯರಾದ ಮಹೇಶ ಟೆಂಗಿನಕಾಯಿ ಅವರ ಚುಕ್ಕೆಗುರುತಿನ ಪ್ರಶ್ನೆಗೆ ಉತ್ತರಿಸಿದ ಅವರು ಇನ್ಮುಂದೆಯೂ ನಕಲಿ ಕಾರ್ಡ್ಗಳನ್ನು ತಪಾಸಣೆ ನಡೆಸಿ ರದ್ದುಪಡಿಸಲಾಗುವುದು ಎಂದು ಹೇಳಿದ್ದಾರೆ. 2022 ರಿಂದ ಈವರೆಗೆ ಮದುವೆಗೆ ಧನ ಸಹಾಯ ಕೋರಿ 1,57,174 ಅರ್ಜಿಗಳು ಬಂದಿದ್ದು, 1,06,091 ಅರ್ಜಿಗಳನ್ನು ಮಂಜೂರು ಮಾಡಲಾಗಿದೆ ಎಂದರು.
ಬಿ.ಎಸ್ಸಿ. ಕೃಷಿ ಪದವೀಧರರಿಗೆ ಸರ್ಕಾರಿ ಉದ್ಯೋಗ, ಖಾಸಗಿ ಕಂಪನಿಗಳು, ಬ್ಯಾಂಕಿಂಗ್, ಸಂಶೋಧನೆ ಮತ್ತು…
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ 2026-27ನೇ ಸಾಲಿನ ಹವಾಮಾನ ಆಧಾರಿತ ಬೆಳೆವಿಮೆ ಯೋಜನೆಯಡಿ ಅಡಿಕೆ…
ಮಧ್ಯಪ್ರದೇಶದಲ್ಲಿ ಹೊಸ ತಿರುವಿಕೆ ಪರಿಣಾಮ: ಕರಾವಳಿ, ಮಲೆನಾಡಿನಲ್ಲಿ ಮಳೆ ಚುರುಕು ಸಾಧ್ಯತೆ ಕರ್ನಾಟಕದ…
ಕಡಿಮೆ ಸಂಪನ್ಮೂಲ ಬಳಸಿ ಹೆಚ್ಚು ಉತ್ಪಾದನೆ ಪಡೆಯಲು ಸ್ಮಾರ್ಟ್ ಸಂಪನ್ಮೂಲ ನಿರ್ವಹಣೆ ಅಗತ್ಯವಾಗಿದೆ.…
ತೀವ್ರ ಬರ ಮತ್ತು ಉಷ್ಣಾಂಶದಿಂದ ಇಂಗ್ಲೆಂಡ್ನಲ್ಲಿ ಕೃಷಿ ಉತ್ಪಾದನೆ ಕುಸಿದಿದ್ದು, ಆಹಾರ ಕೊರತೆ…
ಕರಾವಳಿ ಜಿಲ್ಲೆಗಳಲ್ಲಿ ಸಣ್ಣ ಅವಧಿಯ ಸಾಮಾನ್ಯ ಮಳೆ ಮಾತ್ರ; ಮಲೆನಾಡಿನಲ್ಲಿ ಮಳೆ ಕಡಿಮೆಯಾಗುವ…