ರಾಜ್ಯದಲ್ಲಿದ್ದ 56 ಲಕ್ಷ ಕಟ್ಟಡ ಕಾರ್ಮಿಕರ ಕಾರ್ಡ್ಗಳನ್ನು ತಪಾಸಣೆ ನಡೆಸಿ 26 ಲಕ್ಷ ನಕಲಿ ಕಾರ್ಡ್ಳನ್ನು ರದ್ದುಪಡಿಸಲಾಗಿದೆ ಎಂದು ಕಾರ್ಮಿಕ ಸಚಿವ ಸಂತೋಷ ಲಾಡ್ ವಿಧಾನ ಸಭೆಯಲ್ಲಿ ತಿಳಿಸಿದ್ದಾರೆ. ಸದಸ್ಯರಾದ ಮಹೇಶ ಟೆಂಗಿನಕಾಯಿ ಅವರ ಚುಕ್ಕೆಗುರುತಿನ ಪ್ರಶ್ನೆಗೆ ಉತ್ತರಿಸಿದ ಅವರು ಇನ್ಮುಂದೆಯೂ ನಕಲಿ ಕಾರ್ಡ್ಗಳನ್ನು ತಪಾಸಣೆ ನಡೆಸಿ ರದ್ದುಪಡಿಸಲಾಗುವುದು ಎಂದು ಹೇಳಿದ್ದಾರೆ. 2022 ರಿಂದ ಈವರೆಗೆ ಮದುವೆಗೆ ಧನ ಸಹಾಯ ಕೋರಿ 1,57,174 ಅರ್ಜಿಗಳು ಬಂದಿದ್ದು, 1,06,091 ಅರ್ಜಿಗಳನ್ನು ಮಂಜೂರು ಮಾಡಲಾಗಿದೆ ಎಂದರು.
ತೆಂಗು–ಅಡಿಕೆ ತೋಟಗಳ ನಡುವೆ ಅರಿಶಿಣ, ಏಲಕ್ಕಿ, ಮೆಣಸು ಬೆಳೆದು ತುಮಕೂರು ಜಿಲ್ಲೆಯ ರೈತರು…
ಮುಂಗಾರು ಮಳೆಯ ಕೊರತೆ ಎದುರಿಸುತ್ತಿರುವ ರಾಜ್ಯದ ಹಲವು ಭಾಗಗಳಲ್ಲಿ ಮಳೆ ಹೆಚ್ಚಿಸಲು ಸರ್ಕಾರ…
ಕಸ್ತೂರಿ ರಂಗನ್ ವರದಿ ಜಾರಿಗೆ ಕರ್ನಾಟಕ ಸರ್ಕಾರ ಅವಕಾಶ ನೀಡುವುದಿಲ್ಲ ಎಂದು ಶಿಕ್ಷಣ…
ಭಾರತದ 126 ಪ್ರಮುಖ ನಗರಗಳ ಹವಾಮಾನ ಸಿದ್ಧತೆಯನ್ನು ಅಳೆಯಲಾಗಿದ್ದರೂ, 2021ರ ಮೌಲ್ಯಮಾಪನದಲ್ಲಿ ರಾಷ್ಟ್ರೀಯ…
ಭಾರತದ ಕಾಫಿ ರಫ್ತು ಗಳಿಕೆ 2021-22ರ ಸುಮಾರು 1 ಶತಕೋಟಿ ಡಾಲರ್ನಿಂದ 2025-26ರಲ್ಲಿ…
ಮೀನಿನ ಮುಳ್ಳು ಮತ್ತು ಹುರುಪೆಯನ್ನು ವೈಜ್ಞಾನಿಕವಾಗಿ ಸಂಸ್ಕರಿಸಿ ಹಲ್ಲುಗಳ ಪುನರ್ ನಿರ್ಮಾಣ ಹಾಗೂ…