ಕೇಂದ್ರ ಸರ್ಕಾರಿ ಸ್ವಾಮ್ಯದ ಭಾರತ್ ಸಂಚಾರ್ ನಿಗಮ (ಬಿಎಸ್ಎನ್ಎಲ್ ) ಪ್ರಸ್ತುತ ಹಣಕಾಸು ವರ್ಷದ ಮೂರನೇ ಅವಧಿಯಲ್ಲಿ 269 ಕೋಟಿ ರೂಪಾಯಿ ಲಾಭ ದಾಖಲಿಸಿದೆ. ಇದು ದೂರಸಂಪರ್ಕ ಸೇವೆಯಲ್ಲಿ ಸರ್ಕಾರಕ್ಕಿರುವ ಬದ್ಧತೆಯನ್ನು ತೋರಿಸುತ್ತದೆ ಎಂದು ಕೇಂದ್ರ ಸಂಪರ್ಕ ಖಾತೆ ಸಚಿವ ಜ್ಯೋತಿರಾದಿತ್ಯ ಸಿಂಧ್ಯಾ ತಿಳಿಸಿದ್ದಾರೆ. ದೆಹಲಿಯಲ್ಲಿ ನಿನ್ನೆ ಸುದ್ದಿಗಾರರಿಗೆ ಅವರು, ಸುಮಾರು 17 ವರ್ಷಗಳ ನಂತರ ಇದೇ ಮೊದಲ ಬಾರಿಗೆ ಬಿಎಸ್ಎನ್ಎಲ್ ತ್ರೈಮಾಸಿಕ ಆಧಾರದ ಮೇಲೆ ಲಾಭ ದಾಖಲಿಸಿದೆ ಎಂದು ಹೇಳಿದರು.
ಜಗತ್ತು ಸದಾ ನಮ್ಮ ಜೊತೆಗಿರುತ್ತದೆ ಎಂಬ ನಿರೀಕ್ಷೆಗಿಂತ, ಪರಿಸ್ಥಿತಿ ಬದಲಾದರೂ ನಮ್ಮ ದಾರಿಯಲ್ಲಿ…
ಮಾರುಕಟ್ಟೆಗೆ ಯೋಗ್ಯವಲ್ಲದ ತೆಂಗಿನಕಾಯಿಯಿಂದ ಪಡೆದ ತೆಂಗಿನ ಎಣ್ಣೆಯನ್ನು ಬಳಸಿ ಸುಸ್ಥಿರ ವಿಮಾನ ಇಂಧನ…
ಕೃಷಿ ಮತ್ತು ಕೃಷಿ ಸಂಬಂಧಿತ ಕ್ಷೇತ್ರಗಳು ಯುವ ಉದ್ಯಮಶೀಲತೆಗೆ ಮುಂದಿನ ದೊಡ್ಡ ಅವಕಾಶಗಳಾಗಿದ್ದು,…
ಕರ್ನಾಟಕದ ಬರಪೀಡಿತ ಪ್ರದೇಶಗಳಲ್ಲಿ ಬೆಳೆ ವಿಮೆ ನೋಂದಣಿ ಹಾಗೂ ಪ್ರೀಮಿಯಂ ಕಡಿತದ ಅವಧಿಯನ್ನು…
ಕರ್ನಾಟಕದ 102 ತಾಲೂಕುಗಳಲ್ಲಿ ಬರ ಪರಿಸ್ಥಿತಿ ಉಂಟಾಗಿದ್ದು, ಈ ತಿಂಗಳಾಂತ್ಯಕ್ಕೆ ಕೇಂದ್ರ ಸರ್ಕಾರಕ್ಕೆ…
ಮಂಗಳೂರಿನ ಅಶ್ಮಿತ್ ಎ.ಜೆ. ಅವರು ಝೀ ಕನ್ನಡದ ‘ಸರಿಗಮಪ 2026’ರ ವಿಜೇತರಾಗಿ ₹20…