ಕೇಂದ್ರ ಸರ್ಕಾರಿ ಸ್ವಾಮ್ಯದ ಭಾರತ್ ಸಂಚಾರ್ ನಿಗಮ (ಬಿಎಸ್ಎನ್ಎಲ್ ) ಪ್ರಸ್ತುತ ಹಣಕಾಸು ವರ್ಷದ ಮೂರನೇ ಅವಧಿಯಲ್ಲಿ 269 ಕೋಟಿ ರೂಪಾಯಿ ಲಾಭ ದಾಖಲಿಸಿದೆ. ಇದು ದೂರಸಂಪರ್ಕ ಸೇವೆಯಲ್ಲಿ ಸರ್ಕಾರಕ್ಕಿರುವ ಬದ್ಧತೆಯನ್ನು ತೋರಿಸುತ್ತದೆ ಎಂದು ಕೇಂದ್ರ ಸಂಪರ್ಕ ಖಾತೆ ಸಚಿವ ಜ್ಯೋತಿರಾದಿತ್ಯ ಸಿಂಧ್ಯಾ ತಿಳಿಸಿದ್ದಾರೆ. ದೆಹಲಿಯಲ್ಲಿ ನಿನ್ನೆ ಸುದ್ದಿಗಾರರಿಗೆ ಅವರು, ಸುಮಾರು 17 ವರ್ಷಗಳ ನಂತರ ಇದೇ ಮೊದಲ ಬಾರಿಗೆ ಬಿಎಸ್ಎನ್ಎಲ್ ತ್ರೈಮಾಸಿಕ ಆಧಾರದ ಮೇಲೆ ಲಾಭ ದಾಖಲಿಸಿದೆ ಎಂದು ಹೇಳಿದರು.
ಮಂಗಳೂರಿನಲ್ಲಿ ಸೆ.18ರಂದು ನಡೆಯಲಿರುವ ವಿಶೇಷ ಸಚಿವ ಸಂಪುಟ ಸಭೆಯಲ್ಲಿ ಅಡಿಕೆ ಬೆಳೆಗಾರರ ಸಮಸ್ಯೆಗಳಿಗೆ…
ಬೆಂಗಳೂರಿನಲ್ಲಿ ಮಂಗಳವಾರ ಸಂಜೆ ಏಕಾಏಕಿ ಸುರಿದ ಭಾರೀ ಮಳೆಗೆ ಹಲವು ರಸ್ತೆಗಳು ಜಲಾವೃತವಾಗಿ…
ಕರ್ನಾಟಕದಲ್ಲಿ ಸದ್ಯ ಬಿಸಿಲು ಮುಂದುವರಿದಿದ್ದರೂ ಸೆ.16ರಿಂದ ಮಲೆನಾಡು, ಸೆ.17ರಿಂದ ಉತ್ತರ ಒಳನಾಡಿನಲ್ಲಿ ಮೋಡ…
ಸರಿಗಮಪ ಲಿಟಲ್ ಚಾಂಪ್ಸ್ 2026ರ ವಿಜೇತ ಅಶ್ಮಿತ್ ಎ. ಜೆ. ಅವರನ್ನು ಮಂಗಳೂರಿನ…
ಕರ್ನಾಟಕದಲ್ಲಿ ಸದ್ಯ ಬಿಸಿಲು ಮುಂದುವರಿದಿದ್ದರೂ ಸೆ.18ರಿಂದ ಮಳೆಯ ವ್ಯಾಪ್ತಿ ಹೆಚ್ಚಾಗುವ ಸೂಚನೆಗಳಿವೆ. ಸೆ.19ರಿಂದ…
ಬಣ್ಣಗಳ ಮೂಲಕ ಅರಳಿದ ಗಣೇಶ - ಕುಕ್ಕೆ ಸುಬ್ರಹ್ಮಣ್ಯದ ಕುಮಾರಸ್ವಾಮಿ ವಿದ್ಯಾಲಯದ 8…