ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ

April 8, 2025
2:30 PM
ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟವಾಗಿದೆ.ಉಡುಪಿ ಜಿಲ್ಲೆ 93.90% ರಷ್ಟು ಅತಿ ಹೆಚ್ಚು ಉತ್ತೀರ್ಣರಾಗಿದ್ದರೆ, ದಕ್ಷಿಣ ಕನ್ನಡ 93.57% ರಷ್ಟು ಉತ್ತೀರ್ಣರಾಗಿದ್ದು, ಯಾದಗಿರಿ 48.45% ರಷ್ಟು ಕೊನೆಯ ಸ್ಥಾನದಲ್ಲಿದೆ.

ದ್ವಿತೀಯ ಪಿಯುಸಿ ಪರೀಕ್ಷೆ ಫಲಿತಾಂಶ ಮಂಗಳವಾರ ಪ್ರಕಟಿಸಲಾಗಿದೆ. ರಾಜ್ಯದಲ್ಲಿ ಒಟ್ಟಾರೆ ಶೇಕಡಾವಾರು 73.45 ರಷ್ಟು ವಿದ್ಯಾರ್ಥಿಗಳು ತೇರ್ಗಡೆ ಹೊಂದಿದ್ದಾರೆ. ಪರೀಕ್ಷೆಗೆ ಹಾಜರಾದ 6,37,805 ವಿದ್ಯಾರ್ಥಿಗಳಲ್ಲಿ 4,68,439 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದಾರೆ. ಒಂದು ಲಕ್ಷಕ್ಕೂ ಹೆಚ್ಚು ವಿದ್ಯಾರ್ಥಿಗಳು ಅತ್ಯುತ್ತಮ ಸ್ಥಾನ ಗಳಿಸಿದ್ದಾರೆ ಎಂದು  ಶಾಲಾ ಶಿಕ್ಷಣ ಸಚಿವ ಮಧು ಬಂಗಾರಪ್ಪ  ತಿಳಿಸಿದ್ದಾರೆ.ಉಡುಪಿ ಜಿಲ್ಲೆ 93.90% ರಷ್ಟು ಅತಿ ಹೆಚ್ಚು ಉತ್ತೀರ್ಣರಾಗಿದ್ದರೆ, ದಕ್ಷಿಣ ಕನ್ನಡ 93.57% ರಷ್ಟು ಉತ್ತೀರ್ಣರಾಗಿದ್ದು, ಯಾದಗಿರಿ 48.45% ರಷ್ಟು ಕೊನೆಯ ಸ್ಥಾನದಲ್ಲಿದೆ.

ಕಲೆ, ವಿಜ್ಞಾನ ಮತ್ತು ವಾಣಿಜ್ಯ ಮೂರೂ ವಿಭಾಗಗಳಲ್ಲಿಯೂ ಹುಡುಗಿಯರು  ಹೆಚ್ಚಿನ ಸಾಧನೆ ಮಾಡಿದ್ದಾರೆ.  ಬಳ್ಳಾರಿಯ ಎಲ್.ಆರ್. ಸಂಜನಾ ಬಾಯಿ 597 ಅಂಕಗಳೊಂದಿಗೆ ಕಲಾ ವಿಭಾಗದಲ್ಲಿ ಪ್ರಥಮ ಸ್ಥಾನ ಪಡೆದಿದ್ದಾರೆ, ದಕ್ಷಿಣ ಕನ್ನಡದ ದೀಪಶ್ರೀ ಎಸ್ 599 ಅಂಕಗಳೊಂದಿಗೆ ವಾಣಿಜ್ಯ ವಿಭಾಗದಲ್ಲಿ ಮತ್ತು ದಕ್ಷಿಣ ಕನ್ನಡದವರೇ ಆದ ಅಮೂಲ್ಯ ಕಾಮತ್ ವಿಜ್ಞಾನ ವಿಭಾಗದಲ್ಲಿ 599 ಅಂಕಗಳನ್ನು ಗಳಿಸಿ ಪ್ರಥಮ ಸ್ಥಾನ ಗಳಿಸಿದ್ದಾರೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು[email protected] ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

ಇದನ್ನೂ ಓದಿ

ಹವಾಮಾನ ವರದಿ | 10.08.2026 | ಕರ್ನಾಟಕದಲ್ಲಿ ಬಿಟ್ಟು ಬಿಟ್ಟು ಸಾಮಾನ್ಯ ಮಳೆ; ಆಗಸ್ಟ್‌ 12ರಂದು ಕರಾವಳಿಯಲ್ಲಿ ಮಳೆ ಹೆಚ್ಚಳ ಸಾಧ್ಯತೆ
August 10, 2026
3:32 PM
by: ಸಾಯಿಶೇಖರ್ ಕರಿಕಳ
ಕಡಿಮೆ ನೀರು, ಕಡಿಮೆ ಗೊಬ್ಬರ… ಹೆಚ್ಚು ಇಳುವರಿ – ಕೃಷಿಯಲ್ಲಿ ಹೊಸ ಕ್ರಾಂತಿ
August 10, 2026
6:20 AM
by: ದ ರೂರಲ್ ಮಿರರ್.ಕಾಂ
ಬರದತ್ತ ಇಂಗ್ಲೆಂಡ್‌ – ಆಹಾರ ಕೊರತೆ, ಕಾಡ್ಗಿಚ್ಚಿನ ಎಚ್ಚರಿಕೆ – ಕೃಷಿಗೆ ಭಾರಿ ಹೊಡೆತ – ರೈತರಿಗೆ ₹4,400 ಕೋಟಿ ನಷ್ಟದ ಅಂದಾಜು
August 10, 2026
6:05 AM
by: ದ ರೂರಲ್ ಮಿರರ್.ಕಾಂ
ಹವಾಮಾನ ವರದಿ | 09.08.2026 | ಕರಾವಳಿಯಲ್ಲಿ ಭಾರಿ ಮಳೆ ಸಾಧ್ಯತೆ ಕ್ಷೀಣ; ಆಗಸ್ಟ್‌ 11ರಿಂದ ಮಲೆನಾಡಿನಲ್ಲೂ ಮಳೆ ಇಳಿಕೆ
August 9, 2026
12:36 PM
by: ಸಾಯಿಶೇಖರ್ ಕರಿಕಳ

You cannot copy content of this page - Copyright -The Rural Mirror