ಪೈಲಾರು: ಯುವಜನ ಸಂಯುಕ್ತ ಮಂಡಳಿ ಸುಳ್ಯ ,ಫ್ರೆಂಡ್ಸ್ ಕ್ವಬ್ ಪೈಲಾರು, ಶೌರ್ಯ ಯುವತಿ ಮಂಡಲ ಪೈಲಾರು, ಮಿತ್ರ ಕ್ರೀಡಾ ಮತ್ತು ಕಲಾ ಸಂಘ ರಾಗಿಯಡ್ಕ ಇದರ ಜಂಟಿ ಆಶ್ರಯದಲ್ಲಿ 3 ನೇ ಹಂತದ ವೃಕ್ಷಾರೋಹಣ ಕಾರ್ಯಕ್ರಮ ಪಂಜ ವಲಯ ರಕ್ಷಿತಾರಣ್ಯದ ರಾಗಿಯಡ್ಕ ಪರಿಸರದಲ್ಲಿ ನಡೆಯಿತು.
ಯುವಜನ ಸಂಯುಕ್ತ ಮಂಡಳಿಯ ಅಧ್ಯಕ್ಷ ಶಂಕರ್ ಪೆರಾಜೆ ಗಿಡ ನೆಟ್ಟು ಕಾರ್ಯಕ್ರಮ ಕ್ಕೆ ಚಾಲನೆ ನೀಡಿ “ಪರಿಸರ ಸಂರಕ್ಷಣೆ ಗೆ ನಾವೆಲ್ಲ ಕಟಿಬದ್ಧರಾಗಬೇಕು.ಅನಾಹುತ ಸಂಭವಿಸುವ ನಾವೆಲ್ಲ ಎಚ್ಚೆತ್ತುಕೊಳ್ಳಬೇಕು” ಎಂದರು.
ಮಿತ್ರ ಕ್ರೀಡಾ ಸಂಘದ ಸ್ಥಾಪಕಾಧ್ಯಕ್ಷ ಯತೀಶ್ ಹಿರಿಯಡ್ಕ, ಅಧ್ಯಕ್ಷ ಪುನೀತ್ ಕೆರೆಗದ್ದೆ, ಶೌರ್ಯ ಯುವತಿ ಮಂಡಲದ ಅಧ್ಯಕ್ಷೆ ಯಕ್ಷಿತಾ ಪಾರೆ,ಕಾರ್ಯದರ್ಶಿ ಜಯಶ್ರೀ
ಕುಳ್ಳಂಪಾಡಿ,ಫ್ರೆಂಡ್ಸ್ ಕ್ಲಬ್ ನ ಕೋಶಾಧಿಕಾರಿ ಸಾತ್ವಿಕ್ ಮಡಪ್ಪಾಡಿ ಉಪಸ್ಥಿತರಿದ್ದರು.
ಯಕ್ಷಿತಾ ಪಾರೆ ಸ್ವಾಗತಿಸಿ ,ಯತೀಶ್ ಹಿರಿಯಡ್ಕ ಧನ್ಯವಾದಗೈದರು.ತೇಜಸ್ವಿ ಕಡಪಳ ನಿರೂಪಿಸಿದರು. ಸಾಗುವಾನಿ,ಪುನರ್ಪುಳಿ,ನೇರಳೆ,ಮಾಗುವಾನಿ,ರಾಮಪತ್ರೆ ಮುಂತಾದ ಬಹುಪಯೋಗಿ ಗಿಡಗಳನ್ನು ನೆಡಲಾಯಿತು.
08.05.2026ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆಯ ಪ್ರಕಾರ ರಾಜ್ಯದ ಹಲವು…
ದೇಶದ ಹಲವೆಡೆ ಬಿಸಿಗಾಳಿ ತೀವ್ರವಾಗಿದ್ದು, ಕೆಲ ರಾಜ್ಯಗಳಲ್ಲಿ ಮಳೆ ಹಾಗೂ ಮೋಡ ಕವಿದ…
ಪರಿಸರ ಮಾಲಿನ್ಯ ಮತ್ತು ಹಸಿರು ಹೊದಿಕೆ ನಾಶದಿಂದ ಆರೋಗ್ಯ ಸಮಸ್ಯೆಗಳು ಹೆಚ್ಚುತ್ತಿವೆ. ಪ್ರಕೃತಿ…
ರಾಜ್ಯದಲ್ಲಿ ಬಾಕಿ ಇರುವ ಸ್ಥಳೀಯ ಸಂಸ್ಥೆ ಚುನಾವಣೆಗಳನ್ನು ಶೀಘ್ರದಲ್ಲೇ ನಡೆಸಲು ಸರ್ಕಾರ ಸಿದ್ಧವಿದೆ…
ಕರ್ನಾಟಕ ಮತ್ತು ಮಹಾರಾಷ್ಟ್ರದ ರೈತರಿಗೆ ₹4,800 ಕೋಟಿಗೂ ಅಧಿಕ ಮೊತ್ತದ ಕನಿಷ್ಠ ಬೆಂಬಲ…
ವನ್ಯಜೀವಿಗಳ ಸಂಖ್ಯೆ ಹೆಚ್ಚಳದಿಂದ ಮಾನವ-ಆನೆ ಸಂಘರ್ಷ ತೀವ್ರವಾಗುತ್ತಿರುವ ಹಿನ್ನೆಲೆಯಲ್ಲಿ ಆಯ್ದ ಪ್ರದೇಶಗಳಲ್ಲಿ ಸಂತಾನ…