ಪೈಲಾರು: ಯುವಜನ ಸಂಯುಕ್ತ ಮಂಡಳಿ ಸುಳ್ಯ ,ಫ್ರೆಂಡ್ಸ್ ಕ್ವಬ್ ಪೈಲಾರು, ಶೌರ್ಯ ಯುವತಿ ಮಂಡಲ ಪೈಲಾರು, ಮಿತ್ರ ಕ್ರೀಡಾ ಮತ್ತು ಕಲಾ ಸಂಘ ರಾಗಿಯಡ್ಕ ಇದರ ಜಂಟಿ ಆಶ್ರಯದಲ್ಲಿ 3 ನೇ ಹಂತದ ವೃಕ್ಷಾರೋಹಣ ಕಾರ್ಯಕ್ರಮ ಪಂಜ ವಲಯ ರಕ್ಷಿತಾರಣ್ಯದ ರಾಗಿಯಡ್ಕ ಪರಿಸರದಲ್ಲಿ ನಡೆಯಿತು.
ಯುವಜನ ಸಂಯುಕ್ತ ಮಂಡಳಿಯ ಅಧ್ಯಕ್ಷ ಶಂಕರ್ ಪೆರಾಜೆ ಗಿಡ ನೆಟ್ಟು ಕಾರ್ಯಕ್ರಮ ಕ್ಕೆ ಚಾಲನೆ ನೀಡಿ “ಪರಿಸರ ಸಂರಕ್ಷಣೆ ಗೆ ನಾವೆಲ್ಲ ಕಟಿಬದ್ಧರಾಗಬೇಕು.ಅನಾಹುತ ಸಂಭವಿಸುವ ನಾವೆಲ್ಲ ಎಚ್ಚೆತ್ತುಕೊಳ್ಳಬೇಕು” ಎಂದರು.
ಮಿತ್ರ ಕ್ರೀಡಾ ಸಂಘದ ಸ್ಥಾಪಕಾಧ್ಯಕ್ಷ ಯತೀಶ್ ಹಿರಿಯಡ್ಕ, ಅಧ್ಯಕ್ಷ ಪುನೀತ್ ಕೆರೆಗದ್ದೆ, ಶೌರ್ಯ ಯುವತಿ ಮಂಡಲದ ಅಧ್ಯಕ್ಷೆ ಯಕ್ಷಿತಾ ಪಾರೆ,ಕಾರ್ಯದರ್ಶಿ ಜಯಶ್ರೀ
ಕುಳ್ಳಂಪಾಡಿ,ಫ್ರೆಂಡ್ಸ್ ಕ್ಲಬ್ ನ ಕೋಶಾಧಿಕಾರಿ ಸಾತ್ವಿಕ್ ಮಡಪ್ಪಾಡಿ ಉಪಸ್ಥಿತರಿದ್ದರು.
ಯಕ್ಷಿತಾ ಪಾರೆ ಸ್ವಾಗತಿಸಿ ,ಯತೀಶ್ ಹಿರಿಯಡ್ಕ ಧನ್ಯವಾದಗೈದರು.ತೇಜಸ್ವಿ ಕಡಪಳ ನಿರೂಪಿಸಿದರು. ಸಾಗುವಾನಿ,ಪುನರ್ಪುಳಿ,ನೇರಳೆ,ಮಾಗುವಾನಿ,ರಾಮಪತ್ರೆ ಮುಂತಾದ ಬಹುಪಯೋಗಿ ಗಿಡಗಳನ್ನು ನೆಡಲಾಯಿತು.
ಆಂಧ್ರಪ್ರದೇಶ ಸರ್ಕಾರ ರೈತರಿಂದ ನೇರವಾಗಿ ಕೃಷಿ ಉತ್ಪನ್ನಗಳನ್ನು ಮನೆ ಬಾಗಿಲಿಗೆ ತಲುಪಿಸುವ “Farm-to-Home”…
2025-26ರಲ್ಲಿ ಭಾರತದಲ್ಲಿ 3765.63 ಲಕ್ಷ ಟನ್ ಆಹಾರ ಉತ್ಪಾದನೆ ಸಾಧ್ಯತೆ ಇದ್ದು, ಇದು…
ವಿ.ಆರ್.ಎನ್ ಇನ್ಪೋಟೆಕ್ ಕಂಪೆನಿಯ ಕಸ್ಟಮರ್ ಸಪೋರ್ಟ್ ಎಕ್ಸಿಕ್ಯೂಟಿವ್ ಹಾಗೂ ಟೆಲಿಕಾಲರ್ ಹುದ್ದೆಗಳಿಗೆ ಮೇ…
ಬ್ಲಿಂಕಿಟ್ ಕಂಪೆನಿಯ ಪಿಕ್ಕರ್ ಹಾಗೂ ಪ್ಯಾಕರ್ ಹುದ್ದೆಗಳಿಗೆ ಜೂನ್ 1ರಂದು ಮಂಗಳೂರಿನಲ್ಲಿ ನೇರ…
ಬಕ್ರೀದ್ಗೂ ಮುನ್ನ ಗೋಹತ್ಯೆ ಮತ್ತು ಗೋ ರಕ್ಷಣೆಯ ವಿಚಾರ ಮತ್ತೆ ದೇಶದಲ್ಲಿ ಚರ್ಚೆಗೆ…
ಹವಾಮಾನ ಬದಲಾವಣೆಯ ಪರಿಣಾಮಗಳನ್ನು ಎದುರಿಸಲು ದಕ್ಷಿಣ ಕನ್ನಡದಲ್ಲಿ ಜಿಲ್ಲಾ ಮಟ್ಟದ ಅಧಿಕಾರಿಗಳು ಹಾಗೂ…