Advertisement
ವಿಶೇಷ ವರದಿಗಳು

3.26 ಕ್ಕೆ ಭೂ ಕಕ್ಷೆಯ ಸಮೀಪ ಹಾದುಹೋಗಲಿದೆ ಕ್ಷುದ್ರ ಗ್ರಹ…!

Share

1998 OR2 ಎಂಬ ಹೆಸರಿನ ಕ್ಷುದ್ರ ಗ್ರಹವೊಂದು ಭಾರತೀಯ ಕಾಲಮಾನ ಪ್ರಕಾರ ಈ ಮಧ್ಯಾಹ್ನ 3.26 ಕ್ಕೆ ಭೂಮಿಯ ಸಮೀಪ ಹಾದು ಹೋಗಲಿದೆ ಎಂದು ನಾಸಾ ತಿಳಿಸಿದೆ.

ವಿಶ್ವದಾದ್ಯಂತ ಕೊರೊನಾ ಸೋಂಕು ಬಾಧಿಸಿರುವ ಈ ಸಮಯದಲ್ಲಿ ವಿಚಿತ್ರವೆಂದರೆ ಮುಖಕವಚ ಧರಿಸಿದಂತೆ ದೂರದರ್ಶಕದಲ್ಲಿ ಮಾತ್ರ ಕಾಣಬಹುದಾದ ಈ ಕ್ಷುದ್ರ ಗ್ರಹ ಭೂಕಕ್ಷೆಗಿಂತ 6.2 ಮಿಲಿಯನ್ ಕಿ.ಮೀ.ದೂರದಲ್ಲಿ ಹಾದುಹೋಗಲಿದ್ದು , ಭೂಮಿಗೆ ಯಾವುದೇ ಹಾನಿ ತಂದೊಡ್ಡದು ಎಂದು ನಾಸಾ ತಿಳಿಸಿದೆ.

 

ಎವರೆಸ್ಟ್ ಶಿಖರದಷ್ಟು ಅಂದರೆ ಹೆಚ್ಚು ಕಡಿಮೆ 1.5 ಕಿ.ಮೀ.ನಷ್ಟು ದೊಡ್ಡದಾದ ಈ ಕ್ಷುದ್ರ ಗ್ರಹದ ಪಥವನ್ನು ಅಮೇರಿಕಾದ ಬಾಹ್ಯಾಕಾಶದಿಂದ ಸಂಸ್ಥೆ – ನಾಸಾ ಅನೇಕ ದಿನಗಳಿಂದ ಗಮನಿಸುತ್ತಿದೆ. ಇತ್ತೀಚಿನ ದಿನಗಳಲ್ಲಿ ಭೂಕಕ್ಷೆಯ ಸಮೀಪ ಹಾದುಹೋಗುತ್ತಿರುವ ದೊಡ್ಡಮಟ್ಟಿನ ಕ್ಷುದ್ರ ಗ್ರಹ ಇದೆಂದು ಹೇಳಲಾಗುತ್ತಿದೆ. ಸಹಸ್ರಾರು ವರ್ಷಗಳ ಹಿಂದೆ ಭೂಮಿಯ ಮೇಲೆ ಕ್ಷುದ್ರ ಗ್ರಹ ಪತನದಿಂದಾಗಿ ಡೈನೋಸಾರ್ ನಂತಹ ಬೃಹತ್ ಜೀವಿಗಳ ನಾಶ ಆಗಿರಹುದು ಎಂದು ಅಂದಾಜಿಸಲಾಗಿದೆ. ಇಷ್ಟೊಂದು ದೊಡ್ಡಪ್ರಮಾಣದ ಕ್ಷುದ್ರ ಗ್ರಹ ಪತನವಾದರೆ ಅಣುಬಾಂಬಿಗಿಂತಲೂ ಅದಷ್ಟೋ ಅಧಿಕ ಪ್ರಮಾಣದ ಹಾನಿ ಸಂಭವಿಸಬಹುದು ಎಂದು ವಿಜ್ಞಾನಿಗಳು ಹೇಳುತ್ತಾರೆ.

 ಮಾಹಿತಿ :

ಪಿ ಜಿ ಎಸ್ ಎನ್ ಪ್ರಸಾದ್ 

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಹವಾಮಾನ ವರದಿ | 14-03-2026 | ಇಂದು ಕರಾವಳಿ ಜಿಲ್ಲೆಯಲ್ಲಿ ಮಳೆ ಸಾಧ್ಯತೆ – ರಾಜ್ಯದ ಹಲವೆಡೆ ಗುಡುಗು ಮಳೆ ಮುನ್ಸೂಚನೆ

ರಾಜ್ಯದ ಕರಾವಳಿ ಮತ್ತು ಮಲೆನಾಡು ಜಿಲ್ಲೆಗಳಲ್ಲಿ ಸಂಜೆ ಹಾಗೂ ರಾತ್ರಿ ವೇಳೆಯಲ್ಲಿ ಗುಡುಗು…

13 minutes ago

ಮಲೇಷ್ಯಾದಲ್ಲಿ ರಬ್ಬರ್ ಉತ್ಪಾದನೆ ಇಳಿಕೆ – ಭಾರತೀಯ ರೈತರಿಗೆ ಏನು ಸಂದೇಶ?

ಮಲೇಷ್ಯಾದಲ್ಲಿ ರಬ್ಬರ್ ಉತ್ಪಾದನೆ ಇಳಿಕೆ ಭಾರತೀಯ ರೈತರಿಗೆ ಬೆಲೆ ಬೆಂಬಲದ ಸೂಚನೆ ನೀಡುತ್ತಿದೆ.…

8 hours ago

ಕಾಡಾನೆ ದಾಳಿಗೆ ಕಾಫಿ ತೋಟದ ಮಾಲೀಕ ಬಲಿ; ಅರಣ್ಯ ಇಲಾಖೆ ವಿರುದ್ಧ ಗ್ರಾಮಸ್ಥರ ಆಕ್ರೋಶ

ಕೊಡಗಿನಲ್ಲಿ ಕಾಡಾನೆ ದಾಳಿಗೆ ಕಾಫಿ ತೋಟದ ಮಾಲೀಕ ಗಣಪತಿ ಮೃತಪಟ್ಟಿದ್ದಾರೆ. ಕಾಡಾನೆ ಹಾವಳಿ…

8 hours ago

ಹಾಲಿನಲ್ಲಿ ಕಲಬೆರಕೆ ಪತ್ತೆಗೆ ವಿಶೇಷ ಕಿಟ್‌

ಹಾಲಿನ ಗುಣಮಟ್ಟ ಕಾಪಾಡಲು ಸಹಕಾರ ಸಂಘಗಳಿಗೆ ವಿಶೇಷ ಕಲಬೆರಕೆ ಪತ್ತೆ ಕಿಟ್‌ಗಳನ್ನು ವಿತರಿಸಲಾಗುತ್ತಿದೆ.

8 hours ago

ಸೌದೆ ಬೇಡಿಕೆ ಏರಿಕೆ ಹಿನ್ನೆಲೆ | ಅಕ್ರಮ ಮರ ಕಡಿತಲೆ ತಡೆಯಲು ಸಚಿವ ಈಶ್ವರ ಖಂಡ್ರೆ ಕಟ್ಟುನಿಟ್ಟಿನ ಸೂಚನೆ

ಸೌದೆ ಬೇಡಿಕೆ ಹೆಚ್ಚುತ್ತಿರುವ ಹಿನ್ನೆಲೆ ಅಕ್ರಮ ಮರ ಕಡಿತಲೆ ತಡೆಯಲು ಸಚಿವ ಈಶ್ವರ…

17 hours ago

ಕೃಷಿ ಗುರಿ ಕೇವಲ ‘ಆಹಾರ ಭದ್ರತೆ’ ಅಲ್ಲ, ಅದನ್ನೂ ಮೀರಿದ ಕೃಷಿ ಚಿಂತನೆ ಅಗತ್ಯ

ಕೃಷಿಯ ಮೂಲಕ ಕೇವಲ ಆಹಾರ ಉತ್ಪಾದನೆ ಹೆಚ್ಚಿಸುವುದಕ್ಕಿಂತ ಸಮಾನ ವಿತರಣೆ, ಪರಿಸರ ಸಂರಕ್ಷಣೆ…

17 hours ago