ವಿಶೇಷ ವರದಿಗಳು

3.26 ಕ್ಕೆ ಭೂ ಕಕ್ಷೆಯ ಸಮೀಪ ಹಾದುಹೋಗಲಿದೆ ಕ್ಷುದ್ರ ಗ್ರಹ…!

Share
FacebookFacebookTwitterTwitterWhatsAppWhatsAppLinkedInLinkedInTelegramTelegramMessengerMessengerGmailGmail

1998 OR2 ಎಂಬ ಹೆಸರಿನ ಕ್ಷುದ್ರ ಗ್ರಹವೊಂದು ಭಾರತೀಯ ಕಾಲಮಾನ ಪ್ರಕಾರ ಈ ಮಧ್ಯಾಹ್ನ 3.26 ಕ್ಕೆ ಭೂಮಿಯ ಸಮೀಪ ಹಾದು ಹೋಗಲಿದೆ ಎಂದು ನಾಸಾ ತಿಳಿಸಿದೆ.

Advertisement
Advertisement

ವಿಶ್ವದಾದ್ಯಂತ ಕೊರೊನಾ ಸೋಂಕು ಬಾಧಿಸಿರುವ ಈ ಸಮಯದಲ್ಲಿ ವಿಚಿತ್ರವೆಂದರೆ ಮುಖಕವಚ ಧರಿಸಿದಂತೆ ದೂರದರ್ಶಕದಲ್ಲಿ ಮಾತ್ರ ಕಾಣಬಹುದಾದ ಈ ಕ್ಷುದ್ರ ಗ್ರಹ ಭೂಕಕ್ಷೆಗಿಂತ 6.2 ಮಿಲಿಯನ್ ಕಿ.ಮೀ.ದೂರದಲ್ಲಿ ಹಾದುಹೋಗಲಿದ್ದು , ಭೂಮಿಗೆ ಯಾವುದೇ ಹಾನಿ ತಂದೊಡ್ಡದು ಎಂದು ನಾಸಾ ತಿಳಿಸಿದೆ.

 

ಎವರೆಸ್ಟ್ ಶಿಖರದಷ್ಟು ಅಂದರೆ ಹೆಚ್ಚು ಕಡಿಮೆ 1.5 ಕಿ.ಮೀ.ನಷ್ಟು ದೊಡ್ಡದಾದ ಈ ಕ್ಷುದ್ರ ಗ್ರಹದ ಪಥವನ್ನು ಅಮೇರಿಕಾದ ಬಾಹ್ಯಾಕಾಶದಿಂದ ಸಂಸ್ಥೆ – ನಾಸಾ ಅನೇಕ ದಿನಗಳಿಂದ ಗಮನಿಸುತ್ತಿದೆ. ಇತ್ತೀಚಿನ ದಿನಗಳಲ್ಲಿ ಭೂಕಕ್ಷೆಯ ಸಮೀಪ ಹಾದುಹೋಗುತ್ತಿರುವ ದೊಡ್ಡಮಟ್ಟಿನ ಕ್ಷುದ್ರ ಗ್ರಹ ಇದೆಂದು ಹೇಳಲಾಗುತ್ತಿದೆ. ಸಹಸ್ರಾರು ವರ್ಷಗಳ ಹಿಂದೆ ಭೂಮಿಯ ಮೇಲೆ ಕ್ಷುದ್ರ ಗ್ರಹ ಪತನದಿಂದಾಗಿ ಡೈನೋಸಾರ್ ನಂತಹ ಬೃಹತ್ ಜೀವಿಗಳ ನಾಶ ಆಗಿರಹುದು ಎಂದು ಅಂದಾಜಿಸಲಾಗಿದೆ. ಇಷ್ಟೊಂದು ದೊಡ್ಡಪ್ರಮಾಣದ ಕ್ಷುದ್ರ ಗ್ರಹ ಪತನವಾದರೆ ಅಣುಬಾಂಬಿಗಿಂತಲೂ ಅದಷ್ಟೋ ಅಧಿಕ ಪ್ರಮಾಣದ ಹಾನಿ ಸಂಭವಿಸಬಹುದು ಎಂದು ವಿಜ್ಞಾನಿಗಳು ಹೇಳುತ್ತಾರೆ.

Advertisement

 ಮಾಹಿತಿ :

ಪಿ ಜಿ ಎಸ್ ಎನ್ ಪ್ರಸಾದ್ 

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ರಾಜ್ಯದಲ್ಲಿ 35 ಕೋವಿಡ್ ಸಕ್ರಿಯ ಪ್ರಕರಣ | ಜನರು ಆತಂಕ ಪಡುವ ಅಗತ್ಯವಿಲ್ಲ | ಸಚಿವ ದಿನೇಶ್ ಗುಂಡೂರಾವ್

ಕೋವಿಡ್-19 ಈಗ ನಮ್ಮ ಜೀವನದ ಭಾಗ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್…

5 hours ago

ಕೊಡಗು ಹಾಗೂ ಕರಾವಳಿ ಜಿಲ್ಲೆಗಳಲ್ಲಿ ಧಾರಾಕಾರ ಮಳೆ | ರೆಡ್‌-ಎಲ್ಲೋ ಎಲರ್ಟ್‌ |

ದಕ್ಷಿಣಕನ್ನಡ, ಉಡುಪಿ, ಮಡಿಕೇರಿ ಸೇರಿದಂತೆ ಕೊಡಗು ಜಿಲ್ಲೆಯ ಬಹುತೇಕ ಕಡೆ ಧಾರಾಕಾರ ಮಳೆಯಾಗುತ್ತಿದೆ.…

5 hours ago

ಕೇರಳಕ್ಕೆ ನೈಋತ್ಯ ಮಾನ್ಸೂನ್ ಪ್ರವೇಶ | ಇಂದಿನಿಂದಲೇ ಮುಂಗಾರು ಆರಂಭ | 8 ದಿನ ಮುಂಚಿತವಾಗಿ ಆರಂಭವಾದ ಮಳೆಗಾಲ |

ಕಳೆದ 16 ವರ್ಷಗಳ ದಾಖಲೆಗಳ ಪ್ರಕಾರ ನಿಗದಿತ ದಿನಕ್ಕಿಂತ ಮೊದಲೇ ಈ ಬಾರಿ…

11 hours ago

ಉತ್ತಮ ಮಳೆಯಿಂದ ಹಸಿರಾದ ವನ್ಯಜೀವಿ ತಾಣ | ಚಾಮರಾಜನಗರ ಜಿಲ್ಲೆಯ ಹಲವೆಡೆ ಹಸಿರು ಸಂಭ್ರಮ

ಉತ್ತಮ ಮಳೆಗೆ ಅರಣ್ಯ ಪ್ರದೇಶವೆಲ್ಲ ಹಚ್ಚ ಹಸಿರಿನಿಂದ ಕಂಗೊಳಿಸುತ್ತಿದೆ, ಮಳೆ ಹನಿಗಳಿಗೆ ಮೈಯೊಡ್ಡಿದ…

17 hours ago

50 ಕೋಟಿಗೂ ಹೆಚ್ಚು ಜನರು ಕೃಷಿ ಕ್ಷೇತ್ರದಲ್ಲಿದ್ದಾರೆ , ಜಿಡಿಪಿಗೆ ಕೃಷಿಯ ಕೊಡುಗೆ ಶೇಕಡಾ 18

ರಾಜ್ಯದ ಅಡಿಕೆ ಬೆಳೆ ಅತ್ಯಂತ ಉತ್ಕೃಷ್ಟ ಗುಣಮಟ್ಟದ್ದಾಗಿದ್ದು, ಇದರಲ್ಲಿ ಯಾವುದೇ ರಾಸಾಯನಿಕ ಇಲ್ಲ.…

18 hours ago