1998 OR2 ಎಂಬ ಹೆಸರಿನ ಕ್ಷುದ್ರ ಗ್ರಹವೊಂದು ಭಾರತೀಯ ಕಾಲಮಾನ ಪ್ರಕಾರ ಈ ಮಧ್ಯಾಹ್ನ 3.26 ಕ್ಕೆ ಭೂಮಿಯ ಸಮೀಪ ಹಾದು ಹೋಗಲಿದೆ ಎಂದು ನಾಸಾ ತಿಳಿಸಿದೆ.
ವಿಶ್ವದಾದ್ಯಂತ ಕೊರೊನಾ ಸೋಂಕು ಬಾಧಿಸಿರುವ ಈ ಸಮಯದಲ್ಲಿ ವಿಚಿತ್ರವೆಂದರೆ ಮುಖಕವಚ ಧರಿಸಿದಂತೆ ದೂರದರ್ಶಕದಲ್ಲಿ ಮಾತ್ರ ಕಾಣಬಹುದಾದ ಈ ಕ್ಷುದ್ರ ಗ್ರಹ ಭೂಕಕ್ಷೆಗಿಂತ 6.2 ಮಿಲಿಯನ್ ಕಿ.ಮೀ.ದೂರದಲ್ಲಿ ಹಾದುಹೋಗಲಿದ್ದು , ಭೂಮಿಗೆ ಯಾವುದೇ ಹಾನಿ ತಂದೊಡ್ಡದು ಎಂದು ನಾಸಾ ತಿಳಿಸಿದೆ.
ಎವರೆಸ್ಟ್ ಶಿಖರದಷ್ಟು ಅಂದರೆ ಹೆಚ್ಚು ಕಡಿಮೆ 1.5 ಕಿ.ಮೀ.ನಷ್ಟು ದೊಡ್ಡದಾದ ಈ ಕ್ಷುದ್ರ ಗ್ರಹದ ಪಥವನ್ನು ಅಮೇರಿಕಾದ ಬಾಹ್ಯಾಕಾಶದಿಂದ ಸಂಸ್ಥೆ – ನಾಸಾ ಅನೇಕ ದಿನಗಳಿಂದ ಗಮನಿಸುತ್ತಿದೆ. ಇತ್ತೀಚಿನ ದಿನಗಳಲ್ಲಿ ಭೂಕಕ್ಷೆಯ ಸಮೀಪ ಹಾದುಹೋಗುತ್ತಿರುವ ದೊಡ್ಡಮಟ್ಟಿನ ಕ್ಷುದ್ರ ಗ್ರಹ ಇದೆಂದು ಹೇಳಲಾಗುತ್ತಿದೆ. ಸಹಸ್ರಾರು ವರ್ಷಗಳ ಹಿಂದೆ ಭೂಮಿಯ ಮೇಲೆ ಕ್ಷುದ್ರ ಗ್ರಹ ಪತನದಿಂದಾಗಿ ಡೈನೋಸಾರ್ ನಂತಹ ಬೃಹತ್ ಜೀವಿಗಳ ನಾಶ ಆಗಿರಹುದು ಎಂದು ಅಂದಾಜಿಸಲಾಗಿದೆ. ಇಷ್ಟೊಂದು ದೊಡ್ಡಪ್ರಮಾಣದ ಕ್ಷುದ್ರ ಗ್ರಹ ಪತನವಾದರೆ ಅಣುಬಾಂಬಿಗಿಂತಲೂ ಅದಷ್ಟೋ ಅಧಿಕ ಪ್ರಮಾಣದ ಹಾನಿ ಸಂಭವಿಸಬಹುದು ಎಂದು ವಿಜ್ಞಾನಿಗಳು ಹೇಳುತ್ತಾರೆ.
ಮಾಹಿತಿ :
ಪಿ ಜಿ ಎಸ್ ಎನ್ ಪ್ರಸಾದ್
ವಯನಾಡಿನ ಕಲ್ಲಾಡಿ ಸುರಂಗ ಕಾಮಗಾರಿ ಪ್ರದೇಶದಲ್ಲಿ ಭೂಕುಸಿತ ಸಂಭವಿಸಿ ಓರ್ವ ಮೃತಪಟ್ಟಿದ್ದು, ಏಳು…
ವಯನಾಡಿನ ಮೆಪ್ಪಾಡಿ ಸಮೀಪ ಸುರಂಗ ಯೋಜನಾ ಪ್ರದೇಶದಲ್ಲಿ ಭೂಕುಸಿತ ಸಂಭವಿಸಿದ್ದು, ಹಲವರು ಸಿಲುಕಿರುವ…
ಕರ್ನಾಟಕದಲ್ಲಿ ಇನ್ನೂ ಕೆಲ ದಿನ ಮಳೆ ಮುಂದುವರಿಯಲಿದ್ದು, ಜುಲೈ 11ರಿಂದ ರಾಜ್ಯಾದ್ಯಂತ ಮಳೆಯ…
ತೂಗುಸೇತುವೆಗಳ ಮೂಲಕ ಸಾವಿರಾರು ಗ್ರಾಮಗಳ ಬದುಕನ್ನು ಜೋಡಿಸಿದ ಪದ್ಮಶ್ರೀ ಡಾ. ಗಿರೀಶ್ ಭಾರದ್ವಾಜ್ಗೆ…
ಪದ್ಮಶ್ರೀ ಪುರಸ್ಕೃತ ಡಾ. ಗಿರೀಶ್ ಭಾರದ್ವಾಜ್ ಅವರು ನಿಧನರಾಗಿದ್ದಾರೆ. ಕಡಿಮೆ ವೆಚ್ಚದ ತೂಗುಸೇತುವೆಗಳ…
ಗೋ ಆಧಾರಿತ ಆರ್ಥಿಕ ವ್ಯವಸ್ಥೆ ರೈತರ ಸಂಕಷ್ಟಕ್ಕೆ ಶಾಶ್ವತ ಪರಿಹಾರ ನೀಡಬಲ್ಲದು ಎಂದು…