Advertisement
ವಿಶೇಷ ವರದಿಗಳು

3.26 ಕ್ಕೆ ಭೂ ಕಕ್ಷೆಯ ಸಮೀಪ ಹಾದುಹೋಗಲಿದೆ ಕ್ಷುದ್ರ ಗ್ರಹ…!

Share

1998 OR2 ಎಂಬ ಹೆಸರಿನ ಕ್ಷುದ್ರ ಗ್ರಹವೊಂದು ಭಾರತೀಯ ಕಾಲಮಾನ ಪ್ರಕಾರ ಈ ಮಧ್ಯಾಹ್ನ 3.26 ಕ್ಕೆ ಭೂಮಿಯ ಸಮೀಪ ಹಾದು ಹೋಗಲಿದೆ ಎಂದು ನಾಸಾ ತಿಳಿಸಿದೆ.

ವಿಶ್ವದಾದ್ಯಂತ ಕೊರೊನಾ ಸೋಂಕು ಬಾಧಿಸಿರುವ ಈ ಸಮಯದಲ್ಲಿ ವಿಚಿತ್ರವೆಂದರೆ ಮುಖಕವಚ ಧರಿಸಿದಂತೆ ದೂರದರ್ಶಕದಲ್ಲಿ ಮಾತ್ರ ಕಾಣಬಹುದಾದ ಈ ಕ್ಷುದ್ರ ಗ್ರಹ ಭೂಕಕ್ಷೆಗಿಂತ 6.2 ಮಿಲಿಯನ್ ಕಿ.ಮೀ.ದೂರದಲ್ಲಿ ಹಾದುಹೋಗಲಿದ್ದು , ಭೂಮಿಗೆ ಯಾವುದೇ ಹಾನಿ ತಂದೊಡ್ಡದು ಎಂದು ನಾಸಾ ತಿಳಿಸಿದೆ.

 

ಎವರೆಸ್ಟ್ ಶಿಖರದಷ್ಟು ಅಂದರೆ ಹೆಚ್ಚು ಕಡಿಮೆ 1.5 ಕಿ.ಮೀ.ನಷ್ಟು ದೊಡ್ಡದಾದ ಈ ಕ್ಷುದ್ರ ಗ್ರಹದ ಪಥವನ್ನು ಅಮೇರಿಕಾದ ಬಾಹ್ಯಾಕಾಶದಿಂದ ಸಂಸ್ಥೆ – ನಾಸಾ ಅನೇಕ ದಿನಗಳಿಂದ ಗಮನಿಸುತ್ತಿದೆ. ಇತ್ತೀಚಿನ ದಿನಗಳಲ್ಲಿ ಭೂಕಕ್ಷೆಯ ಸಮೀಪ ಹಾದುಹೋಗುತ್ತಿರುವ ದೊಡ್ಡಮಟ್ಟಿನ ಕ್ಷುದ್ರ ಗ್ರಹ ಇದೆಂದು ಹೇಳಲಾಗುತ್ತಿದೆ. ಸಹಸ್ರಾರು ವರ್ಷಗಳ ಹಿಂದೆ ಭೂಮಿಯ ಮೇಲೆ ಕ್ಷುದ್ರ ಗ್ರಹ ಪತನದಿಂದಾಗಿ ಡೈನೋಸಾರ್ ನಂತಹ ಬೃಹತ್ ಜೀವಿಗಳ ನಾಶ ಆಗಿರಹುದು ಎಂದು ಅಂದಾಜಿಸಲಾಗಿದೆ. ಇಷ್ಟೊಂದು ದೊಡ್ಡಪ್ರಮಾಣದ ಕ್ಷುದ್ರ ಗ್ರಹ ಪತನವಾದರೆ ಅಣುಬಾಂಬಿಗಿಂತಲೂ ಅದಷ್ಟೋ ಅಧಿಕ ಪ್ರಮಾಣದ ಹಾನಿ ಸಂಭವಿಸಬಹುದು ಎಂದು ವಿಜ್ಞಾನಿಗಳು ಹೇಳುತ್ತಾರೆ.

 ಮಾಹಿತಿ :

ಪಿ ಜಿ ಎಸ್ ಎನ್ ಪ್ರಸಾದ್ 

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಹಿಂದೂ ಮಹಾಸಾಗರದ ಹವಾಮಾನದಲ್ಲಿ ಹಠಾತ್ ಬದಲಾವಣೆ – ಮತ್ತೆ ಮಹಾಮಳೆಗೆ ಕಾರಣವಾಗುತ್ತಿದೆಯೇ?

ಹಿಂದೂ ಮಹಾಸಾಗರದ ಹವಾಮಾನ ಬದಲಾವಣೆ ಹಾಗೂ ಸಕಾರಾತ್ಮಕ IOD ಪರಿಣಾಮದಿಂದ ಕರ್ನಾಟಕದಲ್ಲಿ ಮುಂಗಾರು…

1 hour ago

ರಾಜ್ಯದಲ್ಲಿ ಭಾರೀ ಮಳೆ ಆರ್ಭಟ – ಕೆಲವು ಜಿಲ್ಲೆಗಳಲ್ಲಿ ಇಂದು ಶಾಲೆ-ಕಾಲೇಜುಗಳಿಗೆ ರಜೆ ಘೋಷಣೆ

ರಾಜ್ಯದ ಹಲವೆಡೆ ಭಾರೀ ಮಳೆಯ ಹಿನ್ನೆಲೆಯಲ್ಲಿ ಕೆಲವು ಜಿಲ್ಲೆಗಳಲ್ಲಿ ಶಾಲೆ-ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ.…

6 hours ago

ಆಹಾರ-ನಿದ್ರೆ ಪರಸ್ಪರ ಪೂರಕ; ಉತ್ತಮ ನಿದ್ರೆಗೆ ಹಸಿವು ಅಗತ್ಯ: ರಾಘವೇಶ್ವರ ಶ್ರೀ

ಉತ್ತಮ ಆರೋಗ್ಯಕ್ಕೆ ಸರಿಯಾದ ಆಹಾರ ಮತ್ತು ನಿದ್ರೆ ಎರಡೂ ಅವಿಭಾಜ್ಯ ಎಂದು ಶ್ರೀ…

15 hours ago

ಕೃಷಿಕರ ಮಿತ್ರ ಸಾಯಿಶೇಖರ್‌ ಕರಿಕಳ ಅವರಿಗೆ ರೈತ ರತ್ನ ಪ್ರಶಸ್ತಿ

ಮಳೆ ಮಾಹಿತಿ ಮೂಲಕ ಕೃಷಿಕರಿಗೆ ನೆರವಾಗುತ್ತಿರುವ ಸಾಯಿಶೇಖರ್‌ ಕರಿಕಳ ಅವರಿಗೆ ರೈತ ರತ್ನ…

15 hours ago

ಮಂಗಳೂರಿನಲ್ಲಿ ರಾಷ್ಟ್ರೀಯ ಚೆಸ್ ಚಾಂಪಿಯನ್ ಶಿಪ್‌ಗೆ ಚಾಲನೆ – 28 ರಾಜ್ಯ–ಕೇಂದ್ರಾಡಳಿತ ಪ್ರದೇಶಗಳಿಂದ 644 ಬಾಲಕಿ-ಬಾಲಕಿಯರು

ಮಂಗಳೂರಿನಲ್ಲಿ ರಾಷ್ಟ್ರೀಯ ಅಂಡರ್‌-11 ಚೆಸ್ ಚಾಂಪಿಯನ್ಶಿಪ್‌ಗೆ ಭವ್ಯ ಚಾಲನೆ ದೊರೆತಿದ್ದು, ದೇಶದ 28…

16 hours ago

ಹವಾಮಾನ ವರದಿ | 02-08-2026 | ಕರಾವಳಿಯಲ್ಲಿ ಮಳೆ ಇಳಿಮುಖ ..? ರಾಜ್ಯದಲ್ಲಿ ಮುಂಗಾರು ಸ್ಥಿತಿ ಏನು..?

ರಾಜ್ಯದ ಕರಾವಳಿ ಮತ್ತು ಮಲೆನಾಡಿನಲ್ಲಿ ಮಳೆಯ ತೀವ್ರತೆ ಇಳಿಮುಖವಾಗಲಿದ್ದು, ಆಗಸ್ಟ್‌ 3ರಿಂದ ತೋಟದ…

18 hours ago