ರಾಜ್ಯದಲ್ಲಿ ವಿವಿಧ ಸಕ್ಕರೆ ಕಾರ್ಖಾನೆಗಳಿಂದ 3.49 ಕೋಟಿ ರೂಪಾಯಿ ಬಾಕಿ ಇದೆ ಎಂದು ಸಕ್ಕರೆ ಸಚಿವ ಶಿವಾನಂದ ಪಾಟೀಲ್ ತಿಳಿಸಿದ್ದಾರೆ. ವಿಧಾನ ಪರಿಷತ್ನಲ್ಲಿ ಪ್ರಶ್ನೋತ್ತರ ಕಲಾಪದ ವೇಳೆ ಸದಸ್ಯ ಎನ್. ರವಿಕುಮಾರ್ ಅವರ ಪ್ರಶ್ನೆಗೆ ಉತ್ತರಿಸಿದ ಅವರು, ಬೀದರ್ ಸಹಕಾರಿ ಕಾರ್ಖಾನೆಯಿಂದ 89 ಲಕ್ಷ ರೂಪಾಯಿ, ಬೀದರ್ ಭವಾನಿ ಶುಗರ್ಸ್ 1.80 ಕೋಟಿ ರೂಪಾಯಿ, ವಿಜಯಪುರ ಧ್ಯಾನಯೋಗಿ ಶಿವಕುಮಾರ್ ಸ್ವಾಮೀಜಿ ಶುಗರ್ಸ್ 1.25 ಕೋಟಿ ರೂಪಾಯಿ ಬಾಕಿ ಉಳಿಸಿಕೊಂಡಿದೆ. ಈ ಮೂರೂ ಕಾರ್ಖಾನೆಗಳು ಸ್ಥಗಿತವಾಗಿದ್ದು, ವಸೂಲಾತಿ ಜವಾಬ್ದಾರಿ ನೀಡಲಾಗಿದೆ. 80 ಕಾರ್ಖಾನೆಗಳ ಪೈಕಿ ಕೇವಲ 3 ಕಾರ್ಖಾನೆಗಳು ಮಾತ್ರ ಬಾಕಿ ಉಳಿಸಿಕೊಂಡಿವೆ ಎಂದು ಮಾಹಿತಿ ನೀಡಿದರು.
ಪಶ್ಚಿಮ ಘಟ್ಟದ ಅಪರೂಪದ ಕೋಳಿಜುಟ್ಟು ಕಾಡು ಹಣ್ಣು ಇದೀಗ ರೈತರ ತೋಟಗಳಲ್ಲೂ ಫಲ…
ಪಶ್ಚಿಮ ಘಟ್ಟದ ಅಪರೂಪದ ಕೋಳಿಜುಟ್ಟು ಹಣ್ಣು ಕಾಂಡದ ಮೇಲೆಯೇ ಗೊಂಚಲು ಗೊಂಚಲಾಗಿ ಬೆಳೆಯುವ…
ಬಂಗಾಳ ಕೊಲ್ಲಿಯ ವಾಯುಭಾರ ಕುಸಿತದ ಪರಿಣಾಮ ಒಡಿಶಾದ ಹಲವು ಜಿಲ್ಲೆಗಳಲ್ಲಿ ಭಾರಿ ಮಳೆ…
ಆಲಮಟ್ಟಿ ಕೃಷ್ಣಾ ಜಲಾಶಯದಲ್ಲಿ 114.896 ಟಿಎಂಸಿ ನೀರು ಸಂಗ್ರಹವಾಗಿದ್ದು, ಜಲಾಶಯ ಭರ್ತಿಯಾಗಲು ಕೆಲವೇ…
ಕರಾವಳಿ, ಮಲೆನಾಡು ಹಾಗೂ ಉತ್ತರ ಒಳನಾಡಿನ ಕೆಲ ಜಿಲ್ಲೆಗಳಲ್ಲಿ ಬಿಟ್ಟುಬಿಟ್ಟು ಮಳೆ ಮುಂದುವರಿಯುವ…
ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಶೇಕಡಾ 66 ರಷ್ಟು ಮಳೆ ಕೊರತೆಯಿಂದ ಕೇವಲ ಶೇ.…