#Cyclone | ದೇಶದಲ್ಲಿ ಭಾರಿ ಮಳೆಯ ಮಧ್ಯೆ 3 ಸೈಕ್ಲೋನ್ ಏಳುವ ಸಾಧ್ಯತೆ | ಮುಂದಿನ 48 ಗಂಟೆ ಹೈ ಅಲರ್ಟ್ ಘೋಷಿಸಿದ ಹವಾಮಾನ ಇಲಾಖೆ |

July 24, 2023
4:36 PM
ದೇಶಾದ್ಯಂತ ಮತ್ತೆ ಹವಾಮಾನ ವೈಪರೀತ್ಯ ಆಗುವ ಸಾಧ್ಯತೆ ಇದ್ದು, ಬಂಗಾಳ ಕೊಲ್ಲಿಯಲ್ಲಿ ಒಟ್ಟು 3 ಚಂಡಮಾರುತಗಳು ಪರಿಚಲನೆ ಉಂಟು ಮಾಡುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಎಚ್ಚರಿಸಿದೆ.

ಮುಂಗಾರು  ಮಳೆದೇಶಾದ್ಯಂತ ತನ್ನ ಅಬ್ಬರವನ್ನು ಮತ್ತಷ್ಟು ಹೆಚ್ಚಿಸಿದೆ. ಗುಜರಾತ್ ಸೇರಿದಂತೆ ಕೆಲವು ರಾಜ್ಯಗಳಲ್ಲಿ ಭೀಕರ ಪ್ರವಾಹಕ್ಕೆ ಸಾವು ನೋವು ಉಂಟಾಗಿದೆ. ನೂರಾರು ಮಂದಿ ಮನೆ ಮಠ ಕಳೆದುಕೊಂಡಿದ್ದಾರೆ. ಈ ಮಧ್ಯೆ ಮತ್ತೆ ಹವಾಮಾನ ವೈಪರೀತ್ಯ ಉಂಟಾಗುವ ಸಾಧ್ಯತೆ ಇದೆ ಎಂದು ಐಎಂಡಿ ಹೇಳಿದೆ.

Advertisement
Advertisement
Advertisement
Advertisement

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು[email protected] ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

ಇದನ್ನೂ ಓದಿ

ಈ ಬಾರಿ ವರ್ಷದ ಮೊದಲ ಬೇಸಗೆ ಮಳೆ ಕೊಡಗಿನಲ್ಲಿ..!
February 20, 2025
8:07 PM
by: The Rural Mirror ಸುದ್ದಿಜಾಲ
ಅಡಿಕೆಗೆ ಮೈಟ್ | ಆತಂಕ ಬೇಡ, ಇರಲಿ ಎಚ್ಚರ | ವಿಜ್ಞಾನಿಗಳಿಂದ ಮಾಹಿತಿ |
February 20, 2025
6:58 AM
by: The Rural Mirror ಸುದ್ದಿಜಾಲ
ಬೆಂಗಳೂರಲ್ಲಿ ದಾಖಲೆ ತಾಪಮಾನ | ಬೇಸಿಗೆಯಲ್ಲಿ ಈ ಬಾರಿ ಉಷ್ಣಾಂಶ ಇನ್ನಷ್ಟು ಹೆಚ್ಚಾಗುವ ಸಾಧ್ಯತೆ
February 19, 2025
11:16 PM
by: The Rural Mirror ಸುದ್ದಿಜಾಲ
ಹವಾಮಾನ ಬದಲಾವಣೆ ಏನಾಗುತ್ತಿದೆ… ?| ಮಳೆ ಇದೆಯಾ..? ತಾಪಮಾನ ಅಧಿಕವೇ..? | ಫೆಬ್ರವರಿ ತಿಂಗಳ ಹವಾಮಾನ ವರದಿ ಹೀಗಿದೆ |
February 19, 2025
6:53 AM
by: ಸಾಯಿಶೇಖರ್ ಕರಿಕಳ

You cannot copy content of this page - Copyright -The Rural Mirror