#Cyclone | ದೇಶದಲ್ಲಿ ಭಾರಿ ಮಳೆಯ ಮಧ್ಯೆ 3 ಸೈಕ್ಲೋನ್ ಏಳುವ ಸಾಧ್ಯತೆ | ಮುಂದಿನ 48 ಗಂಟೆ ಹೈ ಅಲರ್ಟ್ ಘೋಷಿಸಿದ ಹವಾಮಾನ ಇಲಾಖೆ |

July 24, 2023
4:36 PM
ದೇಶಾದ್ಯಂತ ಮತ್ತೆ ಹವಾಮಾನ ವೈಪರೀತ್ಯ ಆಗುವ ಸಾಧ್ಯತೆ ಇದ್ದು, ಬಂಗಾಳ ಕೊಲ್ಲಿಯಲ್ಲಿ ಒಟ್ಟು 3 ಚಂಡಮಾರುತಗಳು ಪರಿಚಲನೆ ಉಂಟು ಮಾಡುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಎಚ್ಚರಿಸಿದೆ.

ಮುಂಗಾರು  ಮಳೆದೇಶಾದ್ಯಂತ ತನ್ನ ಅಬ್ಬರವನ್ನು ಮತ್ತಷ್ಟು ಹೆಚ್ಚಿಸಿದೆ. ಗುಜರಾತ್ ಸೇರಿದಂತೆ ಕೆಲವು ರಾಜ್ಯಗಳಲ್ಲಿ ಭೀಕರ ಪ್ರವಾಹಕ್ಕೆ ಸಾವು ನೋವು ಉಂಟಾಗಿದೆ. ನೂರಾರು ಮಂದಿ ಮನೆ ಮಠ ಕಳೆದುಕೊಂಡಿದ್ದಾರೆ. ಈ ಮಧ್ಯೆ ಮತ್ತೆ ಹವಾಮಾನ ವೈಪರೀತ್ಯ ಉಂಟಾಗುವ ಸಾಧ್ಯತೆ ಇದೆ ಎಂದು ಐಎಂಡಿ ಹೇಳಿದೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು[email protected] ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

ಇದನ್ನೂ ಓದಿ

ವಿಷು ಹಬ್ಬದ ಅರ್ಥವೇನು ಗೊತ್ತಾ..? ಸೂರ್ಯ ಸಂಕ್ರಮಣದ ಈ ರಹಸ್ಯ ನಿಮ್ಮ ಜೀವನವೇ ಬದಲಾಯಿಸಬಹುದು..!
April 15, 2026
8:02 AM
by: ಕುಮಾರಸುಬ್ರಹ್ಮಣ್ಯ ಮುಳಿಯಾಲ
ಬೇಸಿಗೆ ಬಿತ್ತನೆ ಭರ್ಜರಿ ಏರಿಕೆ..! 64 ಲಕ್ಷ ಹೆಕ್ಟೇರ್ ದಾಟಿದ ಕೃಷಿ ವ್ಯಾಪ್ತಿ, 0.77 ಲಕ್ಷ ಹೆಕ್ಟೇರ್ ಹೆಚ್ಚಳ
April 15, 2026
7:47 AM
by: ದ ರೂರಲ್ ಮಿರರ್.ಕಾಂ
ಮುಂದಿನ 5 ದಿನ ತಾಪಮಾನ ಏರಿಕೆ ಎಚ್ಚರಿಕೆ ! ಉತ್ತರ-ದಕ್ಷಿಣ ಒಳನಾಡು ಜಿಲ್ಲೆಗಳಲ್ಲಿ ಬಿಸಿಗಾಳಿ ತೀವ್ರ
April 14, 2026
6:07 PM
by: ದ ರೂರಲ್ ಮಿರರ್.ಕಾಂ
ಹವಾಮಾನ ವರದಿ | 14-04-2026 | ಕರ್ನಾಟಕದಲ್ಲಿ ಉರಿಬಿಸಿಲು…! ಆದರೆ ಮಳೆಯೂ ಬರುತ್ತಿದೆ ! ಯಾವಾಗ ಗೊತ್ತಾ? – ಸದ್ಯ ರೈತರಿಗೆ ಸಲಹೆ ಏನು..?
April 14, 2026
2:10 PM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror