ಛತ್ತಿಸ್ಗಢದ ರಾಜ್ನಂದಗಾಂವ್ ಜಿಲ್ಲೆಯಲ್ಲಿ ಜನಿಸಿದ ಮೂರು ಕಣ್ಣಿನ ಕರುವು ಶಿವನ ಅವತಾರವೆಂದು ಈ ಕರುವನ್ನು ಪೂಜಿಸಲು ಜನರು ಮುಂದಾಗಿದ್ದಾರೆ.
Advertisement
ಆರಂಭಲ್ಲಿ ಕರುವಿನ ತಲೆಯ ಮೇಲೆ ಗಾಯವಾಗಿದೆ ಎಂದು ನಾವು ಬಾವಿಸಿದ್ದೇವೆ. ಆದರೆ ಟಾರ್ಚ್ ಹಾಕಿ ಪರೀಕ್ಷಿಸಿದಾಗ ಮೂಗಿನ ಎರಡು ರಂಧ್ರಗಳ ಬದಲು ನಾಲ್ಕು ರಂಧ್ರಗಳಿವೆ ಹಾಗೂ ಮೂರು ಕಣ್ಣುಗಳು ಹಾಗೆಯೇ ಈ ಕರುವಿನ ಬಾಲವೂ ಹೆಣೆಯಲ್ಪಟ್ಟಂತೆ ಕಾಣುತ್ತದೆ ಎಂದು ಹೈನುಗಾರ ನೀರಜ್ ಚಾಂಡೆಲ್ ಮಾಧ್ಯಮಗಳಿಗೆ ತಿಳಿಸಿದ್ದಾರೆ.
Advertisement
ಸ್ಥಳೀಯ ಪಶು ವ್ಯದ್ಯರಿಂದ ಕರುವಿನ ಆರೋಗ್ಯ ತಪಾಸಣೆ ನಡೆಸಲಾಗಿದೆ. ವೈದ್ಯಕೀಯ ತಪಾಸಣೆಯಲ್ಲಿ ಕರು ಆರೋಗ್ಯವಾಗಿದೆ ಎಂದು ತಿಳಿಸಿದ್ದಾರೆ. ಇದೀಗ ಜನರು ಈ ಕರುವನ್ನು ಶಿವನ ಅವತಾರವೆಂದು ಪೂಜಿಸಲು ಬರುತ್ತಿದ್ದಾರೆ. ಹೀಗೆ ಬರುವಾಗ ಜನರು ತೆಂಗಿನಕಾಯಿ ಮತ್ತು ಹಣವನ್ನು ಅರ್ಪಿಸುತ್ತಿದ್ದಾರೆ ಎಂದು ಹೈನುಗಾರ ನೀರಜ್ ಚಾಂಡೆಲ್ ಹೇಳಿದರು.
Advertisement
Advertisement
ಇದು ನಮ್ಮ YouTube ಚಾನೆಲ್ -
Subscribe ಮಾಡಿ ಬೆಂಬಲಿಸಿ
Advertisement
Rural Mirror Special |
Subscribe Our Channel
Advertisement