ಮೂರು ಕಣ್ಣಿನ ಕರು ಜನನ | ಶಿವನ ಅವತಾರ ಎಂದು ಪೂಜಿಸಿದ ಜನ |

January 20, 2022
7:36 PM

ಛತ್ತಿಸ್‌ಗಢದ ರಾಜ್‌ನಂದಗಾಂವ್ ಜಿಲ್ಲೆಯಲ್ಲಿ  ಜನಿಸಿದ ಮೂರು ಕಣ್ಣಿನ ಕರುವು ಶಿವನ ಅವತಾರವೆಂದು ಈ ಕರುವನ್ನು ಪೂಜಿಸಲು ಜನರು ಮುಂದಾಗಿದ್ದಾರೆ.

ಆರಂಭಲ್ಲಿ ಕರುವಿನ ತಲೆಯ ಮೇಲೆ ಗಾಯವಾಗಿದೆ ಎಂದು ನಾವು ಬಾವಿಸಿದ್ದೇವೆ. ಆದರೆ ಟಾರ್ಚ್ ಹಾಕಿ ಪರೀಕ್ಷಿಸಿದಾಗ ಮೂಗಿನ ಎರಡು ರಂಧ್ರಗಳ ಬದಲು ನಾಲ್ಕು ರಂಧ್ರಗಳಿವೆ ಹಾಗೂ ಮೂರು ಕಣ್ಣುಗಳು ಹಾಗೆಯೇ ಈ ಕರುವಿನ ಬಾಲವೂ ಹೆಣೆಯಲ್ಪಟ್ಟಂತೆ ಕಾಣುತ್ತದೆ ಎಂದು  ಹೈನುಗಾರ ನೀರಜ್ ಚಾಂಡೆಲ್ ಮಾಧ್ಯಮಗಳಿಗೆ ತಿಳಿಸಿದ್ದಾರೆ.

ಸ್ಥಳೀಯ ಪಶು ವ್ಯದ್ಯರಿಂದ ಕರುವಿನ ಆರೋಗ್ಯ ತಪಾಸಣೆ ನಡೆಸಲಾಗಿದೆ. ವೈದ್ಯಕೀಯ ತಪಾಸಣೆಯಲ್ಲಿ ಕರು ಆರೋಗ್ಯವಾಗಿದೆ ಎಂದು ತಿಳಿಸಿದ್ದಾರೆ. ಇದೀಗ ಜನರು ಈ ಕರುವನ್ನು ಶಿವನ ಅವತಾರವೆಂದು ಪೂಜಿಸಲು ಬರುತ್ತಿದ್ದಾರೆ. ಹೀಗೆ ಬರುವಾಗ ಜನರು ತೆಂಗಿನಕಾಯಿ ಮತ್ತು ಹಣವನ್ನು ಅರ್ಪಿಸುತ್ತಿದ್ದಾರೆ ಎಂದು ಹೈನುಗಾರ ನೀರಜ್ ಚಾಂಡೆಲ್ ಹೇಳಿದರು.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ಮಿರರ್‌ ಡೆಸ್ಕ್‌

ಮಿರರ್‌ ಡೆಸ್ಕ್ -  ಮಿರರ್ ನ್ಯೂಸ್‌ ನೆಟ್ವರ್ಕ್‌

ಇದನ್ನೂ ಓದಿ

ಶ್ರೀಕೃಷ್ಣನನ್ನು ದೇವನಾಗಿ ಮಾತ್ರವಲ್ಲ, ಗುರುವಿನ ರೂಪದಲ್ಲೂ ಕಾಣುವ ದೃಷ್ಟಿ
September 4, 2026
3:11 PM
by: ದ ರೂರಲ್ ಮಿರರ್.ಕಾಂ
ಹವಾಮಾನ ವರದಿ | 04-09-2026 | ಮುಂಗಾರು ದುರ್ಬಲ… ಆದರೂ ಕರ್ನಾಟಕದಲ್ಲಿ ಗುಡುಗು ಮಳೆ ಮುಂದುವರಿಯುವ ಸಾಧ್ಯತೆ!
September 4, 2026
3:00 PM
by: ದ ರೂರಲ್ ಮಿರರ್.ಕಾಂ
ಕೃಷಿ ಸಂಕಷ್ಟ ಎಂದರೆ ರೈತನ ಸಾಲ ಮಾತ್ರವಲ್ಲ – ಕೃಷಿ ಕಾರ್ಮಿಕರ ರಕ್ಷಣೆಯೂ ಅಗತ್ಯ
September 4, 2026
7:21 AM
by: ದ ರೂರಲ್ ಮಿರರ್.ಕಾಂ
ಹಂತ ಹಂತವಾಗಿ 16 ಸಾವಿರ ಶಿಕ್ಷಕರ ನೇಮಕ – ಅನುದಾನಿತ ಶಾಲೆಗಳಿಗೂ 6 ಸಾವಿರ ಹುದ್ದೆ – ಸಚಿವ ಮಧು ಬಂಗಾರಪ್ಪ
September 4, 2026
7:04 AM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror