Advertisement
ರಾಷ್ಟ್ರೀಯ

ಮೂರು ಕಣ್ಣಿನ ಕರು ಜನನ | ಶಿವನ ಅವತಾರ ಎಂದು ಪೂಜಿಸಿದ ಜನ |

Share

ಛತ್ತಿಸ್‌ಗಢದ ರಾಜ್‌ನಂದಗಾಂವ್ ಜಿಲ್ಲೆಯಲ್ಲಿ  ಜನಿಸಿದ ಮೂರು ಕಣ್ಣಿನ ಕರುವು ಶಿವನ ಅವತಾರವೆಂದು ಈ ಕರುವನ್ನು ಪೂಜಿಸಲು ಜನರು ಮುಂದಾಗಿದ್ದಾರೆ.

ಆರಂಭಲ್ಲಿ ಕರುವಿನ ತಲೆಯ ಮೇಲೆ ಗಾಯವಾಗಿದೆ ಎಂದು ನಾವು ಬಾವಿಸಿದ್ದೇವೆ. ಆದರೆ ಟಾರ್ಚ್ ಹಾಕಿ ಪರೀಕ್ಷಿಸಿದಾಗ ಮೂಗಿನ ಎರಡು ರಂಧ್ರಗಳ ಬದಲು ನಾಲ್ಕು ರಂಧ್ರಗಳಿವೆ ಹಾಗೂ ಮೂರು ಕಣ್ಣುಗಳು ಹಾಗೆಯೇ ಈ ಕರುವಿನ ಬಾಲವೂ ಹೆಣೆಯಲ್ಪಟ್ಟಂತೆ ಕಾಣುತ್ತದೆ ಎಂದು  ಹೈನುಗಾರ ನೀರಜ್ ಚಾಂಡೆಲ್ ಮಾಧ್ಯಮಗಳಿಗೆ ತಿಳಿಸಿದ್ದಾರೆ.

ಸ್ಥಳೀಯ ಪಶು ವ್ಯದ್ಯರಿಂದ ಕರುವಿನ ಆರೋಗ್ಯ ತಪಾಸಣೆ ನಡೆಸಲಾಗಿದೆ. ವೈದ್ಯಕೀಯ ತಪಾಸಣೆಯಲ್ಲಿ ಕರು ಆರೋಗ್ಯವಾಗಿದೆ ಎಂದು ತಿಳಿಸಿದ್ದಾರೆ. ಇದೀಗ ಜನರು ಈ ಕರುವನ್ನು ಶಿವನ ಅವತಾರವೆಂದು ಪೂಜಿಸಲು ಬರುತ್ತಿದ್ದಾರೆ. ಹೀಗೆ ಬರುವಾಗ ಜನರು ತೆಂಗಿನಕಾಯಿ ಮತ್ತು ಹಣವನ್ನು ಅರ್ಪಿಸುತ್ತಿದ್ದಾರೆ ಎಂದು ಹೈನುಗಾರ ನೀರಜ್ ಚಾಂಡೆಲ್ ಹೇಳಿದರು.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ಮಿರರ್‌ ಡೆಸ್ಕ್‌

ಮಿರರ್‌ ಡೆಸ್ಕ್ -  ಮಿರರ್ ನ್ಯೂಸ್‌ ನೆಟ್ವರ್ಕ್‌

Published by
ಮಿರರ್‌ ಡೆಸ್ಕ್‌

Recent Posts

ಮಲೇಷ್ಯಾದಲ್ಲಿ ರಬ್ಬರ್ ಉತ್ಪಾದನೆ ಇಳಿಕೆ – ಭಾರತೀಯ ರೈತರಿಗೆ ಏನು ಸಂದೇಶ?

ಮಲೇಷ್ಯಾದಲ್ಲಿ ರಬ್ಬರ್ ಉತ್ಪಾದನೆ ಇಳಿಕೆ ಭಾರತೀಯ ರೈತರಿಗೆ ಬೆಲೆ ಬೆಂಬಲದ ಸೂಚನೆ ನೀಡುತ್ತಿದೆ.…

52 minutes ago

ಕಾಡಾನೆ ದಾಳಿಗೆ ಕಾಫಿ ತೋಟದ ಮಾಲೀಕ ಬಲಿ; ಅರಣ್ಯ ಇಲಾಖೆ ವಿರುದ್ಧ ಗ್ರಾಮಸ್ಥರ ಆಕ್ರೋಶ

ಕೊಡಗಿನಲ್ಲಿ ಕಾಡಾನೆ ದಾಳಿಗೆ ಕಾಫಿ ತೋಟದ ಮಾಲೀಕ ಗಣಪತಿ ಮೃತಪಟ್ಟಿದ್ದಾರೆ. ಕಾಡಾನೆ ಹಾವಳಿ…

1 hour ago

ಹಾಲಿನಲ್ಲಿ ಕಲಬೆರಕೆ ಪತ್ತೆಗೆ ವಿಶೇಷ ಕಿಟ್‌

ಹಾಲಿನ ಗುಣಮಟ್ಟ ಕಾಪಾಡಲು ಸಹಕಾರ ಸಂಘಗಳಿಗೆ ವಿಶೇಷ ಕಲಬೆರಕೆ ಪತ್ತೆ ಕಿಟ್‌ಗಳನ್ನು ವಿತರಿಸಲಾಗುತ್ತಿದೆ.

1 hour ago

ಸೌದೆ ಬೇಡಿಕೆ ಏರಿಕೆ ಹಿನ್ನೆಲೆ | ಅಕ್ರಮ ಮರ ಕಡಿತಲೆ ತಡೆಯಲು ಸಚಿವ ಈಶ್ವರ ಖಂಡ್ರೆ ಕಟ್ಟುನಿಟ್ಟಿನ ಸೂಚನೆ

ಸೌದೆ ಬೇಡಿಕೆ ಹೆಚ್ಚುತ್ತಿರುವ ಹಿನ್ನೆಲೆ ಅಕ್ರಮ ಮರ ಕಡಿತಲೆ ತಡೆಯಲು ಸಚಿವ ಈಶ್ವರ…

10 hours ago

ಕೃಷಿ ಗುರಿ ಕೇವಲ ‘ಆಹಾರ ಭದ್ರತೆ’ ಅಲ್ಲ, ಅದನ್ನೂ ಮೀರಿದ ಕೃಷಿ ಚಿಂತನೆ ಅಗತ್ಯ

ಕೃಷಿಯ ಮೂಲಕ ಕೇವಲ ಆಹಾರ ಉತ್ಪಾದನೆ ಹೆಚ್ಚಿಸುವುದಕ್ಕಿಂತ ಸಮಾನ ವಿತರಣೆ, ಪರಿಸರ ಸಂರಕ್ಷಣೆ…

10 hours ago

ಪಶ್ಚಿಮ ಏಷ್ಯಾ ಯುದ್ಧದ ಪರಿಣಾಮ | ಭಾರತೀಯ ಟಯರ್ ಉದ್ಯಮಕ್ಕೆ ತುರ್ತು ನೆರವಿನ ಬೇಡಿಕೆ

ಪಶ್ಚಿಮ ಏಷ್ಯಾ ಯುದ್ಧದ ಪರಿಣಾಮದಿಂದ ಭಾರತೀಯ ಟೈರ್ ಉದ್ಯಮಕ್ಕೆ ರಫ್ತು ಮತ್ತು ವೆಚ್ಚದ…

11 hours ago