Advertisement
ರಾಷ್ಟ್ರೀಯ

ಮೂರು ಕಣ್ಣಿನ ಕರು ಜನನ | ಶಿವನ ಅವತಾರ ಎಂದು ಪೂಜಿಸಿದ ಜನ |

Share

ಛತ್ತಿಸ್‌ಗಢದ ರಾಜ್‌ನಂದಗಾಂವ್ ಜಿಲ್ಲೆಯಲ್ಲಿ  ಜನಿಸಿದ ಮೂರು ಕಣ್ಣಿನ ಕರುವು ಶಿವನ ಅವತಾರವೆಂದು ಈ ಕರುವನ್ನು ಪೂಜಿಸಲು ಜನರು ಮುಂದಾಗಿದ್ದಾರೆ.

Advertisement
Advertisement
Advertisement
Advertisement

ಆರಂಭಲ್ಲಿ ಕರುವಿನ ತಲೆಯ ಮೇಲೆ ಗಾಯವಾಗಿದೆ ಎಂದು ನಾವು ಬಾವಿಸಿದ್ದೇವೆ. ಆದರೆ ಟಾರ್ಚ್ ಹಾಕಿ ಪರೀಕ್ಷಿಸಿದಾಗ ಮೂಗಿನ ಎರಡು ರಂಧ್ರಗಳ ಬದಲು ನಾಲ್ಕು ರಂಧ್ರಗಳಿವೆ ಹಾಗೂ ಮೂರು ಕಣ್ಣುಗಳು ಹಾಗೆಯೇ ಈ ಕರುವಿನ ಬಾಲವೂ ಹೆಣೆಯಲ್ಪಟ್ಟಂತೆ ಕಾಣುತ್ತದೆ ಎಂದು  ಹೈನುಗಾರ ನೀರಜ್ ಚಾಂಡೆಲ್ ಮಾಧ್ಯಮಗಳಿಗೆ ತಿಳಿಸಿದ್ದಾರೆ.

Advertisement

ಸ್ಥಳೀಯ ಪಶು ವ್ಯದ್ಯರಿಂದ ಕರುವಿನ ಆರೋಗ್ಯ ತಪಾಸಣೆ ನಡೆಸಲಾಗಿದೆ. ವೈದ್ಯಕೀಯ ತಪಾಸಣೆಯಲ್ಲಿ ಕರು ಆರೋಗ್ಯವಾಗಿದೆ ಎಂದು ತಿಳಿಸಿದ್ದಾರೆ. ಇದೀಗ ಜನರು ಈ ಕರುವನ್ನು ಶಿವನ ಅವತಾರವೆಂದು ಪೂಜಿಸಲು ಬರುತ್ತಿದ್ದಾರೆ. ಹೀಗೆ ಬರುವಾಗ ಜನರು ತೆಂಗಿನಕಾಯಿ ಮತ್ತು ಹಣವನ್ನು ಅರ್ಪಿಸುತ್ತಿದ್ದಾರೆ ಎಂದು ಹೈನುಗಾರ ನೀರಜ್ ಚಾಂಡೆಲ್ ಹೇಳಿದರು.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ಮಿರರ್‌ ಡೆಸ್ಕ್‌

ಮಿರರ್‌ ಡೆಸ್ಕ್ -  ಮಿರರ್ ನ್ಯೂಸ್‌ ನೆಟ್ವರ್ಕ್‌

Published by
ಮಿರರ್‌ ಡೆಸ್ಕ್‌

Recent Posts

ಹವಾಮಾನ ವರದಿ | 23-02-2024 | ಇಂದು ಕೂಡಾ ಮೋಡ ಹಾಗೂ ಕೆಲವು ಕಡೆ ತುಂತುರು ಮಳೆ |

ದಕ್ಷಿಣ ಕನ್ನಡದ ಸುಳ್ಯ, ಸುಬ್ರಹ್ಮಣ್ಯ, ಬೆಳ್ತಂಗಡಿ, ಧರ್ಮಸ್ಥಳ ಸುತ್ತಮುತ್ತ ಭಾಗಗಳ ಒಂದೆರಡು ಕಡೆ…

18 hours ago

ಹವಾಮಾನ ವರದಿ | 21-02-2025 | ಮೋಡದ ವಾತಾವರಣ | ಇಂದೂ ಕೆಲವು ಕಡೆ ಮಳೆ ಸಾಧ್ಯತೆ |

ಹೆಚ್ಚಿನ ಭಾಗಗಳಲ್ಲಿ ಸಂಜೆ, ರಾತ್ರಿ ಮೋಡದ ವಾತಾವರಣದ ಮುನ್ಸೂಚೆನೆ ಇದ್ದು, ಘಟ್ಟದ ಕೆಳಗಿನ…

3 days ago

ಈ ಬಾರಿ ವರ್ಷದ ಮೊದಲ ಬೇಸಗೆ ಮಳೆ ಕೊಡಗಿನಲ್ಲಿ..!

ಕೊಡಗು ಜಿಲ್ಲೆಯ ಕಕ್ಕಬೆಯ ಕುಂಜಿಲ ಪ್ರದೇಶದಲ್ಲಿ ಮಳೆಯಾಗಿದೆ.

3 days ago

ಹವಾಮಾನ ವರದಿ | 20-02-2025 | ಅಧಿಕ ತಾಪಮಾನ- ಕೆಲವು ಕಡೆ ತುಂತುರು ಮಳೆ ಸಾಧ್ಯತೆ | ಫೆ.25 ರಿಂದ ಮೋಡ-ಬಿಸಿಲು |

ಅಧಿಕ ತಾಪಮಾನದೊಂದಿಗೆ ಮೋಡದ ವಾತಾವರಣದ ಮುನ್ಸೂಚನೆ ಇದೆ. ಸಂಜೆ, ರಾತ್ರಿಯ ವೇಳೆ ಘಟ್ಟದ…

4 days ago

ಸ್ವರ್ಗಕ್ಕಾಗಿ ಮೂರು ಕಾಲ್ತುಳಿತಗಳು

ಕಾಲ್ತುಳಿತ ಪ್ರಕರಣಗಳಲ್ಲಿ ಸಾಮಾನ್ಯವಾಗಿ ಅಮಾಯಕರೇ ಸಾಯುತ್ತಾರೆ. ಅವರಿಗೆ ಯಾರು ಎಲ್ಲಿಂದ ಯಾಕೆ ತಳ್ಳುತ್ತಿದ್ದಾರೆಂದೇ…

4 days ago

ಅಡಿಕೆಗೆ ಮೈಟ್ | ಆತಂಕ ಬೇಡ, ಇರಲಿ ಎಚ್ಚರ | ವಿಜ್ಞಾನಿಗಳಿಂದ ಮಾಹಿತಿ |

ಅಡಿಕೆಯ ಮೈಟ್‌ ಬಗ್ಗೆ ಸಿಪಿಸಿಆರ್‌ಐ ನಿರ್ದೇಶಕರು ಮಾಹಿತಿ ಪ್ರಕಟಿಸಿದ್ದಾರೆ. ಈ ಬಾರಿ ಕೆಲವು…

4 days ago