ರಾಷ್ಟ್ರೀಯ

ಮೂರು ಕಣ್ಣಿನ ಕರು ಜನನ | ಶಿವನ ಅವತಾರ ಎಂದು ಪೂಜಿಸಿದ ಜನ |

Share
FacebookFacebookTwitterTwitterWhatsAppWhatsAppLinkedInLinkedInTelegramTelegramMessengerMessengerGmailGmail

ಛತ್ತಿಸ್‌ಗಢದ ರಾಜ್‌ನಂದಗಾಂವ್ ಜಿಲ್ಲೆಯಲ್ಲಿ  ಜನಿಸಿದ ಮೂರು ಕಣ್ಣಿನ ಕರುವು ಶಿವನ ಅವತಾರವೆಂದು ಈ ಕರುವನ್ನು ಪೂಜಿಸಲು ಜನರು ಮುಂದಾಗಿದ್ದಾರೆ.

Advertisement

ಆರಂಭಲ್ಲಿ ಕರುವಿನ ತಲೆಯ ಮೇಲೆ ಗಾಯವಾಗಿದೆ ಎಂದು ನಾವು ಬಾವಿಸಿದ್ದೇವೆ. ಆದರೆ ಟಾರ್ಚ್ ಹಾಕಿ ಪರೀಕ್ಷಿಸಿದಾಗ ಮೂಗಿನ ಎರಡು ರಂಧ್ರಗಳ ಬದಲು ನಾಲ್ಕು ರಂಧ್ರಗಳಿವೆ ಹಾಗೂ ಮೂರು ಕಣ್ಣುಗಳು ಹಾಗೆಯೇ ಈ ಕರುವಿನ ಬಾಲವೂ ಹೆಣೆಯಲ್ಪಟ್ಟಂತೆ ಕಾಣುತ್ತದೆ ಎಂದು  ಹೈನುಗಾರ ನೀರಜ್ ಚಾಂಡೆಲ್ ಮಾಧ್ಯಮಗಳಿಗೆ ತಿಳಿಸಿದ್ದಾರೆ.

ಸ್ಥಳೀಯ ಪಶು ವ್ಯದ್ಯರಿಂದ ಕರುವಿನ ಆರೋಗ್ಯ ತಪಾಸಣೆ ನಡೆಸಲಾಗಿದೆ. ವೈದ್ಯಕೀಯ ತಪಾಸಣೆಯಲ್ಲಿ ಕರು ಆರೋಗ್ಯವಾಗಿದೆ ಎಂದು ತಿಳಿಸಿದ್ದಾರೆ. ಇದೀಗ ಜನರು ಈ ಕರುವನ್ನು ಶಿವನ ಅವತಾರವೆಂದು ಪೂಜಿಸಲು ಬರುತ್ತಿದ್ದಾರೆ. ಹೀಗೆ ಬರುವಾಗ ಜನರು ತೆಂಗಿನಕಾಯಿ ಮತ್ತು ಹಣವನ್ನು ಅರ್ಪಿಸುತ್ತಿದ್ದಾರೆ ಎಂದು ಹೈನುಗಾರ ನೀರಜ್ ಚಾಂಡೆಲ್ ಹೇಳಿದರು.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ಮಿರರ್‌ ಡೆಸ್ಕ್‌

ಮಿರರ್‌ ಡೆಸ್ಕ್ -  ಮಿರರ್ ನ್ಯೂಸ್‌ ನೆಟ್ವರ್ಕ್‌

Published by
ಮಿರರ್‌ ಡೆಸ್ಕ್‌

Recent Posts

ಭೂಮಿಗೆ ಗಗನಯಾತ್ರಿ ಶುಭಾಂಶು ಶುಕ್ಲಾ ಮರುಯಾನ | ಕ್ಯಾಲಿಫೋರ್ನಿಯಾದ ಕಡಲತೀರದಲ್ಲಿ ಇಳಿಯಲಿರುವ ನೌಕೆ

ಭಾರತೀಯ ಗಗನಯಾತ್ರಿ ಗ್ರೂಪ್ ಕ್ಯಾಪ್ಟನ್ ಶುಭಾಂಶು ಶುಕ್ಲಾ ಮತ್ತು ಇತರ ಮೂವರು ಸಿಬ್ಬಂದಿಯನ್ನು…

5 hours ago

ಬದುಕು ಪುರಾಣ | ಮನವನ್ನು ಚುಚ್ಚುವ ಅಳಿಲು

ಸಾಮಾಜಿಕ ವ್ಯವಸ್ಥೆಯಲ್ಲಿ ‘ಸೇವೆ’ಗೆ ಮೌಲ್ಯ ನಿರ್ಧರಿಸಲು ಕಷ್ಟಸಾಧ್ಯ. ಆತ್ಮಾರ್ಥ ಸೇವೆಗಳು ಸದ್ದಾಗುವುದಿಲ್ಲ. ಫಕ್ಕನೆ…

5 hours ago

ಮಕ್ಕಳ ಪುಟ | ನಿಮ್ಮ ಚಿತ್ರ-ನಮ್ಮ ಬೆಳಕು | ಧಾತ್ರಿ ಕೆ ರಾವ್

ಧಾತ್ರಿ ಕೆ ರಾವ್ , 7ನೇ ತರಗತಿ ಶ್ರೀ ಅನ್ನಪೂರ್ಣೇಶ್ವರಿ ವಿದ್ಯಾಮಂದಿರ, ನಿಲುವಾಗಿಲು,…

20 hours ago

ಮಕ್ಕಳ ಪುಟ | ನಿಮ್ಮ ಚಿತ್ರ-ನಮ್ಮ ಬೆಳಕು | ಭವಿಷ್ಯ ಕೆ ಪಿ

ಭವಿಷ್ಯ ಕೆ ಪಿ, 8 ನೇ ತರಗತಿ, ಸೈಂಟ್‌ ಆನ್ಸ್‌ ಇಂಗ್ಲಿಷ್‌ ಮೀಡಿಯಂ…

21 hours ago

ಜು.16 ರಿಂದ ಕರಾವಳಿ-ಮಲೆನಾಡು ಭಾಗದಲ್ಲಿ ಭಾರೀ ಮಳೆ ಎನ್ನುತ್ತಿದೆ ಹವಾಮಾನ ವರದಿ

ರಾಜ್ಯದ ವಿವಿದೆಡೆ ಸದ್ಯ ಸಾಧಾರಣ ಮಳೆಯಾಗುತ್ತಿದೆ. ಕರಾವಳಿ ಹಾಗೂ ಮಲೆನಾಡು ಭಾಗಗಳಲ್ಲಿ ಕೂಡಾ…

21 hours ago