ಛತ್ತಿಸ್ಗಢದ ರಾಜ್ನಂದಗಾಂವ್ ಜಿಲ್ಲೆಯಲ್ಲಿ ಜನಿಸಿದ ಮೂರು ಕಣ್ಣಿನ ಕರುವು ಶಿವನ ಅವತಾರವೆಂದು ಈ ಕರುವನ್ನು ಪೂಜಿಸಲು ಜನರು ಮುಂದಾಗಿದ್ದಾರೆ.
ಆರಂಭಲ್ಲಿ ಕರುವಿನ ತಲೆಯ ಮೇಲೆ ಗಾಯವಾಗಿದೆ ಎಂದು ನಾವು ಬಾವಿಸಿದ್ದೇವೆ. ಆದರೆ ಟಾರ್ಚ್ ಹಾಕಿ ಪರೀಕ್ಷಿಸಿದಾಗ ಮೂಗಿನ ಎರಡು ರಂಧ್ರಗಳ ಬದಲು ನಾಲ್ಕು ರಂಧ್ರಗಳಿವೆ ಹಾಗೂ ಮೂರು ಕಣ್ಣುಗಳು ಹಾಗೆಯೇ ಈ ಕರುವಿನ ಬಾಲವೂ ಹೆಣೆಯಲ್ಪಟ್ಟಂತೆ ಕಾಣುತ್ತದೆ ಎಂದು ಹೈನುಗಾರ ನೀರಜ್ ಚಾಂಡೆಲ್ ಮಾಧ್ಯಮಗಳಿಗೆ ತಿಳಿಸಿದ್ದಾರೆ.
ಸ್ಥಳೀಯ ಪಶು ವ್ಯದ್ಯರಿಂದ ಕರುವಿನ ಆರೋಗ್ಯ ತಪಾಸಣೆ ನಡೆಸಲಾಗಿದೆ. ವೈದ್ಯಕೀಯ ತಪಾಸಣೆಯಲ್ಲಿ ಕರು ಆರೋಗ್ಯವಾಗಿದೆ ಎಂದು ತಿಳಿಸಿದ್ದಾರೆ. ಇದೀಗ ಜನರು ಈ ಕರುವನ್ನು ಶಿವನ ಅವತಾರವೆಂದು ಪೂಜಿಸಲು ಬರುತ್ತಿದ್ದಾರೆ. ಹೀಗೆ ಬರುವಾಗ ಜನರು ತೆಂಗಿನಕಾಯಿ ಮತ್ತು ಹಣವನ್ನು ಅರ್ಪಿಸುತ್ತಿದ್ದಾರೆ ಎಂದು ಹೈನುಗಾರ ನೀರಜ್ ಚಾಂಡೆಲ್ ಹೇಳಿದರು.
ದಕ್ಷಿಣ ಕನ್ನಡದ ಸುಳ್ಯ, ಸುಬ್ರಹ್ಮಣ್ಯ, ಬೆಳ್ತಂಗಡಿ, ಧರ್ಮಸ್ಥಳ ಸುತ್ತಮುತ್ತ ಭಾಗಗಳ ಒಂದೆರಡು ಕಡೆ…
ಹೆಚ್ಚಿನ ಭಾಗಗಳಲ್ಲಿ ಸಂಜೆ, ರಾತ್ರಿ ಮೋಡದ ವಾತಾವರಣದ ಮುನ್ಸೂಚೆನೆ ಇದ್ದು, ಘಟ್ಟದ ಕೆಳಗಿನ…
ಕೊಡಗು ಜಿಲ್ಲೆಯ ಕಕ್ಕಬೆಯ ಕುಂಜಿಲ ಪ್ರದೇಶದಲ್ಲಿ ಮಳೆಯಾಗಿದೆ.
ಅಧಿಕ ತಾಪಮಾನದೊಂದಿಗೆ ಮೋಡದ ವಾತಾವರಣದ ಮುನ್ಸೂಚನೆ ಇದೆ. ಸಂಜೆ, ರಾತ್ರಿಯ ವೇಳೆ ಘಟ್ಟದ…
ಕಾಲ್ತುಳಿತ ಪ್ರಕರಣಗಳಲ್ಲಿ ಸಾಮಾನ್ಯವಾಗಿ ಅಮಾಯಕರೇ ಸಾಯುತ್ತಾರೆ. ಅವರಿಗೆ ಯಾರು ಎಲ್ಲಿಂದ ಯಾಕೆ ತಳ್ಳುತ್ತಿದ್ದಾರೆಂದೇ…
ಅಡಿಕೆಯ ಮೈಟ್ ಬಗ್ಗೆ ಸಿಪಿಸಿಆರ್ಐ ನಿರ್ದೇಶಕರು ಮಾಹಿತಿ ಪ್ರಕಟಿಸಿದ್ದಾರೆ. ಈ ಬಾರಿ ಕೆಲವು…