ಛತ್ತಿಸ್ಗಢದ ರಾಜ್ನಂದಗಾಂವ್ ಜಿಲ್ಲೆಯಲ್ಲಿ ಜನಿಸಿದ ಮೂರು ಕಣ್ಣಿನ ಕರುವು ಶಿವನ ಅವತಾರವೆಂದು ಈ ಕರುವನ್ನು ಪೂಜಿಸಲು ಜನರು ಮುಂದಾಗಿದ್ದಾರೆ.
ಆರಂಭಲ್ಲಿ ಕರುವಿನ ತಲೆಯ ಮೇಲೆ ಗಾಯವಾಗಿದೆ ಎಂದು ನಾವು ಬಾವಿಸಿದ್ದೇವೆ. ಆದರೆ ಟಾರ್ಚ್ ಹಾಕಿ ಪರೀಕ್ಷಿಸಿದಾಗ ಮೂಗಿನ ಎರಡು ರಂಧ್ರಗಳ ಬದಲು ನಾಲ್ಕು ರಂಧ್ರಗಳಿವೆ ಹಾಗೂ ಮೂರು ಕಣ್ಣುಗಳು ಹಾಗೆಯೇ ಈ ಕರುವಿನ ಬಾಲವೂ ಹೆಣೆಯಲ್ಪಟ್ಟಂತೆ ಕಾಣುತ್ತದೆ ಎಂದು ಹೈನುಗಾರ ನೀರಜ್ ಚಾಂಡೆಲ್ ಮಾಧ್ಯಮಗಳಿಗೆ ತಿಳಿಸಿದ್ದಾರೆ.
ಸ್ಥಳೀಯ ಪಶು ವ್ಯದ್ಯರಿಂದ ಕರುವಿನ ಆರೋಗ್ಯ ತಪಾಸಣೆ ನಡೆಸಲಾಗಿದೆ. ವೈದ್ಯಕೀಯ ತಪಾಸಣೆಯಲ್ಲಿ ಕರು ಆರೋಗ್ಯವಾಗಿದೆ ಎಂದು ತಿಳಿಸಿದ್ದಾರೆ. ಇದೀಗ ಜನರು ಈ ಕರುವನ್ನು ಶಿವನ ಅವತಾರವೆಂದು ಪೂಜಿಸಲು ಬರುತ್ತಿದ್ದಾರೆ. ಹೀಗೆ ಬರುವಾಗ ಜನರು ತೆಂಗಿನಕಾಯಿ ಮತ್ತು ಹಣವನ್ನು ಅರ್ಪಿಸುತ್ತಿದ್ದಾರೆ ಎಂದು ಹೈನುಗಾರ ನೀರಜ್ ಚಾಂಡೆಲ್ ಹೇಳಿದರು.
ಬೇಸಿಗೆಯಲ್ಲಿ ದೇಹದಲ್ಲಿ ನೀರಿನಾಂಶ ಕಡಿಮೆಯಾಗುವುದರಿಂದ ಕಿಡ್ನಿ ಸ್ಟೋನ್ ಸಮಸ್ಯೆ ಹೆಚ್ಚಾಗುವ ಸಾಧ್ಯತೆ ಇದೆ.…
ಮಂಗಳೂರು ನಗರದಲ್ಲಿ ಮಳೆಗಾಲದ ಹಿನ್ನೆಲೆ ಜೂನ್ 1ರಿಂದ ಸೆಪ್ಟೆಂಬರ್ 30ರವರೆಗೆ ರಸ್ತೆ, ಗುಡ್ಡ…
ಈಶಾನ್ಯ ಭಾರತದಲ್ಲಿ ಡಿಆರ್ಐ ನಡೆಸಿದ ದಾಳಿಯಲ್ಲಿ ಸುಮಾರು 60 ಸಾವಿರ ಕೆಜಿ ಅಕ್ರಮ…
ರಾಜ್ಯದ ಹಲವು ಜಿಲ್ಲೆಗಳಲ್ಲಿ ಇನ್ನೂ ಎರಡು ದಿನ ಸಂಜೆ ಹಾಗೂ ರಾತ್ರಿ ಮಳೆಯ…
ಅಡಿಕೆ ಮಾರುಕಟ್ಟೆಗೆ ದೊಡ್ಡ ಕಾರ್ಪೊರೇಟ್ ಸಂಸ್ಥೆಗಳು ಬಂದರೆ ರೈತರಿಗೆ ಆರಂಭದಲ್ಲಿ ಲಾಭದ ಅನುಭವ…
“ಕಾಕ್ರೋಚ್ ಜನತಾ ಪಾರ್ಟಿ” ಬಳಿಕ ಇದೀಗ “ನ್ಯಾಷನಲ್ ಪ್ಯಾರಾಸಿಟಿಕ್ ಫ್ರಂಟ್” ಎಂಬ ಹೊಸ…