ಛತ್ತಿಸ್ಗಢದ ರಾಜ್ನಂದಗಾಂವ್ ಜಿಲ್ಲೆಯಲ್ಲಿ ಜನಿಸಿದ ಮೂರು ಕಣ್ಣಿನ ಕರುವು ಶಿವನ ಅವತಾರವೆಂದು ಈ ಕರುವನ್ನು ಪೂಜಿಸಲು ಜನರು ಮುಂದಾಗಿದ್ದಾರೆ.
ಆರಂಭಲ್ಲಿ ಕರುವಿನ ತಲೆಯ ಮೇಲೆ ಗಾಯವಾಗಿದೆ ಎಂದು ನಾವು ಬಾವಿಸಿದ್ದೇವೆ. ಆದರೆ ಟಾರ್ಚ್ ಹಾಕಿ ಪರೀಕ್ಷಿಸಿದಾಗ ಮೂಗಿನ ಎರಡು ರಂಧ್ರಗಳ ಬದಲು ನಾಲ್ಕು ರಂಧ್ರಗಳಿವೆ ಹಾಗೂ ಮೂರು ಕಣ್ಣುಗಳು ಹಾಗೆಯೇ ಈ ಕರುವಿನ ಬಾಲವೂ ಹೆಣೆಯಲ್ಪಟ್ಟಂತೆ ಕಾಣುತ್ತದೆ ಎಂದು ಹೈನುಗಾರ ನೀರಜ್ ಚಾಂಡೆಲ್ ಮಾಧ್ಯಮಗಳಿಗೆ ತಿಳಿಸಿದ್ದಾರೆ.
ಸ್ಥಳೀಯ ಪಶು ವ್ಯದ್ಯರಿಂದ ಕರುವಿನ ಆರೋಗ್ಯ ತಪಾಸಣೆ ನಡೆಸಲಾಗಿದೆ. ವೈದ್ಯಕೀಯ ತಪಾಸಣೆಯಲ್ಲಿ ಕರು ಆರೋಗ್ಯವಾಗಿದೆ ಎಂದು ತಿಳಿಸಿದ್ದಾರೆ. ಇದೀಗ ಜನರು ಈ ಕರುವನ್ನು ಶಿವನ ಅವತಾರವೆಂದು ಪೂಜಿಸಲು ಬರುತ್ತಿದ್ದಾರೆ. ಹೀಗೆ ಬರುವಾಗ ಜನರು ತೆಂಗಿನಕಾಯಿ ಮತ್ತು ಹಣವನ್ನು ಅರ್ಪಿಸುತ್ತಿದ್ದಾರೆ ಎಂದು ಹೈನುಗಾರ ನೀರಜ್ ಚಾಂಡೆಲ್ ಹೇಳಿದರು.
ವಿಟ್ಲದ ಆರ್. ಕೆ. ಪೈ ಅವರು ತಮ್ಮ 60ನೇ ಹುಟ್ಟುಹಬ್ಬವನ್ನು ಮಕ್ಕಳಲ್ಲಿ ಪ್ರಕೃತಿ…
ನಾಗ್ಪುರದ ಕಾಂಪ್ಟಿಯಲ್ಲಿ FDA ಹಾಗೂ ಪೊಲೀಸರು ನಡೆಸಿದ ದಾಳಿಯಲ್ಲಿ ₹1.11 ಕೋಟಿ ಮೌಲ್ಯದ…
ಕರ್ನಾಟಕದ ಹಲವು ಭಾಗಗಳಲ್ಲಿ ಜೂನ್ 20ರವರೆಗೆ ಪ್ರಸ್ತುತ ಹವಾಮಾನ ಮಾದರಿಯೇ ಮುಂದುವರಿಯುವ ಸಾಧ್ಯತೆ…
ತುಮಕೂರು ಜಿಲ್ಲೆಯಲ್ಲಿ ಅಡಿಕೆ ಬೆಳೆ ವಿಸ್ತೀರ್ಣ 94 ಸಾವಿರ ಹೆಕ್ಟೇರ್ ದಾಟಿದ್ದು, ತೆಂಗಿನ…
ಭಾರತದ ಅಧ್ಯಕ್ಷತೆಯಲ್ಲಿ ಬ್ರಿಕ್ಸ್ ರಾಷ್ಟ್ರಗಳು “ಇಂದೋರ್ ಘೋಷಣೆ” ಅಂಗೀಕರಿಸಿದ್ದು, ಆಹಾರ ಭದ್ರತೆ, ಡಿಜಿಟಲ್…
2026ರಲ್ಲಿ ಎಲ್ನಿನೊ ಅಧಿಕೃತವಾಗಿ ಆರಂಭಗೊಂಡಿದ್ದು, ಇದು ಅತ್ಯಂತ ಪ್ರಬಲ "ಸೂಪರ್ ಎಲ್ನಿನೊ" ಆಗುವ…