Advertisement
ರಾಷ್ಟ್ರೀಯ

ಮೂರು ಕಣ್ಣಿನ ಕರು ಜನನ | ಶಿವನ ಅವತಾರ ಎಂದು ಪೂಜಿಸಿದ ಜನ |

Share

ಛತ್ತಿಸ್‌ಗಢದ ರಾಜ್‌ನಂದಗಾಂವ್ ಜಿಲ್ಲೆಯಲ್ಲಿ  ಜನಿಸಿದ ಮೂರು ಕಣ್ಣಿನ ಕರುವು ಶಿವನ ಅವತಾರವೆಂದು ಈ ಕರುವನ್ನು ಪೂಜಿಸಲು ಜನರು ಮುಂದಾಗಿದ್ದಾರೆ.

ಆರಂಭಲ್ಲಿ ಕರುವಿನ ತಲೆಯ ಮೇಲೆ ಗಾಯವಾಗಿದೆ ಎಂದು ನಾವು ಬಾವಿಸಿದ್ದೇವೆ. ಆದರೆ ಟಾರ್ಚ್ ಹಾಕಿ ಪರೀಕ್ಷಿಸಿದಾಗ ಮೂಗಿನ ಎರಡು ರಂಧ್ರಗಳ ಬದಲು ನಾಲ್ಕು ರಂಧ್ರಗಳಿವೆ ಹಾಗೂ ಮೂರು ಕಣ್ಣುಗಳು ಹಾಗೆಯೇ ಈ ಕರುವಿನ ಬಾಲವೂ ಹೆಣೆಯಲ್ಪಟ್ಟಂತೆ ಕಾಣುತ್ತದೆ ಎಂದು  ಹೈನುಗಾರ ನೀರಜ್ ಚಾಂಡೆಲ್ ಮಾಧ್ಯಮಗಳಿಗೆ ತಿಳಿಸಿದ್ದಾರೆ.

ಸ್ಥಳೀಯ ಪಶು ವ್ಯದ್ಯರಿಂದ ಕರುವಿನ ಆರೋಗ್ಯ ತಪಾಸಣೆ ನಡೆಸಲಾಗಿದೆ. ವೈದ್ಯಕೀಯ ತಪಾಸಣೆಯಲ್ಲಿ ಕರು ಆರೋಗ್ಯವಾಗಿದೆ ಎಂದು ತಿಳಿಸಿದ್ದಾರೆ. ಇದೀಗ ಜನರು ಈ ಕರುವನ್ನು ಶಿವನ ಅವತಾರವೆಂದು ಪೂಜಿಸಲು ಬರುತ್ತಿದ್ದಾರೆ. ಹೀಗೆ ಬರುವಾಗ ಜನರು ತೆಂಗಿನಕಾಯಿ ಮತ್ತು ಹಣವನ್ನು ಅರ್ಪಿಸುತ್ತಿದ್ದಾರೆ ಎಂದು ಹೈನುಗಾರ ನೀರಜ್ ಚಾಂಡೆಲ್ ಹೇಳಿದರು.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ಮಿರರ್‌ ಡೆಸ್ಕ್‌

ಮಿರರ್‌ ಡೆಸ್ಕ್ -  ಮಿರರ್ ನ್ಯೂಸ್‌ ನೆಟ್ವರ್ಕ್‌

Published by
ಮಿರರ್‌ ಡೆಸ್ಕ್‌

Recent Posts

ಹೆಸರಘಟ್ಟ ಹಕ್ಕಿಜ್ವರ ನಿಯಂತ್ರಣದಲ್ಲಿ | ಜನರಿಗೆ ಯಾವುದೇ ಆತಂಕ ಬೇಡ ಎಂದ ಆರೋಗ್ಯ ಇಲಾಖೆ

ಹೆಸರಘಟ್ಟದಲ್ಲಿ ಕಂಡುಬಂದ ಹಕ್ಕಿಜ್ವರವನ್ನು ಆರೋಗ್ಯ ಇಲಾಖೆ ಸಂಪೂರ್ಣ ನಿಯಂತ್ರಣಕ್ಕೆ ತಂದಿದೆ. ಮಾನವ ಸೋಂಕಿನ…

7 hours ago

ಬಿಸಿಲಿನ ಬೇಗೆಯಲ್ಲಿ ಕಾಡಿಗೆ ಜೀವಜಲ..! ವನ್ಯಜೀವಿಗಳಿಗಾಗಿ ಕೃತಕ ನೀರಿನ ತೊಟ್ಟಿಗಳ ಮಹಾಯೋಜನೆ

ಬೇಸಿಗೆಯಲ್ಲಿ ವನ್ಯಜೀವಿಗಳಿಗೆ ನೀರಿನ ಕೊರತೆಯನ್ನು ತಡೆಯಲು ಅರಣ್ಯ ಇಲಾಖೆ ಕೃತಕ ನೀರಿನ ತೊಟ್ಟಿಗಳನ್ನು…

7 hours ago

ಹವಾಮಾನ ವರದಿ | 26-04-2026 | ಸದ್ಯ ಸೆಖೆಯ ಉಗ್ರ ರೂಪ…! ಏಪ್ರಿಲ್ 28 ರಿಂದ ರಾಜ್ಯಾದ್ಯಂತ ಮಳೆ ಸಾಧ್ಯತೆ

ರಾಜ್ಯದಲ್ಲಿ ಭಾರಿ ಬಿಸಿಲು ಮುಂದುವರಿದಿದ್ದು, ಕೆಲವೆಡೆ ಗುಡುಗು ಸಹಿತ ಮಳೆಯ ಲಕ್ಷಣಗಳಿವೆ. ಏಪ್ರಿಲ್…

1 day ago

ಅಡಿಕೆ ಎಲೆಚುಕ್ಕೆರೋಗ – ಸಿಪಿಸಿಆರ್‌ಐ ನೇತೃತ್ವದಲ್ಲಿ ಸುಳ್ಯದ ಗುತ್ತಿಗಾರಿನಲ್ಲಿ ಸಂವಾದ

ಅಡಿಕೆ ಎಲೆಚುಕ್ಕೆ ರೋಗ ನಿಯಂತ್ರಣಕ್ಕೆ ಸಮೂಹ ಕ್ರಮಗಳು ಫಲ ನೀಡುತ್ತಿವೆ. ಗುತ್ತಿಗಾರಿನಲ್ಲಿ ಸಂವಾದ…

1 day ago

2026 ಎಲ್ ನಿನೊ ಎಚ್ಚರಿಕೆ..! ಭಾರತ ಸೇರಿ ಏಷ್ಯಾದಲ್ಲಿ ಬರ-ಬಿಸಿಲಿನ ಡಬಲ್ ಶಾಕ್

2026ರಲ್ಲಿ ಎಲ್ ನಿನೊ ಪರಿಣಾಮದಿಂದ ಭಾರತ ಸೇರಿ ಏಷ್ಯಾದಲ್ಲಿ ಕಡಿಮೆ ಮಳೆ ಮತ್ತು…

2 days ago

ಭಾರೀ ಬಿಸಿ ಹೊಡೆತ..! ಜಗತ್ತಿನ 1 ಬಿಲಿಯನ್ ಜನರ ಬದುಕಿಗೆ ಬಿಸಿ ಹೊಡೆತ

ಹೆಚ್ಚುತ್ತಿರುವ ಉಷ್ಣತೆ ಕೃಷಿ, ಜಾನುವಾರು ಮತ್ತು ಕಾರ್ಮಿಕರ ಮೇಲೆ ತೀವ್ರ ಪರಿಣಾಮ ಬೀರುತ್ತಿದ್ದು,…

2 days ago